karnataka

ಇಂದು(ಏ.20)ನಾಮಪತ್ರ ಸಲ್ಲಿಕೆಗೆ ಕೊನೆ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಪ್ರಮುಖ ಪಕ್ಷವಾದ ಬಿಜೆಪಿ ಹಾಗೂ ಕಾಂಗ್ರೆಸ್‌ ರಾಜ್ಯದ ಎಲ್ಲ 224 ಕ್ಷೇತ್ರಗಳಿಗೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಂದಿನಿಂದ ಚುನಾವಣಾ ಕಣ ಕೂಡ ಮತ್ತಷ್ಟು ರಂಗೇರಲಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ವಂಚಿತ ಅಕಾಂಕ್ಷಿಗಳಿಗೆ ಜೆಡಿಎಸ್ ರೆಡ್ ಕಾರ್ಪೆಟ್ ಹಾಕಿದೆ. ಇನ್ನು ಜೆಡಿಎಸ್‌ ಮಾತ್ರ ಬಾಕಿ ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ನಡುವೆ, ನಾಮಪತ್ರ ಸಲ್ಲಿಕೆಗೂ ಇಂದು ಕೊನೆಯ ದಿನವಾಗಿದ್ದು, ಅಂತಿಮವಾಗಿ ಯಾವೆಲ್ಲ ಅಭ್ಯರ್ಥಿಗಳು ನಾಮಪತ್ರ […]

ಇಂದು(ಏ.20)ನಾಮಪತ್ರ ಸಲ್ಲಿಕೆಗೆ ಕೊನೆ ದಿನ Read More »

ಕರ್ನಾಟಕ

ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದ್ದು ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರದ ಅಭ್ಯರ್ಥಿಯನ್ನು ‌ಕೊನೆಗೂ ಘೋಷಣೆ ಮಾಡಿದೆ. ಇಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಟಿಕೆಟ್ ಕೈ ತಪ್ಪಿದ

ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ Read More »

ಕರ್ನಾಟಕ

ಏ.25 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಕರ್ನಾಟಕ ಬೋರ್ಡ್ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 2023 ರ ಅಂತ್ಯದ ವೇಳೆಗೆ ಪ್ರಕಟಿಸುವ ನಿರೀಕ್ಷೆಯಿದೆ. ಈಗಾಗಲೇ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಹಿಂದೆ ಹೇಳಿದ್ದರು. ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ ಏಪ್ರಿಲ್ ಕೊನೆಯ ವಾರ ಅಂದರೆ, ಇದೇ

ಏ.25 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ Read More »

ಕರ್ನಾಟಕ

ಆಸ್ಪತ್ರೆಯಿಂದ ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಮಹಿಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ವಾಣಿ ವಿಲಾಸ ಆಸ್ಪತ್ರೆಯಿಂದ ಮಹಿಳೆ ಯೊಬ್ಬಳು ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಘಟನೆ ವರದಿಯಾಗಿತ್ತು. ಈ ಪ್ರಕರಣ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ಪೊಲೀಸರು ದಿವ್ಯ ರಶ್ಮಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಸುಮಾರು 600 ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಹಿಳೆಯ ಸುಳಿವು ದೊರಕಿದೆ. ಮಹಿಳೆ ದಿವ್ಯ ರಶ್ಮಿ ಮದುವೆಯಾಗಿದ್ದು ಗಂಡ ಕೆಲ ವರ್ಷಗಳ ಬಳಿಕ ಸಾವನ್ನಪ್ಪಿದ್ದ, ಮಕ್ಕಳಿಲ್ಲದ ಕಾರಣ ರಶ್ಮಿಗೆ ಒಂಟಿತನ ಕಾಡುತ್ತಿದ್ದು, ಈ ಕಾರಣ ಏಪ್ರಿಲ್

ಆಸ್ಪತ್ರೆಯಿಂದ ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಮಹಿಳೆ Read More »

