karnataka

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.! 

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.26 ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ. ಹೌದು ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ […]

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!  Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ಸಂಚಾರ ನಿಷೇಧ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಬೈಕ್, ಆಟೋ ರಿಕ್ಷಾ ಮತ್ತು ಇತರ ನಿಧಾನಗತಿಯ ವಾಹನಗಳನ್ನು ನಿಷೇಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಶೀಘ್ರದಲ್ಲೇ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಆಡಳಿತಾತ್ಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಅಧಿಸೂಚನೆಯನ್ನು ಸರ್ಕಾರಿ ಗೆಜೆಟ್ ನಲ್ಲಿ ಪ್ರಕಟಿಸಿದ ಕೂಡಲೇ ನಿಷೇಧವನ್ನು ಜಾರಿಗೆ ತರಲಾಗುವುದು ಎನ್ನಲಾಗಿದೆ. ಎನ್‌ಎಚ್‌ಎಐ ಅಧಿಕಾರಿಗಳ ಪ್ರಕಾರ, ದ್ವಿಚಕ್ರ ವಾಹನಗಳು ಮತ್ತು ಇತರ ನಿಧಾನವಾಗಿ ಚಲಿಸುವ ವಾಹನಗಳು ಹೈಸ್ಪೀಡ್ ಕಾರಿಡಾರ್ನಲ್ಲಿ ಸುರಕ್ಷತಾ ಬೆದರಿಕೆಯನ್ನುಂಟುಮಾಡುತ್ತವೆ. ಅಂತಹ ವಾಹನಗಳು ಎಕ್ಸ್ ಪ್ರೆಸ್

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ಸಂಚಾರ ನಿಷೇಧ.! Read More »

ಕರ್ನಾಟಕ

ಇಂದಿನಿಂದ ನನ್ನ ಚುನಾವಣಾ ಪ್ರಚಾರ ➤ ನಟ ಸುದೀಪ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ‘ಇಂದಿನಿಂದ ನನ್ನ ಚುನಾವಣಾ ಪ್ರಚಾರ ಪ್ರಾರಂಭಿಸಲಾಗುತ್ತದೆ’ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ‘ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ. ನಾನು ಹೋದ ಕಡೆ ಜನರು ತುಂಬಾ ಪ್ರೀತಿ ತೋರುತ್ತಾರೆ. ಜನರನ್ನು ಭೇಟಿಯಾಗುವುದಕ್ಕೆ ಖುಷಿಯಾಗುತ್ತಿದೆ’ ಎಂದಿದ್ದಾರೆ.

ಇಂದಿನಿಂದ ನನ್ನ ಚುನಾವಣಾ ಪ್ರಚಾರ ➤ ನಟ ಸುದೀಪ್‌ Read More »

ಕರ್ನಾಟಕ
Death, deadbody, Waterfall

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ

(ನ್ಯೂಸ್ ಕಡಬ)newskadaba.com ಕೊಪ್ಪಳ, ಏ.26. ಕುಷ್ಟಗಿ ತಾಲೂಕಿನ ಶಾಡಲಗೇರಿ ಗ್ರಾಮದಲ್ಲಿ ಸಿಡಿಲಾರ್ಭಟಕ್ಕೆ 65 ವರ್ಷದ ಮಹಿಳೆ ಸೇರಿದಂತೆ 6 ಕುರಿಗಳು ಬಲಿಯಾಗಿರುವ ಘಟನೆ ವರದಿಯಾಗಿದೆ. ಸಿಡಿಲಿನ ಆಘಾತಕ್ಕೆ ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರಿ ಬಿರುಗಾಳಿಯೊಂದಿಗೆ ಸಿಡಿಲಿನ ಆರ್ಭಟ ಶುರುವಾಗಿದ್ದು, ಸಿಡಿಲಿನ ಆಘಾತಕ್ಕೆ ಹೊಲದಲ್ಲಿದ್ದ ಶಾಂತಮ್ಮ ದುರಗಪ್ಪ ಕಮತರ (65) ಸ್ಥಳದಲ್ಲೇ ಮೃತರಾಗಿದ್ದಾರೆ. ಪಕೀರಸಾಬ್ ನೈನಾಪೂರ, ರಮಜಾನಬೀ ನೈನಾಪೂರ, ಶಿವು ಆರಿ (28) ಗಾಯಗೊಂಡಿದ್ದು ಹನುಮನಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಬಂಗ್ಷಿ ಸಮುದಾಯದ ಜನರು.!*   ➤ ಪೊಲೀಸ್ ಠಾಣೆಗೆ ಬೆಂಕಿ.!  

