karnataka

ಸಿದ್ದರಾಮಯ್ಯರನ್ನು ಸೋಲಿಸಲು ವರುಣಾದಲ್ಲಿ ದೊಡ್ಡ ಪಿತೂರಿ ನಡೆಯುತ್ತಿದೆ..! ➤ ಎಂಎಲ್ ಸಿ ವಿಶ್ವನಾಥ್

(ನ್ಯೂಸ್ ಕಡಬ)Newskadaba.com ಮೈಸೂರು,ಮೇ.04  ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್’ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  

ಸಿದ್ದರಾಮಯ್ಯರನ್ನು ಸೋಲಿಸಲು ವರುಣಾದಲ್ಲಿ ದೊಡ್ಡ ಪಿತೂರಿ ನಡೆಯುತ್ತಿದೆ..! ➤ ಎಂಎಲ್ ಸಿ ವಿಶ್ವನಾಥ್ Read More »

ಕರ್ನಾಟಕ

ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ…!

(ನ್ಯೂಸ್ ಕಡಬ)Newskadaba.com ಹಾಸನ,ಮೇ.04 ವಿಧಾನಸಭೆ ಚುನಾವಣೆ ಹೊತ್ತಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ.ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಕೋಡಿಮಠದ ಶ್ರೀಗಳ ಜೊತೆ ಮಾತುಕತೆ ನಡೆಸಿದ್ದು ಶ್ರೀಗಳು ನುಡಿದ ಭವಿಷ್ಯದ ಬಗ್ಗೆ ಕುತೂಹಲ ಮೂಡಿದೆ. ಒಂದು ಗಂಟೆ ಚರ್ಚೆ ಬಳಿಕ ಶ್ರೀಗಳ ಆಶೀರ್ವಾದ ಪಡೆದು ಸಿದ್ದರಾಮಯ್ಯ ಖುಷಿಯಾಗಿ ಹೊರ ಬಂದಿದ್ದಾರೆ. ಸಿದ್ದುಗೆ ಹಾರ ಹಾಕಿ ಸನ್ಮಾನ ಮಾಡಿ ಶುಭ ಹಾರೈಸಿ ಶ್ರೀಗಳು ಕಳುಹಿಸಿದ್ದಾರೆ. ರಾಜಕೀಯ ಭವಿಷ್ಯ ನುಡಿಯುವ

ಕೋಡಿ ಮಠದ ಶ್ರೀಗಳನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ…! Read More »

ಕರ್ನಾಟಕ

ಪಿಯುಸಿ ಪರೀಕ್ಷೆಯಲ್ಲಿ 37 ಅಂಕ ಪಡೆದ ವಿದ್ಯಾರ್ಥಿನಿಗೆ 97 ಅಂಕ ನೀಡಿದ ಮೌಲ್ಯಮಾಪಕರು..!

(ನ್ಯೂಸ್ ಕಡಬ)Newskadaba.com ಧಾರವಾಡ,ಮೇ.04 ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ.ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ. ಧಾರವಾಡದ ವೈ.ಬಿ.ಅಣ್ಣಿಗೇರಿ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಧರಣಿ ಅವರಿಗೆ ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ಕನ್ನಡದಲ್ಲಿ 37 ಅಂಕ ಬಂದಿತ್ತು. ಇದರಿಂದ ಅನುಮಾನಗೊಂಡ ಧರಣಿ ಕನ್ನಡ ವಿಷಯದ ಉತ್ತರ ಪತ್ರಿಕೆ ಜೆರಾಕ್ಸ್ ಪತ್ರಿಕೆ ತರಿಸಿದಾಗ 97 ಅಂಕ ಬಂದಿರುವುದು ಗೊತ್ತಾಗಿದೆ.ಮೌಲ್ಯಮಾಪಕರ ಮತ್ತು ವಿಷಯ ಮೇಲ್ವಿಚಾರಕರ ನಿರ್ಲಕ್ಷದಿಂದ ವಿದ್ಯಾರ್ಥಿಗಳ

ಪಿಯುಸಿ ಪರೀಕ್ಷೆಯಲ್ಲಿ 37 ಅಂಕ ಪಡೆದ ವಿದ್ಯಾರ್ಥಿನಿಗೆ 97 ಅಂಕ ನೀಡಿದ ಮೌಲ್ಯಮಾಪಕರು..! Read More »

