karnataka

ಅಥಣಿಯಲ್ಲಿ ಲಕ್ಷ್ಮಣ್‌ ಸವದಿಗೆ ಭರ್ಜರಿ ಜಯ..!

(ನ್ಯೂಸ್ ಕಡಬ) Newskadaba.com ಬೆಳಗಾವಿ,ಮೇ.13 ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ ಟಿಕೆಟ್‌ ಸಿಗದೇ ಕಾಂಗ್ರೆಸ್‌ ಸೇರಿದ್ದ ಲಕ್ಷ್ಮಣ್‌ ಸವದಿ ಅಥಣಿಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ರೋಚಕ ಹಣಾಹಣಿಯಿಂದ ಕರ್ನಾಟಕದ ಗಮನ ಸೆಳೆದಿದ್ದ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮೀಯನ್ನು ಲಕ್ಷ್ಮಣ್‌ ಸವದಿ ತಮ್ಮದಾಗಿಸಿಕೊಂಡಿದ್ದಾರೆ. ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್‌ ಕುಮಟಳ್ಳಿಯಾಗಿದ್ದರೂ ಲಕ್ಷ್ಮಣ್‌ ಸವದಿ ಹಾಗೂ ರಮೇಶ್‌ ಜಾರಕಿಹೊಳಿ ನಡುವಿನ ಕದನ ರಾಜ್ಯದ ಜನರನ್ನು ಆಕರ್ಷಿಸಿತ್ತು.ಬಿಜೆಪಿ ಅಭ್ಯರ್ಥಿ ಮಹೇಶ್‌ ಕುಮಟಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಮೂಲಕ […]

ಅಥಣಿಯಲ್ಲಿ ಲಕ್ಷ್ಮಣ್‌ ಸವದಿಗೆ ಭರ್ಜರಿ ಜಯ..! Read More »

ಕರ್ನಾಟಕ

ಶಿಗ್ಗಾಂವಿ ಭರ್ಜರಿ ಗೆಲುವು ಸಾಧಿಸಿದ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಕರ್ನಾಟಕ ವಿಧಾನಸಭಾ ಚುನಾವಣೆಗೆ ​ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿದ್ದು ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಲ್ಕನೇ ಬಾರಿ ಕಣಕ್ಕೀಳಿದಿದ್ದು, ಇನ್ನು ಇವರು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ 83,868 ಮತಗಳನ್ನ ಪಡೆದು ಗೆಲುವನ್ನ ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿ ಗದ್ದುಗೆಯನ್ನ ಅಲಂಕರಿಸಿದ್ದರು.  

ಶಿಗ್ಗಾಂವಿ ಭರ್ಜರಿ ಗೆಲುವು ಸಾಧಿಸಿದ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಮೊರಾರ್ಜಿ ದೇಸಾಯಿ, ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ➤ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 2023-24ರ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯಗಳು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಒಬಿಸಿ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜು ಮತ್ತು ಡಾ.ಎ.ಪಿ.ಜಿ. ಅಬ್ದುಲ್ ಕಲಾಂ ವಸತಿ ಶಾಲೆಗಳ (ಸಿಬಿಎಸ್‌ಇ) ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೊರಾರ್ಜಿ ದೇಸಾಯಿ, ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ➤ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಕಾಂಗ್ರೆಸ್ ಆರಂಭಿಕ ಮುನ್ನಡೆ ➤ ಕೆಪಿಸಿಸಿ ಕಚೇರಿ ಎದುರು ಸಂಭ್ರಮಾಚರಣೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಮತಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದ್ದು, ಅಡಳಿತಾರೂಢ ಬಿಜೆಪಿ ಕೂಡ ಪೈಪೋಟಿ ನೀಡುತ್ತಿದೆ. ಬಿಜೆಪಿ 78 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 117ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 6 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಫಲಿತಾಂಶ ಹೊರಬರುವುದಕ್ಕೂ ಮೊದಲೇ ಕಾಂಗ್ರೆಸ್‌ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಎದುರು ಜಮಾಯಿಸಿ ವಿಜಯೋತ್ಸವದ ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆಯಲ್ಲಿ ತೊಡಗಿರುವ ದೃಶ್ಯ ಕಂಡುಬಂದಿದೆ.    

ಕಾಂಗ್ರೆಸ್ ಆರಂಭಿಕ ಮುನ್ನಡೆ ➤ ಕೆಪಿಸಿಸಿ ಕಚೇರಿ ಎದುರು ಸಂಭ್ರಮಾಚರಣೆ Read More »

ಕರ್ನಾಟಕ

ಚಾಮರಾಜನಗರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಸೋಲು..!

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ಸುತ್ತಿನಲ್ಲಿ ಹಾವು- ಏಣಿ ಆಟ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಸಂಪುಟದಲ್ಲಿ ವಸತಿ ಸಚಿವರಾಗಿರುವ ವಿ. ಸೋಮಣ್ಣ ಅವರು ಬಿಜೆಪಿ ವರಿಷ್ಠರ ಸೂಚನೆಯಂತೆ ಚಾಮರಾಜನಗರ ಹಾಗು ಮೈಸೂರಿನ ವರುಣಾದಿಂದ ಸ್ಪರ್ಧಿಸಿದ್ದಾರೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ನ ಪುಟ್ಟರಂಗ ಶೆಟ್ಟಿ ವಿರುದ್ಧ ಸೋಲನುಭವಿಸಿದ್ದಾರೆ. ವರುಣಾದಲ್ಲಿ ಸಿದ್ಧರಾಮಯ್ಯ ವಿರುದ್ಧವೂ ಸೋಲನುಭವಿಸಿದ್ದಾರೆ. ಆರಂಭಿಕ ಮತ ಎಣಿಕೆಯಲ್ಲಿ ಹಿನ್ನಡೆ ಸಾಧಿಸಿದಾಗ ಸೋಲಿನ ಭೀತಿ ಎದುರಾಗುತ್ತಿದ್ದಂತೆ ಮತ ಕೇಂದ್ರದಿಂದ ಹೊರ

ಚಾಮರಾಜನಗರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಸೋಲು..! Read More »

ಕರ್ನಾಟಕ

ಶಿವಮೂರ್ತಿ ಶಾಸ್ತ್ರಿಗಳು ನುಡಿದ ಭವಿಷ್ಯ➤ಕಮಲ ಪಾಳಯದಲ್ಲಿ ಆತಂಕ..!

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮುಗಿದು ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿರುವಾಗಲೇ ಗೆಲುವಿನ ಲೆಕ್ಕಾಚಾರಗಳು ಸಹ ಗರಿಗೆದರಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚಸಲಿದ್ದು, ಬಿಜೆಪಿ ಕೇವಲ 85 ಸೀಟ್‌ಗಳನ್ನು ಮಾತ್ರ ತೆಗೆದುಕೊಳ್ಳಲಿದೆ ಎಂದು ಜಗಳೂರು ತಾಲೂಕಿನ ಗಡಿಮಾಕುಂಟೆ ಗ್ರಾಮದ ಭುಜಂಗ ಮಠದ ಶಿವಮೂರ್ತಿ ಶಾಸ್ತ್ರಿಗಳು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ಎಲ್ಲ ಸಮೀಕ್ಷೆಗಳು ಕಾಂಗ್ರೆಸ್ ಕರುನಾಡಿನಲ್ಲಿ ತನ್ನ ಅಧಿಪತ್ಯವನ್ನು ಸಾಧಿಸುತ್ತೇವೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಭುಜಂಗ ಮಠದ ಶಿವಮೂರ್ತಿ ಶಾಸ್ತ್ರಿಗಳು ನುಡಿದ ಭವಿಷ್ಯ ಕಮಲ

ಶಿವಮೂರ್ತಿ ಶಾಸ್ತ್ರಿಗಳು ನುಡಿದ ಭವಿಷ್ಯ➤ಕಮಲ ಪಾಳಯದಲ್ಲಿ ಆತಂಕ..! Read More »

ಕರ್ನಾಟಕ

ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು ಇಂದೇ ರೆಸಾರ್ಟ್ ಗೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಇಂದು ಮಧ್ಯಾಹ್ನದ ವೇಳೆ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಪರೇಷನ್ ಕಮಲದ ಭೀತಿ ಶುರುವಾಗಿದೆ. ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಅತಂತ್ರ ಸರ್ಕಾರದ ಮುನ್ಸೂಚನೆ ಬಂದಿರುವುದರಿಂದ ಕಾಂಗ್ರೆಸ್ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದೆ.

ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು ಇಂದೇ ರೆಸಾರ್ಟ್ ಗೆ Read More »

ಕರ್ನಾಟಕ

ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆ

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಶೋಕ್ ರೈಗೆ ಮುನ್ನಡೆಯಾಗಿದೆ.ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾಗೆ ಮುನ್ನಡೆಯಾಗಿದೆ. ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಈಗ 115 ಕ್ಷೇತ್ರಗಳ್ಲಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ, 24 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ.

ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ ➤ ಸರ್ಕಾರಕ್ಕೆ 150 ಕೋಟಿ ರೂ. ನಷ್ಟ 

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎರಡು ದಿನ ಮದ್ಯದಂಗಡಿಗಳು ಬಾಗಿಲು ಹಾಕಿದ್ದಕ್ಕೆ ಸರ್ಕಾರಕ್ಕೆ ಅಂದಾಜು 150 ಕೋಟಿ ರೂ. ನಷ್ಟವಾಗಿದೆ. ಅಬಕಾರಿ ಇಲಾಖೆಗೆ ಮದ್ಯಮಾರಾಟದಿಂದ ಪ್ರತಿದಿನ 60-70 ಕೋಟಿ ರೂ. ಆದಾಯ ಬರುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ತುಸು ಹೆಚ್ಚು ಆದಾಯ ಬರುತ್ತಿತ್ತು. ಮದ್ಯದಂಗಡಿ ಬಂದ್ ಮಾಡುವಂತೆ ಚುನಾವಣಾ ಆಯೋಗ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್ ಆಗಿದ್ದವು. ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಮೇ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ ➤ ಸರ್ಕಾರಕ್ಕೆ 150 ಕೋಟಿ ರೂ. ನಷ್ಟ  Read More »

ಕರ್ನಾಟಕ

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ .13. ಕರಾವಳಿಯ ತಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ ಮತ್ತು ಸುಳ್ಯ ಇಲ್ಲಿನ 8 ವಿಧಾನಸಭಾ ಕ್ಷೇತ್ರಗಳಿವೆ. ಸದ್ಯ ಮತ ಎಣಿಕೆ ನಡೆಯುತ್ತಿದ್ದು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ. ಬೆಳ್ತಂಗಡಿ :4th round ಬಿಜೆಪಿ – ಹರೀಶ್ ಪೂಂಜಾ -23643 ಕಾಂಗ್ರೆಸ್ –

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ  Read More »

ಕರಾವಳಿ
Scroll to Top