karnataka

ಕಾವೇರಿ – ಮೇಕೆದಾಟು ವಿವಾದ: ಕರ್ನಾಟಕಕ್ಕೆ ತಮಿಳು ಪ್ರಜೆಗಳ ಬೆಂಬಲ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು:  ಕಾವೇರಿ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆಗಳಲ್ಲಿ ತಡೆಗೋಡೆಯಾಗಿ ನಿಂತಿರುವ ತಮಿಳುನಾಡು ಕ್ಯಾತೆ ಮುಂದುವರೆದಿರುವಂತೆಯೇ ಇತ್ತ ಕರ್ನಾಟಕ ತನ್ನ ಹಕ್ಕುಗಳನ್ನು ಸಾಧಿಸಿಕೊಳ್ಳುವಲ್ಲಿ ತಮಿಳು ಪ್ರಜೆಗಳು ರಾಜ್ಯದ ಬೆನ್ನಿಗೆ ನಿಂತಿದ್ದಾರೆ. ಕರ್ನಾಟಕದ ಹಕ್ಕುಗಳನ್ನು ವಿಶೇಷವಾಗಿ ಭಾಷೆ, ನೆಲ, ಜಲ, ಗಡಿ, ಇತರ ವಿಷಯಗಳ ರಕ್ಷಣೆಯಲ್ಲಿ ಕರ್ನಾಟಕ ಸರ್ಕಾರವನ್ನು ಬೆಂಬಲಿಸುವುದು ಸೇರಿದಂತೆ ಒಟ್ಟು 35 ನಿರ್ಣಯಗಳನ್ನು ಕನ್ನಡಿಗರು ಮತ್ತು ತಮಿಳರ ಏಕತೆಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದೆ.ಪ್ರಮುಖವಾಗಿ ಕಾವೇರಿ ಮತ್ತು ಮಹದಾಯಿ ನೀರು […]

ಕಾವೇರಿ – ಮೇಕೆದಾಟು ವಿವಾದ: ಕರ್ನಾಟಕಕ್ಕೆ ತಮಿಳು ಪ್ರಜೆಗಳ ಬೆಂಬಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಚುರುಕುಗೊಂಡಿದ್ದು, ಉತ್ಪಾದನೆ ಕುಂಠಿತವಾಗಿ ತರಕಾರಿಗಳ ಬೆಲೆ ಮತ್ತೆ ಗಗನಕ್ಕೇರಿದ್ದು, ದೀಪಾವಳಿ ಹಬ್ಬಕ್ಕೆ ಮತ್ತಷ್ಟು ತುಟ್ಟಿಯಾಗುವ ಸಾಧ್ಯತೆಗಳಿವೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕೆಜಿಗೆ ಎಲ್ಲಾ ತರಕಾರಿಗಳ ಬೆಲೆ 10 ರೂ. ಏರಿಕೆಯಾಗಿದೆ. ಅದರಲ್ಲೂ ಲಾಟರಿ ಬೆಳೆ ಎಂದೇ ಕರೆಯುವ ಕೆಂಪು ಸುಂದರಿ ಬೆಲೆ\ಏರಿಕೆಯಾಗುತ್ತಲೆ ಇದೆ. ಮಳೆ ಹೆಚ್ಚಾದ ಕಾರಣ ಗಿಡದಲ್ಲಿ ಇದ್ದ ಟೊಮ್ಯಾಟೋ ನಾಶವಾಗಿದ್ದು ಬೆಲೆ ಹಚ್ಚಳವಾಗಿದೆ. ರಾಜ್ಯದಲ್ಲೇ ದೊಡ್ಡ ಮಾರುಕಟ್ಟೆಯಾದ

ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ Read More »

