karnataka

ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ   ➤ ನಿರ್ಮಲಾ ಸೀತಾರಾಮನ್‌

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.27 ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ. ಪ್ರಸ್ತುತ ಎರಡು ಲಕ್ಷ ಕೋಟಿ ರೂಪಾಯಿ ರೂ. ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು ಚುನಾವಣ ಪ್ರಚಾರಾರ್ಥ ಹಮ್ಮಿಕೊಂಡಿದ್ದ ಉದ್ಯಮಿಗಳು ಹಾಗೂ ಹೂಡಿಕೆದಾರರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಪಕ್ಷಗಳು ಹಾಗೂ ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್‌ ಆರೋಪಿಸುತ್ತಿರುವಂತೆ ದೇಶದ ಆರ್ಥಿಕ ಸ್ಥಿತಿ ಡೋಲಾ ಯಮಾನವಾಗಿಲ್ಲ. ಈಗಾ ಗಲೇ ಎರಡು ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. […]

ದೇಶದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮವಾಗಿದೆ   ➤ ನಿರ್ಮಲಾ ಸೀತಾರಾಮನ್‌ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಏ. 29 ರಿಂದಲೇ ಆರಂಭ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ. 10 ರಂದು ನಡೆಯಲಿದ್ದು, ಅದಕ್ಕೂ ಮೊದಲೇ ಏಪ್ರಿಲ್ 29 ರಿಂದ ಮೇ. 6 ರವರೆಗೆ 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರು ತಮ್ಮ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದ್ದು, 99,529 ಮತದಾರರು ಮನೆಯಿಂದಲೇ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ಮತದಾನ ಪಡೆದುಕೊಳ್ಳಲು ಚುನಾವಣಾ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಏ. 29 ರಿಂದಲೇ ಆರಂಭ..! Read More »

ಕರ್ನಾಟಕ

ಮತದಾನದ ಅವಧಿ ವಿಸ್ತರಿಸಿದ ಚುನಾವಣಾ ಆಯೋಗ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ರಾಜ್ಯದಲ್ಲಿ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಆಯೋಗವು ಇದೀಗ ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿದೆ. ಆ ಪ್ರಕಾರ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತದಾನ ಅವಧಿಯಾಗಿರುತ್ತದೆ. ಒಂದೇ ಹಂತದಲ್ಲಿ ಮೇ.10ರಂದು ಮತದಾನ ನಡೆಯಲಿದೆ

ಮತದಾನದ ಅವಧಿ ವಿಸ್ತರಿಸಿದ ಚುನಾವಣಾ ಆಯೋಗ Read More »

ಕರ್ನಾಟಕ

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು ಮುಖಾಮುಖಿ..! *

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.26 ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು ಮುಖಾಮುಖಿಯಾದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದೇ ಕಡೆ ಸೇರಿದರು.ಪರಸ್ಪರರು ಹಸ್ತಲಾಘವ ಮಾಡಿ ಮಾತುಕತೆ ನಡೆಸಿದರು. ಬೆಂಗಳೂರಿನಿಂದ ಬಂದಿಳಿದ ಮಲ್ಲಿಕಾರ್ಜುನ ಖರ್ಗೆ ಚಿಕ್ಕೋಡಿಯತ್ತ, ಬಸವರಾಜ ಬೊಮ್ಮಾಯಿ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿಯತ್ತ ತೆರಳಿದರು. ಮಾಜಿ ಸಚಿವ ಡಿ.ಬಿ.ಇನಾಮದಾರ ಅವರಿಗೆ ಅಂತಿಮ ನಮನ ಸಲ್ಲಿಸಿ‌ ನೇಗಿನಹಾಳದಿಂದ ಆಗಮಿಸಿದ ಸಿದ್ದರಾಮಯ್ಯ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.      

