karnataka

ಕಾರಿನ ಮೇಲೆ ನಿಂತಿದ್ದ ವೇಳೆ ಆಯತಪ್ಪಿ ಬಿದ್ದ ಸಚಿವ ಸೋಮಣ್ಣ..! ➤ ಕೈ ಹಿಡಿದ ಕಿಚ್ಚ ಸುದೀಪ್

(ನ್ಯೂಸ್ ಕಡಬ)Newskadaba.com ಚಾಮರಾಜನಗರ,ಮೇ.05  ಕಾರಿನ ಮೇಲೆ ನಿಂತಿದ್ದ ವೇಳೆ ಆಯತಪ್ಪಿ ಬಿದ್ದ ಸಚಿವ ಸೋಮಣ್ಣ. ಕೂಡಲೇ ನಟ ಸುದೀಪ್ ಅವರನ್ನು ಹಿಡಿದುಕೊಂಡಿದ್ದಾರೆ.ಕಾರಿನ ಮೇಲೆ ನಿಂತು ನಟ ಸುದೀಪ್ ಅಭಿಮಾನಿಗಳತ್ತ ಕೈ ಬೀಸುತ್ತಿದ್ದರು. ಈ ವೇಳೆ ಸೋಮಣ್ಣ ಸುದೀಪ್ ಜೊತೆ ಕಾರಿನ ಮೇಲುಗಡೆ ಹತ್ತಲು ಹೋಗಿದ್ದಾರೆ. ಈ ವೇಳೆ ಆಯತಪ್ಪಿ ಬಿದ್ದಿದ್ದು, ಅದೃಷ್ಟವಶಾತ್ ಸುದೀಪ್ ಸೋಮಣ್ಣ ಅವರ ಕೈ ಹಿಡಿದಿದ್ದಾರೆ. ಚಾಮರಾಜನಗರದ ಸಂತೇಮರಹಳ್ಳಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.     […]

ಕಾರಿನ ಮೇಲೆ ನಿಂತಿದ್ದ ವೇಳೆ ಆಯತಪ್ಪಿ ಬಿದ್ದ ಸಚಿವ ಸೋಮಣ್ಣ..! ➤ ಕೈ ಹಿಡಿದ ಕಿಚ್ಚ ಸುದೀಪ್ Read More »

ಕರ್ನಾಟಕ

ಬಿಜೆಪಿ ಯುವ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ➤   ಎನ್ ಐಎಯಿಂದ ಮತ್ತಿಬ್ಬರ ವಿರುದ್ಧ ಚಾರ್ಜ್ ಶೀಟ್..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ಬಿಜೆಪಿ ಯುವಮೋರ್ಚಾ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ. 2022ರ ಜುಲೈ 26ರಂದು ಈಗ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ನ ಭಾರತ(ಪಿಎಫ್‌ಐ) ಕಾರ್ಯಕರ್ತರಿಂದ ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಅವರ ಅಂಗಡಿಯ ಮುಂದೆ ಹತ್ಯೆಗೀಡಾಗಿದ್ದರು. ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ತುಫೈಲ್ ಎಂಎಚ್ ಮತ್ತು ಮಹಮ್ಮದ್ ಜಬೀರ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ. ಯುಎಪಿಎ

ಬಿಜೆಪಿ ಯುವ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ➤   ಎನ್ ಐಎಯಿಂದ ಮತ್ತಿಬ್ಬರ ವಿರುದ್ಧ ಚಾರ್ಜ್ ಶೀಟ್..! Read More »

ಕರ್ನಾಟಕ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಯ ‘ಶುಲ್ಕ ಪಾವತಿ’ಗೆ ಅವಧಿ ವಿಸ್ತರಣೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ.22ರಿಂದ ಆರಂಭಗೊಂಡು, ಜೂನ್ 5ರವರೆಗೆ ನಡೆಯಲಿದೆ. ಇಂತಹ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02-05-2023ವರೆಗೆ ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳು, ಪೋಷಕರ ಮನವಿಯ ಮೇರೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 04-05-2023ರಿಂದ 06-05-2023ರವರೆಗೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಯ ‘ಶುಲ್ಕ ಪಾವತಿ’ಗೆ ಅವಧಿ ವಿಸ್ತರಣೆ.! Read More »

