karnataka

ನಾಳೆ ವಿಜಯಪುರಕ್ಕೆ ಪಟ್ಟಣಕ್ಕೆ ಅಮಿತ್ ಶಾ ಭೇಟಿ   ➤ ಪೊಲೀಸ್ ಬಂದೋಬಸ್ತ್

(ನ್ಯೂಸ್ ಕಡಬ)newskadaba.com ವಿಜಯಪುರ, ಏ.21. ನಾಳೆ ವಿಜಯಪುರ ಪಟ್ಟಣಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ವಿಜಯಪುರ ಪಟ್ಟಣಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು ಪ್ರಮುಖ ಸ್ಥಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ದೇವನಹಳ್ಳಿ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಪರ ಪ್ರಚಾರ ನಡೆಸಲಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ನಾಳೆ ವಿಜಯಪುರ ಪಟ್ಟಣಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದು, ಮುನ್ನೆಚ್ಚರಿಕೆ […]

ನಾಳೆ ವಿಜಯಪುರಕ್ಕೆ ಪಟ್ಟಣಕ್ಕೆ ಅಮಿತ್ ಶಾ ಭೇಟಿ   ➤ ಪೊಲೀಸ್ ಬಂದೋಬಸ್ತ್ Read More »

ಕರ್ನಾಟಕ

ನಾಮಪತ್ರ ಸಲ್ಲಿಸಲು ಆಟೋದಲ್ಲಿ ಬಂದಿಳಿದ ಬಿಜೆಪಿ ಅಭ್ಯರ್ಥಿ..!

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.21 ನಾಗಠಾಣ ಕ್ಷೇತ್ರದ ಅಚ್ಚರಿಯ ಅಭ್ಯರ್ಥಿ, ಪಕ್ಷದ ಸಾಮಾನ್ಯ ಕಾರ್ಯಕರ್ತ ಸಂಜೀವ ಐಹೊಳಿ ಆಟೋದಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿರುವುದು ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಜೀವ ಐಹೊಳ್ಳಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಲು ವಾಹನಕ್ಕಾಗಿ ತಡಕಾಡಿದರು. ತೀರ ಸಾಮಾನ್ಯ ಕಾರ್ಯಕರ್ತನಾದ ಸಂಜೀವನ ಹೆಸರಿನಲ್ಲಿ ಸ್ವಂತ ಕಾರು, ಬೈಕ್ ಸಹ ಇಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ಬರಲು ಆಟೋಕ್ಕಾಗಿ ಕಾಯ್ದು ನಿಂತರು. ಬಹಳ

ನಾಮಪತ್ರ ಸಲ್ಲಿಸಲು ಆಟೋದಲ್ಲಿ ಬಂದಿಳಿದ ಬಿಜೆಪಿ ಅಭ್ಯರ್ಥಿ..! Read More »

ಕರ್ನಾಟಕ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ➤ ಶಿಕ್ಷಣ ಇಲಾಖೆ ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 2023 -24 ನೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಜೆ ಅವಧಿಯಲ್ಲಿ ಉಳಿಕೆಯಾದ ಅಕ್ಕಿ, ಗೋಧಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ ಮತ್ತು ಹಾಲಿನ ಪುಡಿ ಸೇರಿದಂತೆ ಇತರೆ ಪದಾರ್ಥಗಳನ್ನು ಪರಿಶೀಲಿಸಿ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್! ➤ ಶಿಕ್ಷಣ ಇಲಾಖೆ ಬಿಸಿಯೂಟ, ಕ್ಷೀರ ಭಾಗ್ಯ ಯೋಜನೆಗೆ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದೆ..! Read More »

ಕರ್ನಾಟಕ

ಜನರಿಗೆ ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ!   ➤ ಹೈಕೋರ್ಟ್ ಕಿಡಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.        

ಜನರಿಗೆ ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ!   ➤ ಹೈಕೋರ್ಟ್ ಕಿಡಿ..! Read More »

ಕರ್ನಾಟಕ

ಡಿ.ಕೆ. ಶಿವಕುಮಾರ್ ಗೆ ನಾಮಪತ್ರ ತಿರಸ್ಕೃತವಾಗುವ ಆತಂಕ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಏಪ್ರಿಲ್ 21(ಇಂದು) ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಕಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಈ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್​ ಅವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.      

ಡಿ.ಕೆ. ಶಿವಕುಮಾರ್ ಗೆ ನಾಮಪತ್ರ ತಿರಸ್ಕೃತವಾಗುವ ಆತಂಕ.! Read More »

ಕರ್ನಾಟಕ

ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆ.!