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು ಮುಖಾಮುಖಿ..! * Read More »

ಕರಾವಳಿ, ಕರ್ನಾಟಕ

ಜೆಡಿಎಸ್‌ನ ಭೋಜೇಗೌಡ ಅವರು ಕಾಂಗ್ರೆಸ್‌ ಮುಖಂಡ ಸತೀಶ್‌ ಅವರಿಗೆ ಸಿಹಿ ತಿನ್ನಿಸಿದ್ದಾರೆ.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.26 ಜೆಡಿಎಸ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್‌.ಎಲ್‌. ಭೋಜೇಗೌಡ ಅವರು ಸಖರಾಯಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಡಿಮನೆ ಸತೀಶ್‌ ಅವರಿಗೆ ಸಿಹಿ ತಿನ್ನಿಸಿದ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ‘ಈ ಬಾರಿ ಕಾಂಗ್ರೆಸ್‌ಗೆ ವೋಟು ಹಾಕಿ’ ಎಂದು ಎಸ್‌.ಎಲ್‌. ಭೋಜೇಗೌಡ ಹೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟ ಬೆನ್ನಲ್ಲೇ ಈ ಫೋಟೊ ಹರಿದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.’ಮಹಡಿಮನೆ ಸತೀಶ್‌ ಮತ್ತು ನಾನು ಸ್ನೇಹಿತರು. ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ ಕೇಕ್‌ ತಿನ್ನಿಸಿದ ಫೋಟೊವನ್ನು ಹರಿಯಬಿಟ್ಟಿದ್ದಾರೆ.

ಜೆಡಿಎಸ್‌ನ ಭೋಜೇಗೌಡ ಅವರು ಕಾಂಗ್ರೆಸ್‌ ಮುಖಂಡ ಸತೀಶ್‌ ಅವರಿಗೆ ಸಿಹಿ ತಿನ್ನಿಸಿದ್ದಾರೆ.! Read More »

ಕರ್ನಾಟಕ

‘ಸರ್ಕಾರದ ಮೀಸಲಾತಿ ಬರೀ ಲಾಲಿಪಾಪ್‌’  ➤ ರಣದೀಪ್‌ ಸುರ್ಜೇವಾಲ

(ನ್ಯೂಸ್ ಕಡಬ)newskadaba.com  ಮೈಸೂರು, ಏ.26. ಮುಸ್ಲಿಮರ ಶೇ.4ರಷ್ಟು ಮೀಸಲಾತಿ ರದ್ದು ಮಾಡಿದ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂಕೋರ್ಟ್‌ ಮುಂದೆ ಸಮರ್ಥಿಸಲು ವಿಫಲವಾಗಿದ್ದು, ಸರ್ಕಾರದ ಈ ಮೀಸಲಾತಿ ಬರೀ ಲಾಲಿಪಾಪ್‌ ಆಗಿದೆ ಎಂದು ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ ಟೀಕಿಸಿದ್ದಾರೆ. ರಣದೀಪ್ ಸಿಂಗ್ ಸರ್ಜೇವಾಲ ಹಾಗೂ ಡಿ.ಕೆ ಶಿವಕುಮಾರ್ ಅವರ ಮೈಸೂರಿನಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಸರಿನಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಸುಪ್ರೀಂನಲ್ಲಿ ಹಿನ್ನಡೆಯಾಗಿದೆ. ಇದು ಡಬಲ್‌ ಇಂಜಿನ್‌ ದೋಖಾ. ದ್ರೋಹ ಬಗೆವ ಬಿಜೆಪಿ

‘ಸರ್ಕಾರದ ಮೀಸಲಾತಿ ಬರೀ ಲಾಲಿಪಾಪ್‌’  ➤ ರಣದೀಪ್‌ ಸುರ್ಜೇವಾಲ Read More »

ಕರ್ನಾಟಕ

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿವರ್ಷ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು. ಆದರೆ, 2021-22ನೇ ಸಾಲಿಗೆ ಸಚಿವರು ಸೇರಿದಂತೆ ಹಲವು ಶಾಸಕರು ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡದೆ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಆಸ್ತಿ ವಿವರ ನೀಡದ 15 ಮಂದಿ ಶಾಸಕರು ಮತ್ತು 18 ಮಂದಿ ವಿಧಾನ ಪರಿಷತ್‌ ಸದಸ್ಯರ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ. ಸಚಿವ ಶ್ರೀರಾಮುಲು, ಮಾಜಿ ಸಚಿವರಾದ ಜಮೀರ್‌ ಅಹ್ಮದ್‌, ಎನ್‌. ಮಹೇಶ್‌