(ನ್ಯೂಸ್ ಕಡಬ)Newskadaba.com ಕೋಲ್ಕತ್ತಾ,ಏ.26 ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆಯಾದ ಬಳಿಕ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ ಜನರು ಪಶ್ಚಿಮ ಬಂಗಾಳದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.ಉತ್ತರ ದಿನಾಜ್‌ಪುರ ಜಿಲ್ಲೆಯ ಕಲಿಯಗಂಜ್‌ನಲ್ಲಿ ಹಿಂಸಾಚಾರ ನಡೆದಿದೆ. ಆದಿವಾಸಿ ಮತ್ತು ರಾಜ್‌ಬಂಗ್ಷಿ ಸಮುದಾಯಕ್ಕೆ ಸೇರಿದ ಜನರು “ಪೊಲೀಸ್ ನಿಷ್ಕ್ರಿಯತೆ” ವಿರುದ್ಧ ಪ್ರತಿಭಟಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸ್ ಸಿಬ್ಬಂದಿ ಲಾಠಿ ಚಾರ್ಜ್ ಪ್ರಾರಂಭಿಸಿದರು ಆದರೆ ಗುಂಪು ಪೊಲೀಸ್ ಠಾಣೆಗೆ ಪ್ರವೇಶಿಸಿ ಬೆಂಕಿ ಹಚ್ಚುವುದನ್ನು ತಡೆಯಲು

ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಬಂಗ್ಷಿ ಸಮುದಾಯದ ಜನರು.!*   ➤ ಪೊಲೀಸ್ ಠಾಣೆಗೆ ಬೆಂಕಿ.!   Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ   ➤ ರಾಜ್ಯಾದ್ಯಂತ 265 ಕೋಟಿ ರೂ. ನಗದು, ವಸ್ತುಗಳು ಜಪ್ತಿ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈವರೆಗೆ 88 ಕೋಟಿ ರೂ. ನಗದು, 147 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 88 ಕೋಟಿ ರೂ.ನಗದು, 75 ಕೋಟಿ ರೂ.ಮೌಲ್ಯದ 147 ಕೆ.ಜಿ ಚಿನ್ನ ಸೇರಿದಂತೆ ಒಟ್ಟು 265 ಕೋಟಿ ರೂ.ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾಗೃತದಳ, ಸ್ಥಿರ ತಪಾಸಣಾ ತಂಡ, ಪೊಲೀಸ್, ಅಬಕಾರಿ ಹಾಗೂ ಆದಾಯ ತೆರಿಗೆ ಅಧಿಕಾರಿಗಳು ಈವರೆಗೆ 26.62

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ   ➤ ರಾಜ್ಯಾದ್ಯಂತ 265 ಕೋಟಿ ರೂ. ನಗದು, ವಸ್ತುಗಳು ಜಪ್ತಿ.! Read More »