ಕರ್ನಾಟಕ

ಬಸ್ ಹಾಗೂ ಕಾರು ಮಖಾಮುಖಿ ಡಿಕ್ಕಿ.! ➤ ಮೂವರು ಮೃತ್ಯು

(ನ್ಯೂಸ್ ಕಡಬ)Newskadaba.com ಯಾದಗಿರಿ,ಮೇ.05 ರಾಜ್ಯ ಹೆದ್ದಾರಿಯ ಮೂಡಬೂಳ ಕ್ರಾಸ್ ಹತ್ತಿರ ಬಸ್ ಹಾಗೂ ಕಾರಿನ ನಡುವೆ ಮಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಸುನೀಗಿದ್ದಾರೆ.ಸುರಪುರ ತಾಲ್ಲೂಕಿನ ರಂಗಂಪೇಟ ಗ್ರಾಮದ ನಾಗರಾಜ ಸಿದ್ದಣ್ಣ ಸಜ್ಜನ (60), ಮಹಾದೇವಿ ನಾಗರಾಜ ಸಜ್ಜನ (55), ಗ್ರಾಮದವರೇ ಆದ ರೇಣುಕಾ ನಾರಾಯಣರಾವ್ ಪಾಡಮುಖಿ (62) ಮೃತಪಟ್ಟವರು. ಕಲಬುರಗಿಯಲ್ಲಿ ಸ್ನೇಹಿತನ ಮಗನ ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ಪತ್ನಿಯೊಂದಿಗೆ ಕಾರು ಚಲಾಯಿಸಿಕೊಂಡು ನಾಗರಾಜ ಆಗಮಿಸುತ್ತಿದ್ದರು. ತಾಲ್ಲೂಕಿನ ಮುಡಬೂಳ ಕ್ರಾಸ್ ಬಳಿ ಶಹಾಪುರದಿಂದ ಕಲಬುರಗಿಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ

ಬಸ್ ಹಾಗೂ ಕಾರು ಮಖಾಮುಖಿ ಡಿಕ್ಕಿ.! ➤ ಮೂವರು ಮೃತ್ಯು Read More »

ಕರ್ನಾಟಕ

ಮನೆಯಿಂದಲೇ ಮತದಾನ ಮಾಡಿದ 82ರ ವೃದ್ಧೆ ➤ ಮತದಾನ ಮಾಡಿ ಅರ್ಧ ಗಂಟೆಯಲ್ಲಿ ಮೃತ್ಯು.!

(ನ್ಯೂಸ್ ಕಡಬ)Newskadaba.com ರಾಯಚೂರು,ಮೇ.05 ಮನುಷ್ಯನಿಗೆ ಸಾವು ಯಾವಾಗ ಬರುತ್ತದೆ ಎಂದು ಹೇಳುವುದೇ ಕಷ್ಟ. ಅದರಲ್ಲೂ ಅನಾರೋಗ್ಯ ಹೊಂದಿರುವ ವಯೋವೃದ್ಧರು ತಮ್ಮ ಅಂತಿಮ ದಿನ ಎಣಿಸುತ್ತಿರುತ್ತಾರೆ. ಇಲ್ಲೊಬ್ಬ ವೃದ್ಧೆ ಮತದಾನ ಮಾಡಿ ಕೇವಲ ಅರ್ಧ ಗಂಟೆಯಲ್ಲಿಯೇ ಮೃತಪಟ್ಟಿದ್ದಾರೆ. ವಿಧಾನಸಭೆ ಚುಣಾವಣೆ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ನೀಡಿಲಾಗಿತ್ತು.ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಅಲಬನೂರು ಗ್ರಾಮದಲ್ಲಿ ನಡೆದಿದೆ.ಮಂಗಮ್ಮ ರಾಜಪ್ಪ (82) ಮತದಾನ ಮಾಡಿ ಮೃತಪಟ್ಟವರು.    

ಮನೆಯಿಂದಲೇ ಮತದಾನ ಮಾಡಿದ 82ರ ವೃದ್ಧೆ ➤ ಮತದಾನ ಮಾಡಿ ಅರ್ಧ ಗಂಟೆಯಲ್ಲಿ ಮೃತ್ಯು.! Read More »

ಕರ್ನಾಟಕ

ನೇಣು ಬಿಗಿದುಕೊಂಡು ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಆತ್ಮಹತ್ಯೆ.! ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ವಿಜಯಪುರ,ಮೇ.05 ಹದಿಹರೆಯದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಡಗುಂದಿ ಪಟ್ಟಣದ ಅಂಗಡಗೇರಿ ಎಂಬಲ್ಲಿ ನಡೆದಿದೆ. ಸಚಿನ್ ಮಾದರ(17) ಮತ್ತು ಸಕ್ಕುಬಾಯಿ ಮಾದರ(15) ಮೃತಪಟ್ಟವರು. ಸಚಿನ್ ಮತ್ತು ಸಕ್ಕುಬಾಯಿ ಮನೆಯಿಂದ ಹೊರಹೋಗುವುದಾಗಿ ತೆರಳಿದ್ದಾರೆ. ಬಳಿಕ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ತನಿಖೆ ಬಳಿಕ ಆತ್ಮಹತ್ಯೆಗೆ ಕಾರಣ ಬಹಿರಂಗವಾಗಲಿದೆ. ಈ ಕುರಿತು ಕೂಡಗಿ ಎನ್​ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್

ನೇಣು ಬಿಗಿದುಕೊಂಡು ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಆತ್ಮಹತ್ಯೆ.! ➤ದೂರು ದಾಖಲು Read More »

ಕರ್ನಾಟಕ

ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ.! ➤ಆರೋಪಿ ಆರೆಸ್ಟ್

(ನ್ಯೂಸ್ ಕಡಬ)Newskadaba.com ಗದಗ,ಮೇ.05 ಗದಗ ನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಮನೆಗೆ ನುಗ್ಗಿ ಮೊಹಮ್ಮದ್ ಹುಸೇನ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಹುಸೇನ್ ಎಂಬುವವರ ಹೊಟ್ಟೆಗೆ ನಾಲ್ಕರಿಂದ ಐದು ಬಾರಿ ಕೆಂಚಪ್ಪ ಎಂಬಾತ ಚಾಕುವಿನಿಂದ ಇರಿದಿದ್ದಾನೆ.ಆರೋಪಿ ಕೆಂಚಪ್ಪನನ್ನು ಗದಗ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.  

ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ.! ➤ಆರೋಪಿ ಆರೆಸ್ಟ್ Read More »

ಕರ್ನಾಟಕ

SSLC ಪರೀಕ್ಷಾ ಫಲಿತಾಂಶ ಮೇ.8 ರಂದು ಪ್ರಕಟವಾಗುವ ಸಾಧ್ಯತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. . ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಕ್ಯಾರಿಯರ್‌ 360 ಜೊತೆಗೆ ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನುಮೇ 8 ರಂದು ಪ್ರಕಟಿಸುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಿಸುವ ಕುರಿತು ನಿರ್ಧಾರ ಕೈಗೊಳ್ಳಲು ಇಂದು ಸಭೆ ನಡೆಸಲಿದ್ದೇವೆ. ಸಭೆಯ ನಂತರದಲ್ಲಿ ದಿನಾಂಕವನ್ನು ಘೋಷಣೆ

SSLC ಪರೀಕ್ಷಾ ಫಲಿತಾಂಶ ಮೇ.8 ರಂದು ಪ್ರಕಟವಾಗುವ ಸಾಧ್ಯತೆ.! Read More »

ಕರ್ನಾಟಕ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ➤ಚುನಾವಣೆ ನೀತಿ ಸಂಹಿತೆ ಮುಗಿದರೂ ವರ್ಗಾವಣೆ ಭಾಗ್ಯ ಇಲ್ಲ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ ವಿಸ್ತರಣೆಯಾಗುವವರೆಗೂ ಶಿಕ್ಷಕರು ಕಾಯಬೇಕಿದೆ. ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ವರ್ಗಾವಣೆ ನಡೆಯಬಹುದೆಂಬ ನಿರೀಕ್ಷೆಯಲ್ಲಿ ಶಿಕ್ಷಕರಿದ್ದಾರೆ. ಮೇ 13ರ ಫಲಿತಾಂಶ ಪ್ರಕಟವಾಗಿ ಹೊಸ ಸರ್ಕಾರ ರಚನೆಯಾಗಿ ಶಿಕ್ಷಣ ಸಚಿವರ ನೇಮಕವಾಗುವವರೆಗೂ ಶಿಕ್ಷಕರು ಕಾಯಬೇಕಿದೆ.      

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ➤ಚುನಾವಣೆ ನೀತಿ ಸಂಹಿತೆ ಮುಗಿದರೂ ವರ್ಗಾವಣೆ ಭಾಗ್ಯ ಇಲ್ಲ Read More »

ಕರ್ನಾಟಕ

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ➤ನಟಿ ಉಮಾಶ್ರೀ ವಿರುದ್ಧ FIR ದಾಖಲು..!ಫ್‌

(ನ್ಯೂಸ್ ಕಡಬ)Newskadaba.com ರಾಯಚೂರು,ಮೇ.04 ಏಪ್ರಿಲ್‌ 28ರಂದು ಆಯೋಜಿಸಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ಉಮಾಶ್ರೀ ಅವರು ತಮ್ಮ ಭಾಷಣದಲ್ಲಿ ಬಳಸಿದ್ದ ಪದಗಳಿಗೆ ಸಂಬಂಧಿಸಿ ಅವರ ವಿರುದ್ಧ ಚುನಾವಣಾ ವಿಚಕ್ಷಣಾ ತಂಡದ ಸಿಬ್ಬಂದಿ ನೀಡಿದ ದೂರು ಆಧರಿಸಿ ಮಸ್ಕಿ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದಾರೆ.’ಬಿಜೆಪಿ ನಾಯಕರು ವಿಷಜಂತುಗಳು ಮತ್ತು ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವವರು’ ಎಂದು ಉಮಾಶ್ರೀ ಮಾತನಾಡಿದ್ದರು. ‘ಇಂಥ ಭಾಷಣದಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣಗೊಂಡು, ಸಾರ್ವಜನಿಕ ಜೀವನದಲ್ಲಿ ನೆಮ್ಮದಿ ಹಾಳಾಗುವ ಸಾಧ್ಯತೆ ಇರುತ್ತದೆ. ಚುನಾವಣಾ ನೀತಿಸಂಹಿತೆ

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ➤ನಟಿ ಉಮಾಶ್ರೀ ವಿರುದ್ಧ FIR ದಾಖಲು..!ಫ್‌ Read More »

ಕರ್ನಾಟಕ
Scroll to Top