karnataka

ಯುವಕನಿಗೆ ಚಾಕುವಿನಿಂದ ಇರಿದ ಮದ್ಯವ್ಯಸನಿ ಮಹಿಳೆ.!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಮೇ.02 ಆತ ಚಿಕ್ಕವನಿದ್ದಾಗಲೇ ತಾಯಿಯನ್ನು ಕಳೆದುಕೊಂಡಿದ್ದು, ತಂದೆ ಪಾರ್ಶ್ವವಾಯುದಿಂದಾಗಿ ಹಾಸಿಗೆ ಹಿಡಿದಿದ್ದರು. ಕೆಲಸ ಅರಸಿ ಊರು ಬಿಟ್ಟು ಬೇರೆ ರಾಜ್ಯಕ್ಕೆ ತೆರಳಿದ್ದ ಆತ ಗ್ರಾಮದಲ್ಲಿ ನಡೆಯಯತ್ತಿದ್ದ ಜಾತ್ರೆಗೆ ಎಂದು ಬಂದಿದ್ದನು. ಜೊತೆಗೆ ಜಾತ್ರೆಗೆ ಹೊಸ ಬಟ್ಟೆ ಖರೀದಿಸಬೇಕೆಂದು ಸಿಟಿಗೆ ಹೋದಾತ ಹೆಣವಾಗಿ ಊರಿಗೆ ಮರಳಿದ್ದಾನೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್.ಗ್ರಾಮದ ನಿವಾಸಿಯಾಗಿರುವ ಅಂದಾಜು 40 ವರ್ಷದ ಜಯಶ್ರೀ ಪವಾರ್ ಎಂಬುವವರು ನಾಗರಾಜ್ ಬಳಿ ಬಂದು ಮೊಬೈಲ್ ನೀಡು ಮೊಬೈಲ್ ನೀಡು ಎಂದು ಕೇಳಿದ್ದಾಳಂತೆ. ಆಗ ಗಾಬರಿಗೊಂಡ […]

ಯುವಕನಿಗೆ ಚಾಕುವಿನಿಂದ ಇರಿದ ಮದ್ಯವ್ಯಸನಿ ಮಹಿಳೆ.! Read More »

ಕರ್ನಾಟಕ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಿಂಪಡೆಯಲು ಆಗ್ರಹ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಕೆಲಸದ ಅವಧಿ 12 ಗಂಟೆಗಳಿಗೆ ಹೆಚ್ಚಳ ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅನುಮತಿ ನೀಡಿರುವ ಸರ್ಕಾರದ ನಡೆಯನ್ನು ವಿರೋಧಿಸುವ ಮೂಲಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆ.ಸಿ.ಟಿ.ಯು) ಕಾರ್ಮಿಕ ದಿನ ಆಚರಿಸಿತು. ನಗರದ ಸ್ವಾತಂತ್ರ್ಯ ಉದ್ಯಾನದ ಕೆ. ಸುಬ್ಬರಾವ್‌ ವೇದಿಕೆಯಲ್ಲಿ ನಡೆದ ಮೇ ದಿನಾಚರಣೆಯ ಸಾರ್ವಜನಿಕ ಸಭೆಯಲ್ಲಿ ಸಾವಿರಾರು ಕಾರ್ಮಿಕರು ಕೆಂಪು ಬಟ್ಟೆ ಧರಿಸಿ ಪಾಲ್ಗೊಂಡಿದ್ದರು. ಈ ಬಾರಿ ಮೇ ದಿನದ ಘೋಷ ವ್ಯಾಕ್ಯ ‘ಕೆಲಸದ ಅವಧಿಯನ್ನು 8 ಗಂಟೆಗೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಿಂಪಡೆಯಲು ಆಗ್ರಹ.! Read More »

ಕರ್ನಾಟಕ

ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಮಳೆಯಿಂದಾಗಿ ಅಸ್ತವ್ಯಸ್ತ.!

(ನ್ಯೂಸ್ ಕಡಬ)Newskadaba.com ರಾಮನಗರ,ಮೇ.02 ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ಇದರಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಗನಬಸವನ ದೊಡ್ಡಿ ಅಂಡರ್‌ಪಾಸ್‌ ಬಳಿ ಸಂಚಾರ ದಟ್ಟಣೆ ಉಂಟಾಯಿತು.ಅಂಡರ್‌ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ ಮತ್ತೆ ಅಲ್ಪ ಪ್ರಮಾಣದಲ್ಲಿ ನೀರು ನಿಂತಿದ್ದು, ನೀರನ್ನು ಹೊರ ಹಾಕುವ ಕಾರ್ಯ ನಡೆದಿತ್ತು. ಇದರಿಂದಾಗಿ ಬೈಕ್‌ಗಳು ಎಕ್ಸ್‌ಪ್ರೆಸ್‌ ವೇನಲ್ಲಿಯೇ ಸಂಚಾರ ಕೈಗೊಂಡವು. ಮಳೆ ಬಂದ ಸಂದರ್ಭ ಮೇಲ್ಸೆತುವೆ ಕೆಳಗೆ 50ಕ್ಕೂ ಹೆಚ್ಚು ಬೈಕ್‌ ಸವಾರರು ಆಶ್ರಯ ಪಡೆದರು. ಇದರಿಂದಾಗಿ ಹೆದ್ದಾರಿಯಲ್ಲಿ ಕಿ.ಮೀ. ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಸಂಚಾರ

ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಮಳೆಯಿಂದಾಗಿ ಅಸ್ತವ್ಯಸ್ತ.! Read More »

ಕರ್ನಾಟಕ

ಮದ್ಯ ಪ್ರಿಯರಿಗೆ ಬಿಗ್​ ಶಾಕ್​​.!  ➤ ಈ 3 ದಿನ ರಾಜ್ಯದಲ್ಲಿ ಎಣ್ಣೆ ಸಿಗೋದಿಲ್ಲ!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ರಾಜ್ಯದಲ್ಲಿ ಮೂರು ದಿನ ಎಣ್ಣೆ ಸಿಗೋದಿಲ್ಲ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಎಣ್ಣೆ ಸಿಗೋದಿಲ್ಲ. ಮೇ 10 ರಂದು ಮತದಾನ ನಡೆಯಲಿದೆ. ಹೀಗಾಗಿ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಎಣ್ಣೆಯನ್ನು ಬಂದ್ ಮಾಡಲಾಗುತ್ತೆ. ಇನ್ನು ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಎಣ್ಣೆ ಸಿಗೋದಿಲ್ಲ. ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ

ಮದ್ಯ ಪ್ರಿಯರಿಗೆ ಬಿಗ್​ ಶಾಕ್​​.!  ➤ ಈ 3 ದಿನ ರಾಜ್ಯದಲ್ಲಿ ಎಣ್ಣೆ ಸಿಗೋದಿಲ್ಲ!! Read More »

ಕರ್ನಾಟಕ

ಮೂರು NIA ಕೋರ್ಟ್‌ ಸ್ಥಾಪಿಸಲು ಹೈಕೋರ್ಟ್‌ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣಗಳ ಶೀಘ್ರ ವಿಚಾರಣೆ ಮತ್ತು ವಿಲೇವಾರಿಗೆ ಮೈಸೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ 6 ತಿಂಗಳೊಳಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಶಿಫಾರಸು ಮಾಡಿದೆ. ಹುಬ್ಬಳ್ಳಿ ಪೊಲೀಸ್‌ ಠಾಣೆ ಮುಂದೆ ನಡೆದ ಗಲಭೆ ಕೇಸ್‌ನ ತೀರ್ಪು ನೀಡುವ ವೇಳೆ ಈ ಶಿಫಾರಸು ಮಾಡಿದೆ. ಒಂದುವೇಳೆ ಈ ವಿಶೇಷ ಕೋರ್ಟ್‌ ಸ್ಥಾಪನೆಯಾಗದಿದ್ದರೆ ರಾಜ್ಯದ ಏಕೈಕ ನ್ಯಾಯಾಲಯದ ಮೇಲೆ ಒತ್ತಡ ಹೆಚ್ಚಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣಗಳ ವಿಲೇವಾರಿ

ಮೂರು NIA ಕೋರ್ಟ್‌ ಸ್ಥಾಪಿಸಲು ಹೈಕೋರ್ಟ್‌ ಸೂಚನೆ Read More »

ಕರ್ನಾಟಕ

ಸುಡಾನ್‌ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ ಕನ್ನಡಿಗರು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಯುದ್ಧ ಪೀಡಿತ ಸುಡಾನ್‌ನಿಂದ ರಕ್ಷಿಸಲ್ಪಟ್ಟ ಒಟ್ಟು 362 ಭಾರತೀಯರು, ಅವರಲ್ಲಿ 114 ಮಂದಿ ಕರ್ನಾಟಕದವರು ಬೆಂಗಳೂರು ತಲುಪಿದ್ದಾರೆ. ಜೆಡ್ಡಾದಿಂದ ಸೌದಿಯಾ ವಿಮಾನದಲ್ಲಿ ಅವರು ಬಂದರು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಮೂಲಗಳು ತಿಳಿಸಿವೆ. ಬಂದವರ ಗುಂಪಿನಲ್ಲಿ 241 ಪುರುಷರು, 107 ಮಹಿಳೆಯರು, 12 ಮಕ್ಕಳು ಮತ್ತು ಇಬ್ಬರು ಶಿಶುಗಳು ಇದ್ದಾರೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಆಯುಕ್ತ ಮನೋಜ್ ರಾಜನ್ ತಿಳಿಸಿದ್ದಾರೆ. ಆಪರೇಷನ್ ಕಾವೇರಿಯ ಭಾಗವಾಗಿ