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ Read More »

ಕರಾವಳಿ

29 ಕೋಟಿ ಆಸ್ತಿ ಮಾಡಿ ,40 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಜೆಪಿಯ ಅಭ್ಯರ್ಥಿ…! ➤ಮಣಿಕಂಠ ರಾಠೋಡ್

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.26 ಆತನ ವಯಸ್ಸು 26, ದಾಖಲಾಗಿರುವ ಪ್ರಕರಣಗಳು 40, ಆಸ್ತಿ 29 ಕೋಟಿ, ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಅಂಗನವಾಡಿ ಮಕ್ಕಳಿಗೆ ಹಂಚುವ ಹಾಲಿನ ಪುಡಿ, ಪಡಿತರ ಅಕ್ಕಿ ಕಳ್ಳ ಸಾಗಣೆ ಆರೋಪ ಎದುರಿಸುತ್ತಿರುವ ಈತ ಈ ಬಾರಿಯ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ. ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್. ಬಿಜೆಪಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಅಸಮಾಧಾನ ಹೊರಹಾಕಿವೆ.

29 ಕೋಟಿ ಆಸ್ತಿ ಮಾಡಿ ,40 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಜೆಪಿಯ ಅಭ್ಯರ್ಥಿ…! ➤ಮಣಿಕಂಠ ರಾಠೋಡ್ Read More »

ಕರ್ನಾಟಕ

ಪ್ರಚಾರದ ಮೂಲಕ ಮತಸೆಳೆಯಲು ಪಕ್ಷಗಳ ಕಸರತ್ತು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26. ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲೂ ಚುನಾವಣೆ ಪ್ರಚಾರ ಬಿರುಸುಗೊಂಡಿದೆ. ರಾಜಧಾನಿಯ ಅಖಾಡಕ್ಕೆ ನಾಯಕರು ಧುಮುಕಿದ್ದಾರೆ. ಅಭ್ಯರ್ಥಿಗಳಿಗೆ ಹೊಸ ಹುರುಪು ಬಂದಿದ್ದು ರೋಡ್‌ ಶೋ, ಬೈಕ್‌ ರ್‍ಯಾಲಿ, ಮನೆ ಮನೆ ಪ್ರಚಾರದ ಮೂಲಕ ಮತಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಚಿಕ್ಕಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಬೈಕ್‌ ಜಾಥಾ ನಡೆಯಿತು. ಸಾವಿರಕ್ಕೂ ಹೆಚ್ಚು ಬೈಕ್‌ಗಳಲ್ಲಿ ಬೆಂಬಲಿಗರು ಭಾಗವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರೀತುರಾಜ್ ಸಿನ್ಹಾ, ಅಭ್ಯರ್ಥಿ ಉದಯ್ ಬಿ. ಗರುಡಾಚಾರ್ ಚಾಲನೆ ನೀಡಿದರು.      

ಪ್ರಚಾರದ ಮೂಲಕ ಮತಸೆಳೆಯಲು ಪಕ್ಷಗಳ ಕಸರತ್ತು..! Read More »

ಕರ್ನಾಟಕ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಏ.30 ರಂದು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ..! 

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.26 ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ಮಡಿಕೇರಿಯಲ್ಲಿನ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏಪ್ರಿಲ್, 30 ರಂದು ಸಂಜೆ 6.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ (ಮ್ಯಾನ್ಸ್ ಕಾಂಪೌಂಡ್) ನೂರಾರು ಜನರು ನಿಗದಿತ ಸ್ಥಳದಲ್ಲಿ ಸಾಲಾಗಿ ನಿಂತು ‘ಮೊಬೈಲ್

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಏ.30 ರಂದು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ..!  Read More »

ಕರ್ನಾಟಕ
Scroll to Top