karnataka

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23   ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮತದಾನದ ಪ್ರಯುಕ್ತ ದಿನಾಂಕ 08-05-2023ರ ಸಂಜೆ 5 ಗಂಟೆಯಿಂದ, 10-05-2023ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ದಿನಾಂಕ 13-05-2023ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. […]

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್..! ➤ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ..!   Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..!   ➤ ಅದೃಷ್ಟವಶಾತ್‌ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23  ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ದುರಂತ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆ ಮಾಕಳಿ ತಿರುವಿನಲ್ಲಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಹತ್ತಿರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..!   ➤ ಅದೃಷ್ಟವಶಾತ್‌ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರು.! Read More »

ಕರ್ನಾಟಕ

‘ಬಿಜೆಪಿ ನಾಯಕರ್‍ಯಾರು ಜಾತಿ ರಾಜಕಾರಣ ಮಾಡಲ್ಲ’ ➤ ಕಾಂಗ್ರೆಸ್ ವಿರುದ್ದ ಈಶ್ವರಪ್ಪ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.23. ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ. ನಮ್ಮ ಬಿಜೆಪಿ ನಾಯಕರು ಯಾರು ಜಾತಿ ರಾಜಕಾರಣ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಬಗ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಮಾಡಿದ್ದಷ್ಟು ದ್ರೋಹ ಯಾರು ಮಾಡಿಲ್ಲ. ಲಿಂಗಾಯತರಿಗೆ ಮಾಡಿದ ದ್ರೋಹದಿಂದಾಗಿ ಅವರ ಸರ್ಕಾರ ಕಳೆದುಕೊಂಡಿದ್ದಾರೆ ಎಂದರು.

‘ಬಿಜೆಪಿ ನಾಯಕರ್‍ಯಾರು ಜಾತಿ ರಾಜಕಾರಣ ಮಾಡಲ್ಲ’ ➤ ಕಾಂಗ್ರೆಸ್ ವಿರುದ್ದ ಈಶ್ವರಪ್ಪ ವಾಗ್ದಾಳಿ Read More »

ಕರ್ನಾಟಕ

ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.23. ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ.  

ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..!

(ನ್ಯೂಸ್ ಕಡಬ)Newskadaba.com ಸುಳ್ಯ,ಏ.23  ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಸುಳ್ಯ ಜಯನಗರದ ರಮೇಶ್‌ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು

ಸುಳ್ಯದಲ್ಲಿ ತಾಯಿ ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ..! Read More »

ಕರಾವಳಿ, ಕರ್ನಾಟಕ

ಬಿಸಿಎಂ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!   ➤ ಪ್ರಕರಣ ದಾಖಲು.!

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.23  ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಯನ್ನು ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ ಬಿ ಗ್ರಾಮದ ನಿವಾಸಿ. ಬಿಕಾಂ ಮುಗಿದು ಎರಡು ವರ್ಷ ಆಗಿದೆ,ಹಾಸ್ಟೆಲ್ ನ ಹಳೆಯ ವಿದ್ಯಾರ್ಥಿ ಆಗಿದ್ದ ಎನ್ನಲಾಗಿದೆ. ಆರ್ಥಿಕ ಸಮಸ್ಯೆ ಇರುವುದರಿಂದ ಹಾಸ್ಟೆಲ್ ನಲ್ಲಿ ವಾಸವಾಗಿದ್ದ. ಕುಟುಂಬದ ಮೂಲಗಳ ಪ್ರಕಾರ ಸಾಲ ಮಾಡಿಕೊಂಡಿದ್ದ. ಮೂರು ದಿನಗಳ ಹಿಂದೆ

ಬಿಸಿಎಂ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!   ➤ ಪ್ರಕರಣ ದಾಖಲು.! Read More »

ಕರ್ನಾಟಕ

ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23 ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ. ದಾವಣಗೆರೆ ಎಸ್ ಪಿಯಾಗಿ ಅರುಣ್ ಕೆ ನೇಮಕಗೊಂಡಿದ್ದಾರೆ.    

ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ..! Read More »

ಕರ್ನಾಟಕ

ಪಕ್ಷದ ಮುಖಂಡನ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..! ➤ ರಮೇಶ್‌ಗೆ ಧೈರ್ಯ ತುಂಬಿ ಕಣ್ಣೀರಿಟ್ಟ ಜೆಡಿಎಸ್ ಅಭ್ಯರ್ಥಿ ಎಂ.ಆರ್ ಮಂಜುನಾಥ್ .!  

(ನ್ಯೂಸ್ ಕಡಬ)Newskadaba.com ಚಾಮರಾಜನಗರ,ಏ.23 ಕೆಲ ತಿಂಗಳುಗಳ ಹಿಂದೆಯಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಮುಖಂಡನ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನಡೆದಿದೆ. ರಮೇಶ್ ಅವರು ನಿಲ್ಲಿಸಿದ ಕಾರಿಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ರಮೇಶ್ ಅವರ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅಭ್ಯರ್ಥಿ ಎಂ.ಆರ್.ಮಂಜುನಾಥ್ ಭೇಟಿ ಕೊಟ್ಟು ಕಾರಿನ ಸ್ಥಿತಿ ಕಂಡು ಕಣ್ಣೀರು ಹಾಕಿದ್ದು, ಬೆಂಕಿ ಇಟ್ಟವರು ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದು ಮುಖಂಡನಿಗೆ ರಮೇಶ್‌ಗೆ ಧೈರ್ಯ

ಪಕ್ಷದ ಮುಖಂಡನ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..! ➤ ರಮೇಶ್‌ಗೆ ಧೈರ್ಯ ತುಂಬಿ ಕಣ್ಣೀರಿಟ್ಟ ಜೆಡಿಎಸ್ ಅಭ್ಯರ್ಥಿ ಎಂ.ಆರ್ ಮಂಜುನಾಥ್ .!   Read More »

ಕರ್ನಾಟಕ

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್..!

(ನ್ಯೂಸ್ ಕಡಬ)Newskadaba.com ಹುಬ್ಬಳ್ಳಿ,ಏ.23  ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇದೀಗ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ.ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು.ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಸಾತ್ ನೀಡಿದರು. ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕ ಚುನಾವಣೆಯ ಹೊತ್ತಿನಲ್ಲಿ ರಾಜ್ಯಕ್ಕೆ ಸ್ಟಾರ್ ಪ್ರಚಾರಕರ ಆರ್ಭಟ ಹೆಚ್ಚಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯದಲ್ಲಿ

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್..! Read More »

ಕರ್ನಾಟಕ

ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ ➤ಮಾಜಿ ಶಾಸಕರ ಕೈವಾಡವಿದೆಯೆಂದು BYR ಆರೋಪ.!

(ನ್ಯೂಸ್ ಕಡಬ)Newskadaba.com ಹೊಳೆಹೊನ್ನೂರು,ಏ.23  ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕರ ಕೈವಾಡವಿದೆ. ಅವರ ಪಿಎ ಕಾಣಿಸಿಕೊಂಡಿದ್ದು, ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳದೆ ಆರೋಪಿಸಿದ್ದಾರೆ. ಪಟ್ಟಣದ ಭಗೀರಥ ಸಮುದಾಯ ಭವನದಲ್ಲಿ ಕರ್ನಾಟಕ ಮಾದಿಗ ದಂಡೋರ ಸಮಿತಿ ಹಾಗೂ ಮಾದಿಗ ಸಮಾಜ ವತಿಯಿಂದ ಆಯೋಜಿಸಲಾಗಿದ್ದ ಸರಕಾರಕ್ಕೆ ಅಭಿನಂದನಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.            

ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ ➤ಮಾಜಿ ಶಾಸಕರ ಕೈವಾಡವಿದೆಯೆಂದು BYR ಆರೋಪ.! Read More »

ಕರ್ನಾಟಕ
Scroll to Top