karnataka

ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ➤ಅಧಿಕಾರಿಗಳ ವಿರುದ್ಧ ಮತದಾರರ ಆಕ್ರೋಶ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.11 ದೊಡ್ಡ ನಾಗಮಂಗಲದ ಮತ ಕೇಂದ್ರದಲ್ಲಿ ಆರು ಸಾವಿರಕ್ಕೂ ಹೆಚ್ಚು ಜನರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಿದ್ದರಿಂದ ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.ಎಲ್ಲರೂ ಮತದಾನ ಮಾಡಬೇಕು ಎಂದು ಜಾಗೃತಿ ಮೂಡಿಸುವ ಅಧಿಕಾರಿಗಳು, ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ, ಕಾಯಬೇಕಾದ ಅನಿವಾರ್ಯತೆ ಸೃಷ್ಟಿಸಿದ್ದಾರೆ ಎಂದು ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ, ‘ದೊಡ್ಡ ನಾಗಮಂಗಲದಲ್ಲಿ 6,160 ಮತದಾರರಿದ್ದು, ಅವರಿಗಾಗಿ ಒಂದು ಸಹಾಯಕ ಮತಗಟ್ಟೆ ಸೇರಿ ನಾಲ್ಕು ಮತಗಟ್ಟೆಗಳನ್ನು ರಚಿಸಲಾಗಿತ್ತು. ಒಂದು ಮತಗಟ್ಟೆಯಲ್ಲಿ ಮಾತ್ರ […]

ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ➤ಅಧಿಕಾರಿಗಳ ವಿರುದ್ಧ ಮತದಾರರ ಆಕ್ರೋಶ..! Read More »

ಕರ್ನಾಟಕ

ಕಾಂಗ್ರೆಸ್​ ಮಾಜಿ ಶಾಸಕನ ತಮ್ಮನಿಗೆ ಕೋಲಿನಿಂದ ಹೊಡೆದು ಹಲ್ಲೆ.!

(ನ್ಯೂಸ್ ಕಡಬ)Newskadaba.com ರಾಯಚೂರು,ಮೇ.11 ಮಸ್ಕಿ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ಬಸನಗೌಡ ತುರುವಿಹಾಳ ಸಹೋದರ ಸಿದ್ದನಗೌಡರ ಮೇಲೆ ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದಾಗಿ ನಗರದಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿದೆ. ಕಾಂಗ್ರೆಸ್​ನ ಬಸನಗೌಡ ತುರುವಿನಹಾಳ ಸಹೋದರ ಸಿದ್ದನಗೌಡ ಪಟ್ಟಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿಜೆಪಿಯ ಪ್ರತಾಪ್ ಗೌಡ ಅವರ ಪುತ್ರ ರಾಕೇಶ್ ಪಾಟೀಲ್ ಹಾಗೂ ಅವರ 150 ಬೆಂಬಲಿಗರು ಸೇರಿ ಏಕಾಏಕಿ ಸಿದ್ದನಗೌಡರ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.ಪಟ್ಟಣದಲ್ಲಿ ಅಟ್ಟಾಡಿಸಿಕೊಂಡು

ಕಾಂಗ್ರೆಸ್​ ಮಾಜಿ ಶಾಸಕನ ತಮ್ಮನಿಗೆ ಕೋಲಿನಿಂದ ಹೊಡೆದು ಹಲ್ಲೆ.! Read More »