ಕರ್ನಾಟಕ

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಅ. 19. ಎಕ್ಸ್‌ ಪ್ರೆಸ್‌ ವೇಯಲ್ಲಿ ಇಂದು ಮುಂಜಾನೆ ಸರ್ಕಾರಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಮತ್ತು ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ಜೆಲ್ಲೆಯ ಲೋನಾವಾಲಾ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನುವಿಶ್ವನಾಥ ಭಗವಾನ್ ವಾಘಮಾರೆ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರುತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕ ಭರತ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದೀಗ 2022ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‌ಸಿಆರ್ ದಾಖಲಾಗಿದ್ದು, ತನಿಖೆ ನಡೆಯುವ

ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ – ಸಿಎಂ

(ನ್ಯೂಸ್ ಕಡಬ) newskadaba.com ಅ.17. ಬರುವ ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದುವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.  

ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ – ಸಿಎಂ Read More »

ಕರ್ನಾಟಕ

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು

(ನ್ಯೂಸ್ ಕಡಬ) newskadaba.com ಅ.16. ಸತತವಾಗಿ ಸುರಿದ ಮಳೆಯಿಂದಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಚಣೆಯಾಗಿದ್ದು, ಇದರಿಂದಾಗಿ ಟಾಸ್ ಕಾಣದೇ ಮೊದಲ ದಿನದ ಪಂದ್ಯ ರದ್ದುಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಉದ್ಯಾನನಗರಿಯಲ್ಲಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮೋಡಕವಿದ ವಾತಾವಾರಣ ಹಾಗೂ ತುಂತುರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಿನದಾಟ ರದ್ದುಗೊಳಿಸಲು ಅಂಪೈರ್‌ಗಳು ನಿರ್ಧರಿಸಿದ್ದಾರೆ. ಇದರಿಂದಾಗಿ ಟಾಸ್ ಕೂಡ ಕಾಣದೇ ಮೊದಲ ದಿನದಾಟ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಇಂದು ಲೋಕಾರ್ಪಣೆಗೊಳಿಸಿದರು. ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್,

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ Read More »

ಕರ್ನಾಟಕ

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮರೀಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮರೀಗೌಡ ಅವರು ಇಂದು ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮರೀಗೌಡ Read More »

ಕರ್ನಾಟಕ

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ಅ. 16. ಆನ್​ಲೈನ್​ನಲ್ಲಿ ಖರೀದಿಸಿದ ಬಟ್ಟೆಯನ್ನು ವಾಪಸ್ ತೆಗೆದುಕೊಳ್ಳದ ಕಂಪನಿಯೊಂದಕ್ಕೆ ಎರ್ನಾಕುಲಂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಪ್ರಾಡಕ್ಟ್​ ಬೆಲೆ, ಪರಿಹಾರ ಮತ್ತು ನ್ಯಾಯಾಲಯದ ವೆಚ್ಚ ಸೇರಿದಂತೆ ಒಟ್ಟು 9,395 ರೂ.ಗಳನ್ನು ಪಾವತಿಸಲು ಕೋರ್ಟ್ ಆದೇಶಿಸಿರುವುದಾಗಿ ತಿಳಿದುಬಂದಿದೆ.   ಕೇರಳದ ಆಲಪ್ಪುಝದಲ್ಲಿರುವ ಇಹಾ ಡಿಸೈನ್ಸ್ ಬ್ರೈಡಲ್ ಸ್ಟುಡಿಯೋ ಎಂಬ ಆನ್ ಲೈನ್ ಶಾಪಿಂಗ್ ಸೆಂಟರ್ ವಿರುದ್ಧ ಎಡಪ್ಪಲ್ಲಿ ಮೂಲದ ಕೆ.ಜಿ. ಲಿಸಾ ಎಂಬವರು ನೀಡಿದ ದೂರಿನನ್ವಯ

Online shopping; ಬಟ್ಟೆ ರಿಟರ್ನ್ ತೆಗೆದುಕೊಳ್ಳದೇ ಆಟವಾಡಿಸುತ್ತಿದ್ದ ಕಂಪನಿಗೆ ಬಿಗ್ ಶಾಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top