ಕರ್ನಾಟಕ

ಅಶೋಕ್‌ ಸ್ಪರ್ಧೆಗೆ ಕಾಂಗ್ರೆಸ್‌ ಕೌಂಟರ್‌ ಪ್ಲ್ಯಾನ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ಸಚಿವ ಆರ್. ಅಶೋಕ್‌ ಅವರನ್ನು 2 ಕಡೆ ಕಣಕ್ಕಿಳಿಸುವ ಬಿಜೆಪಿ ಪ್ಲ್ಯಾನ್‌ಗೆ ಕೌಂಟರ್‌ ಪ್ಲ್ಯಾನ್‌ ಅನ್ನು ಇದೀಗ ಕಾಂಗ್ರೆಸ್‌ ಕೂಡ ರೆಡಿ ಮಾಡಿದೆ. ಅಶೋಕ್‌ ಪದ್ಮನಾಭನಗರ ಮತ್ತು ಕನಕಪುರದಿಂದ ಸ್ಪರ್ಧಿಸುತ್ತಿದ್ದು ಅದಕ್ಕೆ ಪ್ರತಿಯಾಗಿ ಡಿಕೆಶಿ ಸಹೋದರ ಡಿ.ಕೆ ಸುರೇಶ್‌ ಅವರನ್ನು ಪದ್ಮನಾಭನಗರದಿಂದ ಕಣಕ್ಕಿಳಿಸುವುದಕ್ಕೆ ಚಿಂತನೆ ನಡೆಸಲಾಗಿದೆ. ಅಲ್ಲಿ ರಘುನಾಥ ನಾಯ್ಡು ಅವರಿಗೆ ಟಿಕೆಟ್‌ ಘೋಷಿಸಿದ್ದರೂ, ಇದುವರೆಗೆ ಅವರು ನಾಮಪತ್ರ ಸಲ್ಲಿಸದೇ ಇರುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಕೊನೆಯ ಕ್ಷಣದಲ್ಲಿ ಸುರೇಶ್‌ ಅವರು

ಅಶೋಕ್‌ ಸ್ಪರ್ಧೆಗೆ ಕಾಂಗ್ರೆಸ್‌ ಕೌಂಟರ್‌ ಪ್ಲ್ಯಾನ್‌ Read More »

ಕರ್ನಾಟಕ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.19. ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಹಿಲ್ (23) ಶಿಕ್ಷೆಗೆ ಗುರಿಯಾದ ಆರೋಪಿ ಎಂದು ಗುರುತಿಸಲಾಗಿದೆ. ಬೈಂದೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ಬಾಲಕಿಯ ತಂದೆಯ ಹೊಟೇಲ್‌ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿ ಬಾಲಕಿಯನ್ನು ಸಂಪರ್ಕಿಸಿ ಪ್ರೀತಿಸುವುದಾಗಿ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ Read More »

ಕರಾವಳಿ

ಬಿಜೆಪಿಯ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ   ➤ ಜಗದೀಶ್ ಶೆಟ್ಟರ್ ಆರೋಪ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.18. ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಚ್ಚ್ ಭಾಜಪದ ರಾಷ್ಟ್ರೀಯ ಸಂಘಟನಾ ಕಾರ್ಯಾದರ್ಶಿ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರದಂದು, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ದಿಡೀರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಎಲ್. ಸಂತೋಷ್ ವಿರುದ್ದ ಗಂಬೀರ ಆರೋಪ ಮಾಡಿದರು. ಬಿಜೆಪಿಯ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು ಅನ್ನೋದು ಗೊತ್ತಿದೆ. ಆದರೆ ಹೈಕಮಾಂಡ್ ಲೇವಲ್ ನಲ್ಲಿ ಏನು ನಡೆದಿದೆಯೋ ಗೊತ್ತಿಲ್ಲ.

ಬಿಜೆಪಿಯ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ   ➤ ಜಗದೀಶ್ ಶೆಟ್ಟರ್ ಆರೋಪ Read More »

ಕರ್ನಾಟಕ

ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.18. ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆಸಿದೆ ಎಂದು ವರದಿಯಾಗಿದೆ. ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೈದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.  

ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..! Read More »

ಕರ್ನಾಟಕ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ. 18. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ Read More »

ಕರಾವಳಿ

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ನಗರದ ತ್ರೀವೇಣಿ ಸರ್ಕಲ್ ಬಳಿ KSRTC ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಜಶೇಖರ ಪೂಜಾರಿ (68) ಎಂದು ಗುರುತಿಸಲಾಗಿದೆ. ರಾಜಶೇಖರ ಪೂಜಾರಿ ಅವರು ರೂಮಿನಿಂದ ತ್ರಿವೇಣಿ ಹೊಟೇಲಿಗೆ ಕೆಲಸ ಬರುತ್ತಿರುವಾಗ ಉಡುಪಿ ಕೆಎಂ ಮಾರ್ಗ ಕಡೆಯಿಂದ ಉಡುಪಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು Read More »

ಕರಾವಳಿ
Scroll to Top