ಕರ್ನಾಟಕ

ಮತದಾನಕ್ಕೆ ಆಗಮಿಸುತ್ತಿದ್ದಾಗ ಆನೆ ದಾಳಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಮೇ.11. ಮತದಾನಕ್ಕಾಗಿ ಆಗಮಿಸುತ್ತಿದ್ದಂತ ವೇಳೆ ಆನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತೋಕೆರೆ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುಟ್ಟಸ್ವಾಮಿ(35) ಎಂಬುದಾಗಿ ಗುರುತಿಸಲಾಗಿದೆ. ಪುಟ್ಟಸ್ವಾಮಿ ಮತದಾನಕ್ಕಾಗಿ ಮಹದೇಶ್ವರ ಬೆಟ್ಟದಲ್ಲಿರುವಂತ ಹಳೇ ಮಾರ್ಟನಳ್ಳಿಯಿಂದ ತೋಕೆರೆಗೆ ಕಾಲು ದಾರಿಯ ಮೂಲಕ ಬರುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ದಿಢೀರ್ ಆನೆ ದಾಳಿ ನಡೆಸಿ, ತುಳಿದು ಹಾಕಿದ್ದರಿಂದ ಪುಟ್ಟಸ್ವಾಮಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ  

ಮತದಾನಕ್ಕೆ ಆಗಮಿಸುತ್ತಿದ್ದಾಗ ಆನೆ ದಾಳಿ ➤ ವ್ಯಕ್ತಿ ಮೃತ್ಯು Read More »

ಕರ್ನಾಟಕ

 ಬಿಜೆಪಿ ಶಾಸಕ ಸಿ.ಟಿ.ರವಿ ದಿಢೀರ್‌ ಆಸ್ಪತ್ರೆಗೆ ದಾಖಲು.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಮೇ.11 ದಿಢೀರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿಕ್ಕಮಗಳೂರಿನ ಶಾಸಕ ಸಿ.ಟಿ. ರವಿ ಅವರು ದಿಢೀರ್‌ ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆ ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ಆದರೆ ತಡರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ

 ಬಿಜೆಪಿ ಶಾಸಕ ಸಿ.ಟಿ.ರವಿ ದಿಢೀರ್‌ ಆಸ್ಪತ್ರೆಗೆ ದಾಖಲು.! Read More »

ಕರ್ನಾಟಕ

ಇವಿಎಂ ಯಂತ್ರಗಳನ್ನು ಮರೆತು ಬಿಟ್ಟುಹೋದ ಅಧಿಕಾರಿಗಳು➤ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ.!*

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಮೇ.11 ಅತ್ಯಂತ ಜಾಗರೂಕತೆಯಿಂದ ನಡೆಯಬೇಕಾದ ಚುನಾವಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಅದರಲ್ಲೂ ಬಹುಮುಖ್ಯವಾದ ಇವಿಎಂ ಯಂತ್ರಗಳನ್ನೇ ಮತದಾನದ ಬಳಿ ಮರೆತು ಬಿಟ್ಟುಹೋದ ಪ್ರಸಂಗ ನಡೆದಿದೆ. ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ.ಮತದಾನ ಮುಗಿದ ಬಳಿಕ ಮರಳುವಾಗ ಇವಿಎಂ ಯಂತ್ರಗಳನ್ನು ಅಧಿಕಾರಿಗಳು ಮರೆತು ಕಾಲೇಜಿನಲ್ಲೇ ಬಿಟ್ಟುಹೋಗಿದ್ದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾಲೇಜಿನಲ್ಲಿ 168 ಹಾಗೂ 169ನೇ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನದ ಬಳಿಕ 169ರ ಮತಗಟ್ಟೆಯಲ್ಲಿನ ಯಂತ್ರಗಳನ್ನು ತೆಗೆದುಕೊಂಡು ಹೋಗಿದ್ದ

ಇವಿಎಂ ಯಂತ್ರಗಳನ್ನು ಮರೆತು ಬಿಟ್ಟುಹೋದ ಅಧಿಕಾರಿಗಳು➤ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ.!* Read More »