(ನ್ಯೂಸ್ ಕಡಬ)Newskadaba.com ಹಾಸನ,ಏ.21 ಚುನಾವಣೆಯಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತದಾರರಿಗೆ ಹಂಚಲು ಅಕ್ರಮವಾಗಿ ಹಣ, ಉಡುಗೊರೆ ಸಾಗಿಸುವುದನ್ನು ತಡೆಯಲು ಚುನಾವಣಾ ಆಯೋಗವು ಜಾರಿಗೊಳಿ ಸಿರುವ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿದೆ. ನೀತಿ ಸಂಹಿತೆಯ ಕಟ್ಟುನಿಟ್ಟಿನ ಪಾಲನೆಗಾಗಿ ಅಯಾಯ ಜಿಲ್ಲಾಡಳಿತಗಳು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿವೆ.ಆ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ.  

ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಡವಳಿಕೆಯಿಂದ ಸಾರ್ವಜನಿಕರಿಗೆ ತೊಂದರೆ.! Read More »

ಕರ್ನಾಟಕ

ಬಂಟ್ವಾಳ: ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.21. ಯುವಕನೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ನಡೆದಿದೆ. ಸಿದ್ದಕಟ್ಟೆ ದೇವಸ್ಯ ನಿವಾಸಿ ದುರ್ಗಾ ಪ್ರಸಾದ್ ಮೃತರು ಎಂದು ಗುರುತಿಸಲಾಗಿದೆ. ದುರ್ಗಾ ಪ್ರಸಾದ್ ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಮನೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿದೆ.  

ಬಂಟ್ವಾಳ: ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಪಾನಮತ್ತ ವ್ಯಕ್ತಿಗಳಿಬ್ಬರ ಜಗಳ   ➤ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಉದ್ಯಾವರ, ಏ.21. ಪಾನಮತ್ತರಾಗಿರುವ ವ್ಯಕ್ತಿಗಳಿಬ್ಬರ ನಡುವೆ ಜಗಳ ಉಂಟಾಗಿ, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.  

ಪಾನಮತ್ತ ವ್ಯಕ್ತಿಗಳಿಬ್ಬರ ಜಗಳ   ➤ ಕೊಲೆಯಲ್ಲಿ ಅಂತ್ಯ Read More »

ಕರಾವಳಿ

ಪಿಯುಸಿ ಫಲಿತಾಂಶ ಪ್ರಕಟ   ➤ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ ಎಂದು ವರದಿ ತಿಳಿಸಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in  ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ

ಪಿಯುಸಿ ಫಲಿತಾಂಶ ಪ್ರಕಟ   ➤ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ Read More »

ಕರ್ನಾಟಕ

ಕೇದಾರನಾಥ ಯಾತ್ರೆ ಏ.25ರಿಂದ ಆರಂಭ..!   ➤ ಟೋಕನ್‌ ವ್ಯವಸ್ಥೆ ಜಾರಿ!

(ನ್ಯೂಸ್ ಕಡಬ)Newskadaba.com ಉಡುಪಿ,ಏ.20  ಕೇದಾರನಾಥ ಯಾತ್ರೆ ಇದೇ 25ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ದಿನವೊಂದಕ್ಕೆ 13 ಸಾವಿರ ಯಾತ್ರಿಕರ ಭೇಟಿಗಷ್ಟೇ ಅನುಮತಿ ನೀಡಲಾಗಿದೆ.’ಸರ್ಕಾರ ಈ ಬಾರಿ ಯಾತ್ರಾರ್ಥಿಗಳಿಗೆ ಟೋಕನ್‌ ವ್ಯವಸ್ಥೆಯನ್ನೂ ಪರಿಚಯಿಸಿದೆ. ಸುಗಮ ಯಾತ್ರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ರುದ್ರಪ್ರಯಾಗ್‌ ಜಿಲ್ಲಾಧಿಕಾರಿ ಮಯೂರ್‌ ದೀಕ್ಷಿತ್‌ ಸುದ್ದಿಗಾರರಿಗೆ ತಿಳಿಸಿದರು.12 ವೈದ್ಯಕೀಯ ಶಿಬಿರ ತೆರೆಯಲಾಗಿದೆ. ಆರು ಆಂಬುಲೆನ್ಸ್‌ಗಳು ಕಾರ್ಯ ನಿರ್ವಹಿಸಲಿವೆ. ತುರ್ತು ನೆರವಿಗಾಗಿ ಏರ್‌ ಆಂಬುಲೆನ್ಸ್‌ ಸೇವೆಗೂ ಸರ್ಕಾರ ಅನುಮತಿ ನೀಡಿದೆ ಎಂದು ವಿವರಿಸಿದರು.  

ಕೇದಾರನಾಥ ಯಾತ್ರೆ ಏ.25ರಿಂದ ಆರಂಭ..!   ➤ ಟೋಕನ್‌ ವ್ಯವಸ್ಥೆ ಜಾರಿ! Read More »

ಕರ್ನಾಟಕ
Scroll to Top