karnataka

ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯವಿಲ್ಲ ಎಂದ ಮಾಜಿ ಸಿಎಂ…!➤ಬಿ.ಎಸ್‌.ಯಡಿಯೂರಪ್ಪ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನಾನು ಮತ್ತು ಬಿ.ಎಲ್‌. ಸಂತೋಷ್‌ ಒಂದೇ ತಾಯಿಯ ಮಕ್ಕಳಂತಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬುದೇ ಎಲ್ಲರ ಉದ್ದೇಶ. ಹಳೆ ಮೈಸೂರು ಭಾಗದಲ್ಲಿ ಯಾರೂ ನಿರೀಕ್ಷಿಸದಷ್ಟು ಪ್ರಮಾಣದಲ್ಲಿ ಬಿಜೆಪಿ ಬಲ ವೃದ್ಧಿಸಿಕೊಂಡಿದೆ ಎಂದರು. ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯ ವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ “ಉದಯವಾಣಿ”ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕ್ಷದಲ್ಲಿ ನಾವೆಲ್ಲರೂ ಒಂದೇ. ಎಲ್ಲರಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬ ಉದ್ದೇಶ ಮಾತ್ರ ಇರುವಂಥದ್ದು. ನನ್ನ ಮತ್ತು ಸಂತೋಷ್‌ ನಡುವೆ […]

ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯವಿಲ್ಲ ಎಂದ ಮಾಜಿ ಸಿಎಂ…!➤ಬಿ.ಎಸ್‌.ಯಡಿಯೂರಪ್ಪ Read More »

ಕರ್ನಾಟಕ

ಪ್ರೀತಂ ಗೌಡ ಎಷ್ಟೇ ಹಣ ಖರ್ಚು ಮಾಡಿದರೂ ಆತನ ಸೋಲನ್ನು ನಾನು ಕಣ್ಣಿನಿಂದ ನೋಡಬೇಕು…! ➤ಎಚ್.ಡಿ. ದೇವೇಗೌಡ

(ನ್ಯೂಸ್ ಕಡಬ)Newskadaba.com ಹಾಸನ,ಮೇ.05 ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು 5 ದಿನ ಬಾಕಿಯಿದೆ. ಅಧಿಕಾರದ ಗದ್ದುಗೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಹಾಸನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದರು, ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಎಷ್ಟೇ ಹಣ ಖರ್ಚು ಮಾಡಿದರೂ ಆತನ ಸೋಲನ್ನು ನಾನು ಕಣ್ಣಿನಿಂದ ನೋಡಬೇಕು. ಅಭಿವೃದ್ಧಿಗೆ ಮಾರಕವಾಗಿರುವವರು ಈ ಚುನಾವಣೆಯಲ್ಲಿ ಅಂತ್ಯವಾಗಬೇಕು ಎಂದು. ನಗರದ 80 ಫಿಟ್ ರಸ್ತೆ ಮಧ್ಯೆ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ

ಪ್ರೀತಂ ಗೌಡ ಎಷ್ಟೇ ಹಣ ಖರ್ಚು ಮಾಡಿದರೂ ಆತನ ಸೋಲನ್ನು ನಾನು ಕಣ್ಣಿನಿಂದ ನೋಡಬೇಕು…! ➤ಎಚ್.ಡಿ. ದೇವೇಗೌಡ Read More »

ಕರ್ನಾಟಕ

ಮಂಡ್ಯದಲ್ಲಿ ತನ್ನ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ..!

(ನ್ಯೂಸ್ ಕಡಬ)Newskadaba.com ಮಂಡ್ಯ,ಮೇ.04 ಮಂಡ್ಯ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ  ಹೊಂದಿದ್ದ ತನ್ನ ಹಿಡಿತವನ್ನು ಮತ್ತೆ ಗಟ್ಟಿಗೊಳಿಸಲು ಜೆಡಿಎಸ್ ತೀವ್ರವಾಗಿ ಕಸರತ್ತು ಮಾಡುತ್ತಿದೆ.2018ರಲ್ಲಿ ಮಂಡ್ಯ ಲೋಕಸಭೆ ವ್ಯಾಪ್ತಿಗೆ ಬರುವ ಎಲ್ಲ ಎಂಟು ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಿತ್ತು. 2019ರ ಉಪಚುನಾವಣೆಯಲ್ಲಿ ಜೆಡಿಎಸ್ ಗೆದ್ದಿದ್ದ ಎಂಟು ಸ್ಥಾನಗಳ ಪೈಕಿ ಕೆಆರ್ ಪೇಟೆಯನ್ನು ಬಿಜೆಪಿಗೆ ಕಳೆದುಕೊಂಡಿತ್ತು. ಇದೀಗ ಕೆಆರ್‌ಪೇಟೆ ಜತೆಗೆ ಜೆಡಿಎಸ್‌ಗೆ ಸವಾಲು ಎದುರಾಗಿರುವ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ ಪಡುತ್ತಿದೆ.  