ಕರ್ನಾಟಕ

ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ.!➤ ಕಿಚ್ಚ ಸುದೀಪ್ ಸಂಭ್ರಮ

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಮೇ.10 ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡಿದಾಗಿನಿಂದ ಸುದ್ದಿಯಲ್ಲಿದ್ದಾರೆ. ಅದರಲ್ಲೂ ‘ಬೊಮ್ಮಾಯಿ ಮಾಮ’ ಪರವಾಗಿ ಪ್ರಚಾರ ಮಾಡಿದಾಗಿನಿಂದ ಹಿಡಿದು ಅವರ ಈ ನಡೆಯ ಬಗ್ಗೆ ಪರ ವಿರೋಧಗಳು ಕೇಳಿ ಬರುತ್ತಿದ್ದವು. ಇಂದು ರಾಜ್ಯದ ಭವಿಷ್ಯ ನಿರ್ಧಾರ ಆಗುವ ದಿನ ಆಗಿದ್ದು ಕಿಚ್ಚ ಸುದೀಪ್ ಪುಟ್ಟೇನಹಳ್ಳಿ ಆಕ್ಸ್‌ಫರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭ ಮಾತನಾಡಿದ ಕಿಚ್ಚ ‘ನನ್ ಮಗಳು ಫಸ್ಟ್ ಟೈಮ್ ವೋಟ್ ಮಾಡ್ತಿದಾಳೆ. ರೋಡ್

ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ.!➤ ಕಿಚ್ಚ ಸುದೀಪ್ ಸಂಭ್ರಮ Read More »

ಕರ್ನಾಟಕ

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ..!➤ಎಚ್.ಡಿ.ದೇವೇಗೌಡ

(ನ್ಯೂಸ್ ಕಡಬ)Newskadaba.com ಹಾಸನ,ಮೇ.10 ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲಾಗಿದೆ. ಅಲ್ಲಿಂದ ಪಡುವಲಹಿಪ್ಪೆ ಗ್ರಾಮ ಮತಗಟ್ಟೆ ಸಂಖ್ಯೆ 251ರಲ್ಲಿ ಹಕ್ಕು ಮತ ಚಲಾವಣೆ ಮಾಡಿದ್ದಾರೆ.      

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ..!➤ಎಚ್.ಡಿ.ದೇವೇಗೌಡ Read More »

ಕರ್ನಾಟಕ

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮೇ.10. ಚುನಾವಣಾ ಕರ್ತವ್ಯಕ್ಕೆ ಕುಡಿದು ಬಂದಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮಾಲತೇಶ್ ಶಿಕ್ಷಕ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್ Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪುಂಡರ ಗ್ಯಾಂಗ್.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್ 28, 29 ಬೂತ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ಗಾಂಜಾ ನಶೆಯಲ್ಲಿ ಬಂದಿದ್ದ ಸುಮಾರು 30 ಯುವಕರ ಗುಂಪು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದೆ. ಏಕಾಏಕಿ ದೊಣ್ಣೆಗಳ ಜೊತೆಯಲ್ಲಿ ನುಗ್ಗಿದ ಗ್ಯಾಂಗ್ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಿದೆ. ಮಾಜಿ ಕಾರ್ಪೋರೇಟರ್ ಲಕ್ಷ್ಮೀ ಅವರ ಪತಿ ಕಬ್ಬಳ್ ಉಮೇಶ್ ಹುಡುಗರನ್ನು ಕರೆಸಿ ದಾಳಿ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಮೀನಮ್ಮ ಮತ್ತು

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪುಂಡರ ಗ್ಯಾಂಗ್.! Read More »

ಕರ್ನಾಟಕ

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಚೆನ್ನೈ, ಮೇ.10. ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ ಪ್ರಕಾರಣದ ವಿರುದ್ಧದ  ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ  ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಸೇರಿದಂತೆ ಆರು ಜಿಲ್ಲೆಗಳ ಪ್ರದೇಶಗಳಲ್ಲಿ  ಕಾರ್ಯಚರಣೆ ನಡೆಯುತ್ತಿದೆ.  ಈ ಪ್ರಕರಣ ಸೆ. 19 ರಂದು ದಾಖಲಾದಾಗಿನಿಂದ  ಇಲ್ಲಿಯವರೆಗೆ  10 ಜನರನ್ನು  ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್ Read More »

ಕರಾವಳಿ
Scroll to Top