ಸುಡಾನ್‌ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ ಕನ್ನಡಿಗರು..! Read More »

ಕರ್ನಾಟಕ

ಬಿಸಿಲಿಗೆ ಅಸ್ವಸ್ಥಗೊಂಡು ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಬಳ್ಳಾರಿ, ಏ.29. ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದ ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣಾ ವಿಭಾಗದ ಡಿ ಗ್ರೂ‍ಪ್‌ ಸಿಬ್ಬಂದಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಸಿರುಗುಪ್ಪದ ನಿವಾಸಿ ರತ್ನ(31) ಪ್ರತಿನಿತ್ಯ ಬಳ್ಳಾರಿಗೆ ಬಂದು ಹೋಗುತ್ತಿದ್ದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದಲ್ಲಿ ಏರ್ಪಡಿಸಿದ್ದ ಜಾಥಾದಲ್ಲಿ ಭಾಗವಹಿಸಿದ್ದರು. ಜಾಥಾದಿಂದ ಹಿಂತಿರುಗಿದ ಬಳಿಕ ಅವರಿಗೆ ಅಪಸ್ಮಾರ ಕಾಣಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.  

ಬಿಸಿಲಿಗೆ ಅಸ್ವಸ್ಥಗೊಂಡು ಯುವತಿ ಮೃತ್ಯು Read More »

ಕರ್ನಾಟಕ

ಕಾರು ಹತ್ತುವ ವೇಳೆ ಕುಸಿದು ಬಿದ್ದ ಮಾಜಿ ಸಿಎಂ.!  ➤ ಸಿದ್ದರಾಮಯ್ಯ

(ನ್ಯೂಸ್ ಕಡಬ)Newskadaba.com ವಿಜಯನಗರ,ಏ.29 ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೆಲಿಪ್ಯಾಡ್‌ ಬಳಿ ಕಾರು ಹತ್ತುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕುಸಿದು ಬಿದ್ದ ಘಟನೆ ನಡೆಸಿದೆ. ವಿಧಾನ ಸಭೆ ಚುನಾವಣಾ ಹಿನ್ನೆಲೆ ಆರೋಗ್ಯ ಸಮಸ್ಯೆಯನ್ನು ಲೆಕ್ಕಿಸದೇ ಹಲವು ದಿನಗಳಿಂದ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಆಯಾಸಗೊಂಡು ಕಾರು ಹತ್ತುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕುಸಿದುಬಿದ್ದಿದ್ದಾರೆ.ಕೂಡಲೇ ಗ್ಲೂಕೋಸ್‌ ನೀಡಿ ವೈದ್ಯರಿಂದ ಉಪಚಾರ ಮಾಡಲಾಗಿದೆ ಎಂದು ವರದಿಯಾಗಿದೆ.      

ಕಾರು ಹತ್ತುವ ವೇಳೆ ಕುಸಿದು ಬಿದ್ದ ಮಾಜಿ ಸಿಎಂ.!  ➤ ಸಿದ್ದರಾಮಯ್ಯ Read More »

ಕರ್ನಾಟಕ

ಕಾಲೇಜಿನಲ್ಲಿ ಚೂರಿಯಿಂದ ಇರಿದು ವಿದ್ಯಾರ್ಥಿಯ ಮರ್ಡರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ಮೂಲದ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ ಎನ್ನಲಾಗಿದೆ.

ಕಾಲೇಜಿನಲ್ಲಿ ಚೂರಿಯಿಂದ ಇರಿದು ವಿದ್ಯಾರ್ಥಿಯ ಮರ್ಡರ್ Read More »

ಕರ್ನಾಟಕ

 ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ನಿವೃತ್ತಿ ಘೋಷಣೆ.!   ➤ ವೆಂಕಟಾಚಲಪತಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿತ್ತು. ಈ ಬೆನ್ನಲ್ಲೇ ಸಿಪಿಐಎಂಗೆ ಬೆಂಬಲ ಘೋಷಿಸಿ, ಕೆಆರ್ ಪುರಂ ಜೆಡಿಎಸ್ ಅಭ್ಯರ್ಥಿ ಚುನಾವಣಾ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ ಅವರು, ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಲು ತೀರ್ಮಾನವಾಗಿರುತ್ತದೆ. ಅದರಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ

 ಜೆಡಿಎಸ್ ಅಭ್ಯರ್ಥಿ ಚುನಾವಣಾ ಕಣದಿಂದ ನಿವೃತ್ತಿ ಘೋಷಣೆ.!   ➤ ವೆಂಕಟಾಚಲಪತಿ Read More »

ಕರ್ನಾಟಕ
Scroll to Top