ಜಾತ್ರೆಯಲ್ಲಿ ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ ಕಿಡಿಗೇಡಿಗಳು ➤ ಮಕ್ಕಳು ಮಹಿಳೆಯರ ಮೇಲೂ ಲಾಠಿ ಬೀಸಿದ ಪೊಲೀಸರು.!
(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.27 ಮಕ್ಕಳು ಮಹಿಳೆಯರು ಎಂಬುದನ್ನೂ ನೋಡದೆ ಪೊಲೀಸರು ಸಾರ್ವಜನಿಕರ ಮೇಲೆ ಲಾಠಿ ಬೀಸಿ ದೌರ್ಜನ್ಯ ತೋರಿದ್ದಾರೆ ಎನ್ನಲಾದ ಪ್ರಕರಣವೊಂದು ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆ ಬಳಿಯೇ ಈ ಘಟನೆ ನಡೆದಿದೆ. ಜಗಳೂರಿನಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ದೊಡ್ಡ ಮಾರಮ್ಮನ ಜಾತ್ರೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ರಾತ್ರಿ ಜಾತ್ರೆ ಸಂದರ್ಭ ಕೆಲವು ಕಿಡಿಗೇಡಿಗಳು ವಾಹನಗಳ ಗ್ಲಾಸ್ ಒಡೆದು ಹಾನಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹತ್ತಕ್ಕೂ ಹೆಚ್ಚು […]


