karnataka

ರಾಜ್ಯದಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.   .    

ರಾಜ್ಯದಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ.! Read More »

ಕರ್ನಾಟಕ

ಮಂಗಳೂರು: ತಪಾಸಣೆ ವೇಳೆ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.12. ನಗರದ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೋರ್ವನ ಬಳಿ ಗಾಂಜಾ ಪತ್ತೆಯಾಗಿದೆ. ಕೆಐಎಸ್ಎ‌ಫ್‌ ನವರು ತಪಾಸಣೆ ಮಾಡುವಾಗ ಜೈಲಿನ ವೀಕ್ಷಕನೋರ್ವನ ಬಳಿ ಸುಮಾರು 50 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಆತನನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಮಂಗಳೂರು: ತಪಾಸಣೆ ವೇಳೆ ಜೈಲು ಸಿಬ್ಬಂದಿ ಬಳಿ ಗಾಂಜಾ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು & ಟಿಟಿ ನಡುವೆ ಭೀಕರ ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.11. ಕಾರು ಮತ್ತು ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಅಪಘತದಲ್ಲಿ‌ ಮಗು ಸೇರಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹೊನ್ನಾವರ ಮೂಲದ ಗಿರಿಧರ್ (46) ಮತ್ತು ಮೂರು ವರ್ಷದ ಮಗು ಮಯಾಂಕ್ ಮೃತರು ಎಂದು ಗುರುತಿಸಲಾಗಿದೆ. ಟಿಟಿಯಲ್ಲಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗಿದೆ.  

ಕಾರು & ಟಿಟಿ ನಡುವೆ ಭೀಕರ ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಾರು ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ.!➤ಇಬ್ಬರು ಮೃತ್ಯು

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು ,ಮೇ.11 ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಮತ್ತಿಘಟ್ಟ ಕ್ರಾಸ್ ಬಳಿ ನಡೆದಿದೆ.ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಕಾರಿನಲ್ಲಿದ್ದ ಗಿರಿಧರ (46) ಹಾಗೂ ಮೂರು ವರ್ಷದ ಮಗು ಮಯಂಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊನ್ನಾವರದ ಸಂಬಂಧಿಕರ ಮನೆಗೆ ಮದುವೆಗೆಂದು ಗಿರಿಧರ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಕೇರಳದಿಂದ ಚಿಕ್ಕಮಗಳೂರು ಕಡೆ ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ

ಕಾರು ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ.!➤ಇಬ್ಬರು ಮೃತ್ಯು Read More »

ಕರ್ನಾಟಕ

ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ಶವವಾಗಿ ಪತ್ತೆ.! ➤ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಕಲಬುರ್ಗಿ,ಮೇ.11 ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ ಪತ್ತೆಯಾಗಿದೆ. ಪೋಲಿಂಗ್ ಬೂತ್ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಥೋಡ್  ತಾಂಡಾ ಬಳಿ ಶವವಾಗಿ ಪತ್ತೆಯಾಗಿದ್ದಾರೆ.ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಂಚೋಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ಶವವಾಗಿ ಪತ್ತೆ.! ➤ಪ್ರಕರಣ ದಾಖಲು Read More »

ಕರ್ನಾಟಕ

ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಮೇ.11. ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ ಪತ್ತೆಯಾಗಿದೆ. ಪೋಲಿಂಗ್ ಬೂತ್ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಥೋಡ್ ತಾಂಡಾ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಂಚೋಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ನಿಧನ.!

(ನ್ಯೂಸ್ ಕಡಬ)Newskadaba.com ದಾವಣಗೆರೆ,ಮೇ.11 ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ (94) ವಿಧಿವಶರಾಗಿದ್ದಾರೆ.ಇವರು ರಾಣೇಬೆನ್ನೂರು ತಾಲೂಕಿನ, ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣ್ಣಕ್ಕೆ ಹೊಂದಿಕೊಂಡಿರುವ ಕುಮಾರಪಟ್ಟಣಂ ಗ್ರಾಮದವರಾಗಿದ್ದು ಹಾವೇರಿ ಜಿಲ್ಲೆಯ ಹಿರಿಮೆಗೆ ಗರಿಯಂತಿದ್ದರು. ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾದ ಹಿನ್ನಲೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದರು. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದನ್ನು ಗಮನಿಸಿದ ಪುಟ್ಟಮ್ಮಜ್ಜಿ 1988ರಲ್ಲಿ ಸ್ವಂತ ಶಾಲೆ ಆರಂಭಿಸಿದ್ದರು. ಪತಿ ಮತ್ತು ಕುಟುಂಬದವರ ವಿರೋಧದ ನಡುವೆ ಶಾಲೆ ಆರಂಭಿಸಿದ ಪುಟ್ಟಮ್ಮಜ್ಜಿ ಗ್ರಾಮದ ದೇವಸ್ಥಾನ ಮತ್ತು

ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ನಿಧನ.! Read More »

ಕರ್ನಾಟಕ

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.11 ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.ಬಲೂನ್ ಬಾವಿಯಲ್ಲಿ ಬಿದ್ದಾಗ ಅದನ್ನು ತೆಗೆಯಲು ಮಗು ಮುಂದಾಯಿತು. ಬಾವಿಯ ಬಳಿ ಬಂದು ಬಲೂನ್​ ಅನ್ನು ನೋಡುವ ಸಂದರ್ಭದಲ್ಲಿ ಮಗು ಬಾವಿಗೆ ಬಿದ್ದಿದೆ. ಈ ವೇಳೆ ಪಾಲಕರು ಒಳಗಿದ್ದರಿಂದ ಮಗು ಬಾವಿಗೆ

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..! Read More »

ಕರ್ನಾಟಕ

 ಚುನಾವಣೆ ಮುಗಿದ ಬೆನ್ನಲ್ಲೇ ಸಿಂಗಾಪುರ್ ಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ.!➤ ಹೆಚ್.ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.11 ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ ಮುಗಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಿಂಗಾಪುರ್ ಗೆ ತೆರಳಿದ್ದಾರೆ. ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ. ಒಟ್ಟಿನಲ್ಲಿ ಸಮೀಕ್ಷೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಹೆಚ್‍ಡಿಕೆ ಫಲಿತಾಂಶದ ದಿನ ವಾಪಸ್ಸಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.    

 ಚುನಾವಣೆ ಮುಗಿದ ಬೆನ್ನಲ್ಲೇ ಸಿಂಗಾಪುರ್ ಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ.!➤ ಹೆಚ್.ಡಿ ಕುಮಾರಸ್ವಾಮಿ Read More »

ಕರ್ನಾಟಕ

ಸಿಟಿ ರವಿಗೆ ದಿಡೀರ್ ಅನಾರೋಗ್ಯ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.11. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ದಿಢೀರ್ ಅನಾರೋಗ್ಯವಾಗಿದ್ದು, ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ‌ದಾಖಲಿಸಲಾಗಿದೆ.  

ಸಿಟಿ ರವಿಗೆ ದಿಡೀರ್ ಅನಾರೋಗ್ಯ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ
Scroll to Top