ಕರ್ನಾಟಕ

ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ಲೋಕಸಭಾ ಚುನಾವಣೆ ವೇಳೆ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಎಲ್ಲರಿಗೂ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ, ಜನರು ನನ್ನ ಮಾತು ಕೇಳಲಿಲ್ಲ. ಸುಮಲತಾ ಅಂಬರೀಶ್ ರವರನ್ನು ಗೆಲ್ಲಿಸಿದ್ದು ಸರಿಯಲ್ಲ ಅಂತಾ, ನನಗೆ ಈಗ ಅನಿಸುತ್ತಿದೆ,” ಎಂದು ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.”ಲೋಕಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ ಜನರು ನನ್ನ ಮಾತು ಕೇಳಲಿಲ್ಲ. ಸುಮಲತಾ ಗೆಲ್ಲಿಸಿದ್ದು

ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಏಳನೇ ಬಾರಿ ಜಯದ ವಿಶ್ವಾಸದಿಂದ ಚುನಾವಣಾ ಕಣಕ್ಕಿಳಿದ ಬಿಜೆಪಿ ಅಭ್ಯರ್ಥಿ!‌ ➤ ರಮೇಶ್‌ ಜಾರಕಿಹೊಳಿ

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.04 ಗೋಕಾಕ ಕ್ಷೇತ್ರದಿಂದ ಸತತ ಆರು ಬಾರಿ ಗೆದ್ದು ವಿಶಿಷ್ಟ ದಾಖಲೆ ಮಾಡಿರುವ ರಮೇಶ್‌ ಜಾರಕಿಹೊಳಿ ಈಗ ಏಳನೇ ಬಾರಿ ಜಯದ ವಿಶ್ವಾಸದೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಡಾ| ಮಹಾಂತೇಶ್‌ ಕಡಾಡಿ ಅವರನ್ನು ಕಣಕ್ಕಿಳಿಸಲಾಗಿದೆ.ಆದರೆ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಸಂಬಂಧಿ ಮಹಾಂತೇಶ್‌ ಕಡಾಡಿ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಕೊಟ್ಟಿದ್ದೇಕೆ ಎಂಬ ಪ್ರಶ್ನೆ ಕ್ಷೇತ್ರದ ಜನರನ್ನು ಕಾಡುತ್ತಿದೆ. 1985ರಿಂದ ಚುನಾವಣ ಕಣದಲ್ಲಿರುವ ರಮೇಶ್‌ ತಮ್ಮ ಮೊದಲ ಚುನಾವಣೆಯಲ್ಲಿ ಸೋಲು ಕಂಡಿದ್ದರು.

ಏಳನೇ ಬಾರಿ ಜಯದ ವಿಶ್ವಾಸದಿಂದ ಚುನಾವಣಾ ಕಣಕ್ಕಿಳಿದ ಬಿಜೆಪಿ ಅಭ್ಯರ್ಥಿ!‌ ➤ ರಮೇಶ್‌ ಜಾರಕಿಹೊಳಿ Read More »

ಕರ್ನಾಟಕ

JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ ಯಾತ್ರೆ ನಡೆದಿದ್ದು, ಬಹುಮತ ಸಿಗುವ ವಿಶ್ವಾಸ ಹೊಂದಿದ್ದಾರೆ. ಇದರ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ

JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ Read More »

ಕರ್ನಾಟಕ

ರಾಜ್ಯದಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ…!‌➤ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..04 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮತದಾನದ ವೇಳೆ ಮಳೆಯಿಂದ ತೊಂದರೆಯಾಗುವ ಆತಂಕ ಎದುರಾಗಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ವೇಗ, ಸಾಗುವ ದಿಕ್ಕು ಮತ್ತು ಪರಿಣಾಮಗಳ ಕುರಿತಾದ ನಿಖರ ಮಾಹಿತಿ ಸ್ಪಷ್ಟವಾಗುತ್ತಿತ್ತು. ಮೇ 6

ರಾಜ್ಯದಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ…!‌➤ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ..!‌ ➤ ಮೂಲ್ಕಿಯಲ್ಲಿ ಅಬ್ಬರಿಸಿದ ಮೋದಿ

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ..03 ಪ್ರಧಾನಿ ನರೇಂದ್ರ ಮೋದಿಯವರು ಕರಾವಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. “ಪರಶುರಾಮ ಕ್ಷೇತ್ರ ದ ಯೆನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಮೋಕೆದ ಸೊಲ್ಮೆಲ್” ಎಂದರು. ಹಿಂದಿನ ಕಾಂಗ್ರೆಸ್‌ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ ಮೀನುಗಾರರ ಕುಟುಂಬಗಳಿವೆ ಎಂದು ಮೋದಿಗೆ

ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿ, ಕಾಂಗ್ರೆಸ್ ವಿರುದ್ಧ ಕಿಡಿ..!‌ ➤ ಮೂಲ್ಕಿಯಲ್ಲಿ ಅಬ್ಬರಿಸಿದ ಮೋದಿ Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕಾಗಿ ನಡೆದ ಕಾಲೇಜು ವಿದ್ಯಾರ್ಥಿಯರ ಗಲಾಟೆ..!‌ ➤ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03 ರಾತ್ರಿ ಕಾಲೇಜು ಫೆಸ್ಟಿವಲ್ ಸಂದರ್ಭದಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಭರತೇಶ್ ಸ್ನೇಹಿತನ ಅತ್ತೆ ಮಗಳ ಮೇಲೆ ಶರತ್ ಎಂಬಾತ ಕ್ರಿಕೆಟ್ ಬಾಲ್ ಎಸೆದಿದ್ದ. ಇದೇ ವಿಚಾರವಾಗಿ ಶರತ್ ಹಾಗೂ ಆತನ ಸ್ನೇಹಿತ ಭಾಸ್ಕರ್ ಜೆಟ್ಟಿ ಜೊತೆ ಭರತೇಶ್ ಗುಂಪು ಗಲಾಟೆ ನಡೆಸಿತ್ತು. ಈ ವೇಳೆ ಏಕಾಏಕಿ ಮಧ್ಯ ಪ್ರವೇಶಿಸಿದ್ದ ಆರೋಪಿ ಅನಿಲ್ ಏಕಾಏಕಿ ಭಾಸ್ಕರ್ ಜೆಟ್ಟಿಯ ಎದೆಗೆ ಚಾಕು ವಿನಿಂದ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದ.ಲಾಟೆಗೂ ತನಗೂ

ಕ್ಷುಲ್ಲಕ ಕಾರಣಕ್ಕಾಗಿ ನಡೆದ ಕಾಲೇಜು ವಿದ್ಯಾರ್ಥಿಯರ ಗಲಾಟೆ..!‌ ➤ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ

ಕುಮಾರಸ್ವಾಮಿಯನ್ನು ಮಣಿಸಲು ಬಿಜೆಪಿಯಿಂದ ಕಣಕ್ಕಿಳಿದ ಯೋಗೇಶ್ವರ್‌..!​

(ನ್ಯೂಸ್ ಕಡಬ)Newskadaba.com ರಾಮನಗರ,ಮೇ..03 ಹಾಲಿ ಮತ್ತು ಮಾಜಿ ಪ್ರಧಾನಿಗಳ ಪ್ರಚಾರ, ಸಿಎಂ ಆಗಲು ಹೊರಟಿರುವವರು, ಸಿಎಂ ಕುರ್ಚಿ ಕೆಡವಿದವರ ಮುಖಾಮುಖೀ ಕ್ಷೇತ್ರದಲ್ಲಿ ರಾಜಕೀಯ ರಂಗೇರುವಂತೆ ಮಾಡಿದ್ದು, ದಳಪತಿ ಕುಮಾರಸ್ವಾಮಿ ಮಣಿ ಸಲು ಬಿಜೆಪಿಯಿಂದ ಸೈನಿಕ ಚಿತ್ರದ ಖ್ಯಾತಿಯ ಯೋಗೇಶ್ವರ್‌ ಕಣಕ್ಕಿಳಿದಿದ್ದಾರೆ.ಇವರಿಬ್ಬರ ಜಿದ್ದಾಜಿದ್ದಿನ ಹೋರಾಟದ ನಡುವೆ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ. ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಮುಸ್ಲಿಂ,ದಲಿತ ಮತ್ತು ಹಿಂದುಳಿದ ಸಮು ದಾಯದ ಮತಗಳು ನಿರ್ಣಾಯಕವೆನಿಸಿದೆ. ಈ ಬಾರಿ ಗೆಲುವಿಗೆ ಟೊಂಕ ಕಟ್ಟಿರುವ

ಕುಮಾರಸ್ವಾಮಿಯನ್ನು ಮಣಿಸಲು ಬಿಜೆಪಿಯಿಂದ ಕಣಕ್ಕಿಳಿದ ಯೋಗೇಶ್ವರ್‌..!​ Read More »

ಕರ್ನಾಟಕ
Scroll to Top