ಕರ್ನಾಟಕ

ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಹೆಸರಿನಿಂದಲೇ ಪ್ರಖ್ಯಾತಿ   ➤ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಟೀಕೆ ಪ್ರತಿಟೀಕೆಗಳ ಸದ್ದು ಜೋರಾಗಿದ್ದು, ಸಿದ್ದರಾಮಯ್ಯ ಅವರ ವಿರುದ್ಧ ಟೀಕೆ ಮಾಡಿದ್ದ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಈಗ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ ಮಾಡಿದ್ದಾರೆ.ಸಂಸದರಾಗಿ ಪ್ರತಾಪ್ ಸಿಂಹ ಅವರ ಕೊಡುಗೆ ಸೊನ್ನೆ. ಅವರು ಸಿದ್ದರಾಮಯ್ಯ ಬಗ್ಗೆ ಮಾತನಾಡಿಯೇ ನಾಯಕರಾಗಲು ಹೊರಟವರು. ಪ್ರತಾಪ್‌ ಸಿಂಹ ಅವರು ರಾಜಕೀಯದಲ್ಲಿ ಉಳಿಯಬೇಕಾದರೆ ಸಿದ್ದರಾಮಯ್ಯ ಬಗ್ಗೆ ಮಾತನಾಡಿದರೆ ಮಾತ್ರವೇ ಸಾಧ್ಯವಿದೆ, ಬೆಳಗ್ಗೆದ್ದರೆ ಸಿದ್ದರಾಮಯ್ಯ ಬಗ್ಗೆ ಮಾತನಾಡಬೇಕಾಗಿದೆ.ಸಂಸದ ಪ್ರತಾಪ್ ಸಿಂಹಾಗೆ ರಾತ್ರಿಯ

ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಹೆಸರಿನಿಂದಲೇ ಪ್ರಖ್ಯಾತಿ   ➤ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ..! Read More »

ಕರ್ನಾಟಕ

ವಿಧಾನಸಭಾ ಚುನಾವಣೆ ಹಿನ್ನೆಲೆ ➤ಮೇ.10ರಂದು ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ..!

(ನ್ಯೂಸ್ ಕಡಬ)Newskadaba.com ಶಿವಮೊಗ್ಗ,ಏ.25 ಮೇ.10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ .ಬೇಸಿಗೆಯ ಬಿರು ಬೀಸಿಲಿನಿಂದ ತತ್ತರಿಸಿದ ಜನರು ಜೋಗ ಜಲಪಾತವನ್ನು ನೋಡುವ ಮೂಲಕ ಕಣ್ತುಂಬಿಕೊಳ್ಳಲು ಹೋಗುವುದು ಸಹಜ. ಅದರಲ್ಲೂ ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು ಕಾಯುವವರೇ ಹೆಚ್ಚು. ಮುಂದಿನ ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಬಹತೇಕ ಕಚೇರಿಗಳಿಗೆ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.    

ವಿಧಾನಸಭಾ ಚುನಾವಣೆ ಹಿನ್ನೆಲೆ ➤ಮೇ.10ರಂದು ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ..! Read More »

ಕರ್ನಾಟಕ

ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತ್ಯು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮೊಬೈಲ್‌ ಫೋನ್ ಬಳಸುತ್ತಿರುವ ವೇಳೆ ಮೊಬೈಲ್‌ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ಆದಿತ್ಯಶ್ರೀ ಮೊಬೈಲ್‌ ಸ್ಟೋಟಕ್ಕೆ ಮೃತಳಾದ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.        

ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತ್ಯು.! Read More »

ಕರ್ನಾಟಕ

ಮುಸ್ಲಿಮರ 2b ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.25. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್ ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ‌ ನೀಡಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ಈ ಕುರಿತ ವಿಚಾರಣೆಯನ್ನು ಮೇ.9ರವರೆಗೆ ಮುಂದೂಡಿದ್ದು, ಆವರೆಗೆ ಆದೇಶದ ಅನ್ವಯ ಮೀಸಲಾತಿ ಮೊಟಕುಗೊಳಿಸಿ ಯಾವುದೇ ನೇಮಕಾತಿ, ದಾಖಲಾತಿ ಮಾಡಬಾರದು ಎಂದು ತಿಳಿಸಿದೆ.

ಮುಸ್ಲಿಮರ 2b ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್ Read More »

ಕರ್ನಾಟಕ
Scroll to Top