karnataka

6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಚೆಕ್ ಮಾಡಬಹುದು. ಕೆಲವು ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದ್ದು, ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಕೆಇಎ ಸೂಚಿಸಿದೆ.

6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಲಕ್ಷ್ಮಣ ಸವದಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.27 ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು. ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ ಸವದಿ ಅವರ ಹೇಳಿಕೆಗೆ ಅವರು  ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಸವದಿ ಬಿಜೆಪಿಯಲ್ಲಿ ಇದ್ದಾಗಲೇ ಹೇಳಬಹುದಿತ್ತಲ್ಲ, ಏಕೆ ಸುಮ್ಮನಿದ್ದರು? ಎಂದು ಲಕ್ಷ್ಮಣ ಸವದಿಗೆ ಸಿಎಂ ಬಸವರಾಜ

ಲಕ್ಷ್ಮಣ ಸವದಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ..! Read More »

ಕರ್ನಾಟಕ

*ಅಕ್ರಮವಾಗಿ ಸಂಪತ್ತು ಗಳಿಸಿದ ಮಾಜಿ ಎಎಸ್‌ಐ ಅಧಿಕಾರಿ..! ➤5 ವರ್ಷ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ.ದಂಡ ವಿಧಿಸಿದ ಬೆಂಗಳೂರು ಕೋರ್ಟ್

ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಮೈಸೂರಿನಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಉಪ ಅಧೀಕ್ಷಕ ತೋಟಗಾರಿಕಾ ತಜ್ಞರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಅಕ್ರಮವಾಗಿ ಸಂಪತ್ತು ಗಳಿಸಿದ ಆರೋಪದ ಮೇಲೆ ಆರೋಪಿ ಎಂ ಎಚ್ ತಂಗಳ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.ತಂಗಳ್‌ ಅವರ ಪತ್ನಿ ಮಚಮ್ತುಯಿ ಚಮರ್‌ನಾಮಿ ಅವರೂ ತಪ್ಪಿತಸ್ಥರೆಂದು ಸಾಬೀತಾಗಿದೆ. 1 ಲಕ್ಷ ದಂಡದೊಂದಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

*ಅಕ್ರಮವಾಗಿ ಸಂಪತ್ತು ಗಳಿಸಿದ ಮಾಜಿ ಎಎಸ್‌ಐ ಅಧಿಕಾರಿ..! ➤5 ವರ್ಷ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ.ದಂಡ ವಿಧಿಸಿದ ಬೆಂಗಳೂರು ಕೋರ್ಟ್ Read More »

ಕರ್ನಾಟಕ

ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ    ➤ ವ್ಯಕ್ತಿಗೆ ಚಾಕು ಇರಿತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಂಡ ಕಂಡಲ್ಲಿ ಜನರನ್ನು ಅಡ್ಡ ಹಾಕುವ ಕಿರಾತಕರು ಹಲ್ಲೆ ಮಾಡಿ ಉದ್ಧಟತನ ತೋರುತ್ತಿದ್ದಾರೆ. ಇದೇ ರೀತಿ ಹವಾ ಮೈಂಟೇನ್​ ಮಾಡಲು ಅಟ್ಟಹಾಸ ಮೆರೆದಿದ್ದ ರೌಡಿಶೀಟರ್ ಕೈಗೆ ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಕೈಕೋಳ ತೊಡಿಸಿದ್ದಾರೆ. ರೌಡಿಶೀಟರ್ ನರಸಿಂಹ‌ ಅಲಿಯಾಸ್ ಕೂಸೆ, ಸಹಚರ ಕಾಂತರಾಜ್ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿದ್ದ ಯೋಗೇಶ್ ಸೇರಿ ಮೂವರ ವಿರುದ್ಧ ತಲೆಮರೆಸಿಕೊಂಡಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ

ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ    ➤ ವ್ಯಕ್ತಿಗೆ ಚಾಕು ಇರಿತ Read More »

ಕರ್ನಾಟಕ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ.! ➤ನಟಿ ತಾರಾ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸರ್ಕಾರಿ ವಾಹನ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣೆ ಘೋಷಣೆಯಾದ ನಂತರ ನಿಗಮದ ವ್ಯವಸ್ಥಾಪಕರಿಗೆ ಸೇರಿದ ಕಾರ್ ಅನ್ನು ತಾರಾ ಬಳಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಪರಿಶೀಲನೆ ಬಳಿಕ ಸ್ಥಳೀಯ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ.! ➤ನಟಿ ತಾರಾ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ

ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.! ➤ ಸುದ್ದಿ ತಿಳಿದು ವಿಷ ಸೇವಿಸಿದ ಆಕೆಯ ಗೆಳತಿ.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.27 ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್.ಕೆ.ಮೇಗಲ್ ಗ್ರಾಮದ ಸ್ಪರ್ಶ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಗೆಳತಿ ಜಾಂಬಳೆ ಗ್ರಾಮದ ದೀಕ್ಷಿತಾ ಕೂಡ ವಿಷ ಸೇವಿಸಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಪರ್ಶ

ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.! ➤ ಸುದ್ದಿ ತಿಳಿದು ವಿಷ ಸೇವಿಸಿದ ಆಕೆಯ ಗೆಳತಿ.! Read More »

ಕರ್ನಾಟಕ

ವಿವಾಹಿತ ಮಹಿಳೆ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಜಯಪುರ, ಏ.27. ವಿವಾಹಿತೆ ಮಹಿಳೆಯೊಬ್ಬರು ಲೈವ್ ವಿಡಿಯೋ ಮಾಡಿ ನೇಣಿಗೆ ಶರಣಾಗಿರುವ ಘಟನೆ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನಾ ಸೋನಾರ್ (21)ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಸುಹಾನಾಗೆ, ಅಲ್ತಾಫ್ ಎಂಬಾತನ ಜೊತೆ ಇತ್ತೀಚೆಗೆ ಸಲುಗೆಯಾಗಿತ್ತು. ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ವಿವಾಹಿತ ಮಹಿಳೆ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ Read More »

ಕರ್ನಾಟಕ

ಮಹಿಳೆಗೆ ಯುವಕನ ಜೊತೆ ಅಕ್ರಮ ಸಂಬಂಧ..! ➤ಕೊಲೆಯಲ್ಲಿ ಅಂತ್ಯ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 22 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ 35 ವರ್ಷದ ಮಹಿಳೆಯ ಪ್ರಾಣಪಕ್ಷಿ ಹಾರಿ ಹೋಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಲು ಹಗ್ಗದ ಕುಣಿಕೆಯನ್ನು ಕುತ್ತಿಗೆಗೆ ಹಾಕಿಕೊಂಡ ಯುವಕ ಕಾಲಿಗೆ ಆಸರೆಯಾಗಿದ್ದ ಕುರ್ಚಿ ತಳ್ಳಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯ ಜೆಸಿ ನಗರ ಸ್ಲಂನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಯುವಕನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಸರವಣ (35) ಮೃತ ಮಹಿಳೆ. ಗಣೇಶ್

ಮಹಿಳೆಗೆ ಯುವಕನ ಜೊತೆ ಅಕ್ರಮ ಸಂಬಂಧ..! ➤ಕೊಲೆಯಲ್ಲಿ ಅಂತ್ಯ! Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆ   ➤ ಖಾಸಗಿ ಬಸ್ ಟಿಕೆಟ್ ದರ ಏರಿಕೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.27 ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ. 10 ರಂದು ನಡೆಯಲಿದ್ದು, ಮತದಾನಕ್ಕಾಗಿ ಊರಿಗೆ ಹೋಗಲು ಈಗಾಗಲೇ ಕೆಎಸ್ ಆರ್ ಟಿಸಿ ಮತ್ತು ಖಾಸಗಿ ಬಸ್ ಗಳಲ್ಲಿ ಬುಕಿಂಗ್ ಗಮನಾರ್ಹ ಏರಿಕೆ ಕಾಣುತ್ತಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಲಭ್ಯವಾದ ಮಾಹಿತಿಯ ಪ್ರಕಾರ, ಚುನಾವಣೆಗೆ ಒಂದು ದಿನ ಮುಂಚಿತವಾಗಿ ಮೇ 9 ರಂದು ಬುಕಿಂಗ್ನಲ್ಲಿ ಸುಮಾರು 40% ಹೆಚ್ಚಳವಾಗಿದೆ. ಖಾಸಗಿ ಬಸ್ ಗಳ ಬುಕ್ಕಿಂಗ್ ನಲ್ಲೂ ಸಹ ಏರಿಕೆಯಾಗಿದ್ದು, ಇದರ ಪರಿಣಾಮವಾಗಿ, ದರಗಳು

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆ   ➤ ಖಾಸಗಿ ಬಸ್ ಟಿಕೆಟ್ ದರ ಏರಿಕೆ.!   Read More »

ಕರ್ನಾಟಕ

ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ದೂರು    

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಕೋರಿ ಕಾಂಗ್ರೆಸ್‌ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ ತರುವ ಆರೋಪ ಮಾಡಿದ್ದಾರೆ. ಪಿಎಫ್‌ಐ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸರ್ಕಾರ ಜೈಲಿನಿಂದ ರಿಲೀಸ್‌ ಮಾಡಿದ್ದಾಗಿ ಹೇಳಿದ್ದು, ಇದು ನಮ್ಮ

ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ದೂರು     Read More »

ಕರ್ನಾಟಕ
Scroll to Top