ಮಂಡ್ಯದಲ್ಲಿ ತನ್ನ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್‌ ಹರಸಾಹಸ..! Read More »

ಕರ್ನಾಟಕ

ನೀತಿ ಸಂಹಿತೆ ಉಲ್ಲಂಘನೆ..!➤FIR ದಾಖಲು..!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.04 ಅನುಮತಿ ಪಡೆಯದೇ ಚುನಾವಣಾ ಪ್ರಚಾರ ಸಭೆ ನಡೆಸಿ, ಊಟದ ವ್ಯವಸ್ಥೆ ಮಾಡಿದ ಆರೋಪದ ಮೇಲೆ ಇಬ್ಬರು ಸಂಸದರು, ಬಿಜೆಪಿಯ ಇಬ್ಬರು ಮುಖಂಡರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಸಂಸದೆ ಮಂಗಲಾ‌ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುಖಂಡ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾಧಿಕಾರಿ ನಂದಗಡ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲ್ಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ

ನೀತಿ ಸಂಹಿತೆ ಉಲ್ಲಂಘನೆ..!➤FIR ದಾಖಲು..! Read More »

ಕರ್ನಾಟಕ

 ವಿಜುಗೌಡ ಪಾಟೀಲರಿಗೆ ಬಿಜೆಪಿ ಟಿಕೆಟ್‌ ಘೋಷಣೆ ➤ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿದ ಪುತ್ರ..!

(ನ್ಯೂಸ್ ಕಡಬ)Newskadaba.com ವಿಜಯಪುರ,ಮೇ.04 ಬಬಲೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ವಿಜುಗೌಡ ಪಾಟೀಲ ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆಯಾದ ಸಂದರ್ಭದಲ್ಲಿ ಅವರ ಪುತ್ರ ಸಮರ್ಥ ಗೌಡ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ವಿಡಿಯೊ ದೃಶ್ಯಗಳನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಬಿಡುಗಡೆ ಮಾಡಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ವಿಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ, ಟಿಕೆಟ್ ಸಿಕ್ಕಿರುವುದಕ್ಕೆ ಗುಂಡು ಹಾರಿಸಿ ಸಂಭ್ರಮಿಸಿರುವ ಬಿಜೆಪಿ ಅಭ್ಯರ್ಥಿ ವಿಜುಗೌಡ ಮತ್ತು ಅವರ ಪುತ್ರ ಸಮರ್ಥಗೌಡ ವಿರುದ್ದ ರಾಜ್ಯ ಚುನಾವಣಾ

 ವಿಜುಗೌಡ ಪಾಟೀಲರಿಗೆ ಬಿಜೆಪಿ ಟಿಕೆಟ್‌ ಘೋಷಣೆ ➤ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿದ ಪುತ್ರ..! Read More »

ಕರ್ನಾಟಕ

ಪ್ರಚಾರದ ವೇಳೆ ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು..! ➤ಜನರ ಮೇಲೆ ಪೊಲೀಸರ ಲಾಠಿ ಪ್ರಹಾರ 

(ನ್ಯೂಸ್ ಕಡಬ)Newskadaba.com ರಾಯಚೂರು,ಮೇ.04 ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ನಡೆಸಿದ್ದು, ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ. ರಾಯಚೂರಿನ ದೇವದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಶಿವನಗೌಡ ನಾಯಕ್ ಪರ ನಟ ಕಿಚ್ಚ ಸುದೀಪ್ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು, ಜನರು ಕಿಚ್ಚನನ್ನು ನೋಡಲು ಮುಗಿಬಿದ್ದಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ

ಪ್ರಚಾರದ ವೇಳೆ ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು..! ➤ಜನರ ಮೇಲೆ ಪೊಲೀಸರ ಲಾಠಿ ಪ್ರಹಾರ  Read More »

ಕರ್ನಾಟಕ

ಪೊಲೀಸ್ ಕಾನ್ ಸ್ಟೆಬಲ್ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ)Newskadaba.com ಕಲಬುರಗಿ,ಮೇ.04 ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಗುರುವಾರ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಮಲ್ಲಿಕಾರ್ಜುನ ಮೃತಪಟ್ಟವರು. ತಹಶೀಲ್ದಾರ್ ಕಚೇರಿಯಲ್ಲಿ ಕಸಗುಡಿಸುವವರು ಕಟ್ಟಡದ ಮೇಲೆ ಬಂದಾಗ ಈ ದುರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.ಗಂಟಲಿನ ಮೂಲಕ ನುಗ್ಗಿದ ಗುಂಡು ನೆತ್ತಿಯ ಮೂಲಕ ಹೊರಗೆ ಬಂದಿದೆ. ಕೈಯಲ್ಲಿ ಬಂದೂಕು ಹಿಡಿದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹದ ಕಂಡುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ

ಪೊಲೀಸ್ ಕಾನ್ ಸ್ಟೆಬಲ್ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! Read More »

ಕರ್ನಾಟಕ

ಜಾತಿ ಹೆಸರು ಬಳಸಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ..! ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ಚಿತ್ರದುರ್ಗ,ಮೇ.04 ವಿಧಾನ ಸಭೆ ಚುನಾವಣಾ ಅಬ್ಬರದ ಪ್ರಚಾರದ ಭರದಲ್ಲಿ ಜಾತಿ ಹೆಸರು ಬಳಸಿ ಭಾಷಣ ಮಾಡಿದ ಆರೋಪದ ಮೆರೆಗೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ವಿರುದ್ಧ ಚುನಾವಣಾಧಿಕಾರಿಯಿಂದ ದೂರು ದಾಖಲಾಗಿದೆ.ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ತೆಂಗಿನ ಗೌರಸಮುದ್ರದಲ್ಲಿ ಮಾತನಾಡಿ ಅವರು, ‘ನಾನು ಮ್ಯಾಸನಾಯಕ, ಕಾಂಗ್ರೆಸ್​​ ಅಭ್ಯರ್ಥಿ ಊರ ನಾಯಕ, ನಮಗೂ ಅವರಿಗೂ ಸಂಬಂಧ ಇಲ್ಲ ಎಂದಿದ್ದರು. ಭಾಷಣ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಜಾತಿಯ ಹೆಸರು ಬಳಸಿ ಭಾಷಣ ಮಾಡಿ ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ

ಜಾತಿ ಹೆಸರು ಬಳಸಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ..! ➤ದೂರು ದಾಖಲು Read More »

ಕರ್ನಾಟಕ

ಬೆಂಗಳೂರಿನಲ್ಲಿ ಮಳೆ ಅವಾಂತರ..! ➤ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಸೋರಿಕೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಭಾರೀ ಮಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಸೋರಿಕೆ ಉಂಟಾಗಿತ್ತು. ಇತ್ತೀಚೆಗಷ್ಟೇ ಈ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ನೀರು ಸೋರಿಕೆಯಾಗಿರುವುದಕ್ಕೆ ಭಾರೀ ಆಕ್ರೋಶ ಉಂಟಾಗಿದೆ. ಟರ್ಮಿನಲ್‌ 2 ಆಗಮನದ ಸ್ಥಳದಲ್ಲಿ ಮಳೆನೀರು ನಿಲ್ಲುವ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ನೆಟಿಜನ್‌ಗಳು ರೂ 5,000 ಕೋಟಿ ಟರ್ಮಿನಲ್‌ನ “ನೈಜ ಮೌಲ್ಯ” ಕಾಣುತ್ತಿದೆ ಎಂದು ಟೀಕೆ ಮಾಡಿದ್ದಾರೆ. ಕೇವಲ

ಬೆಂಗಳೂರಿನಲ್ಲಿ ಮಳೆ ಅವಾಂತರ..! ➤ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಸೋರಿಕೆ Read More »

ಕರ್ನಾಟಕ

ಬಿಜೆಪಿ ನಂಟು ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಬೆಂಬಲಿಗರು..!

(ನ್ಯೂಸ್ ಕಡಬ)Newskadaba.com ಹುಬ್ಬಳ್ಳಿ,ಮೇ.04 ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್‌ ಅಸಮಾಧಾನದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಭರ್ಜರಿ ಪ್ರಚಾರ ಕೂಡ ನಡೆಸಿದ್ದಾರೆ. ಇದೀಗ ಬಿಜೆಪಿಗೆ ಮತ್ತೊಂದು ಆಘಾತವಾಗಿದ್ದು, ಜಗದೀಶ್ ಶೆಟ್ಟರ್ ನೂರಾರು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.      

ಬಿಜೆಪಿ ನಂಟು ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಬೆಂಬಲಿಗರು..! Read More »

ಕರ್ನಾಟಕ
Scroll to Top