karnataka

ಕತ್ತಿಯಿಂದ ಯುವಕನ ಬರ್ಬರ ಹತ್ಯೆ…! ➤ ಅಪ್ರಾಪ್ತ ಬಾಲಕಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹಾವೇರಿ, ಏ.10. ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ 17 ವರ್ಷದ ಅಪ್ರಾಪ್ತೆ ಕತ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ಪಟ್ಟಣದ ಹೊರವಲಯದ ಓಂ ಪಬ್ಲಿಕ್ ಸ್ಕೂಲ್ ಬಳಿ ನಡೆದ ಘಟನೆಯೊಂದು ಅಚ್ಚರಿಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಕತ್ತಿಯಿಂದ ಯುವಕನ ಬರ್ಬರ ಹತ್ಯೆ…! ➤ ಅಪ್ರಾಪ್ತ ಬಾಲಕಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಡಿಯಲ್ಲಿ ಪೊಲೀಸರ ಸರ್ಪಗಾವಲು ➤ 142 ಕೆಜಿ ಬೆಳ್ಳಿ ಕಾಲುಂಗುರ ವಶ, ಎಫ್​ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಬೀದರ್, ಏ.08. ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಾಂತ ಗಡಿ ಪ್ರದೇಶದಲ್ಲಿ 30 ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಗಡಿ ನಿಯಂತ್ರಣ ಪ್ರದೇಶದಲ್ಲಿ ಪೊಲೀಸ್​​ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಮಹಾರಾಷ್ಟ್ರದಿಂದ ಬರುವ ಪ್ರತಿಯೊಂದು ವಾಹನ ತಪಾಸಣೆ ಮಾಡಿ ಗಡಿ ಪ್ರವೇಶ ಒಳಗೆ ಅವಕಾಶ ಮಾಡಲಾಗ್ತಿದೆ. ಇನ್ನು ವನಮಾರಪಳ್ಳಿ ಚೆಕ್ ಪೋಸ್ಟ್​ನಲ್ಲಿ ಅಪಾರ ಪ್ರಮಾಣದ ಹೆಣ್ಣು ಮಕ್ಕಳ ಬೆಳ್ಳಿ ಕಾಲುಂಗರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಿನ್ನೆಲೆ 1 ಕೋಟಿ ಐವತ್ತು ಸಾವಿರ ರೂಪಾಯಿ ಬೆಲೆ

ಗಡಿಯಲ್ಲಿ ಪೊಲೀಸರ ಸರ್ಪಗಾವಲು ➤ 142 ಕೆಜಿ ಬೆಳ್ಳಿ ಕಾಲುಂಗುರ ವಶ, ಎಫ್​ಐಆರ್ ದಾಖಲು Read More »

ಕರ್ನಾಟಕ

ಪೊಲೀಸ್ ಕಮಿಷನರ್ ನಡುವೆ ವಾಗ್ವಾದ ➤ 8 ಮಂದಿ ವಿರುದ್ಧ ಪ್ರಕರಣ

(ನ್ಯೂಸ್ ಕಡಬ)newskadaba.com ಕಲಬುರಗಿ, ಏ.08. ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸೀರ್ ಹುಸೇನ್‌ ಉಸ್ತಾದ ಹಾಗೂ‌ ಪೊಲೀಸ್ ಕಮಿಷನರ್ ಚೇತನ್ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ನಾಸೀರ್ ಹುಸೇನ್ ಉಸ್ತಾದ ಸೇರಿ 8 ಜನರ ವಿರುದ್ಧ ರೋಜಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಸೀರ್ ಹುಸೇನ್ ಉಸ್ತಾದ ಎ1 ಆರೋಪಿ ಎಂದು ಹೆಸರಿಸಲಾಗಿದೆ. ಇನ್ನುಳಿದಂತೆ ಅಫ್ಜಲ್ ಮಹಿಮ್ಮದ್, ಶಫಿ ಪಟೇಲ್, ಮುದಾಸಿರ್, ಗೌಸ್ ಭಾಗವಾನ್, ಮಜರ್ ಲಾತೋರೆ, ತಲಾಹ್ ಮತ್ತು ಸೋಹೆಲ್ ಎಂಬುವರ ಮೇಲೆ

ಪೊಲೀಸ್ ಕಮಿಷನರ್ ನಡುವೆ ವಾಗ್ವಾದ ➤ 8 ಮಂದಿ ವಿರುದ್ಧ ಪ್ರಕರಣ Read More »

ಕರ್ನಾಟಕ

BMW ಕಾರ್ ನಲ್ಲಿ ದಾಖಲೆ ಇಲ್ಲದ 39 ಲಕ್ಷ ಮೌಲ್ಯದ 66 ಕೆಜಿ ಬೆಳ್ಳಿ ವಶ

(ನ್ಯೂಸ್ ಕಡಬ)newskadaba.com ದಾವಣಗೆರೆ, ಏ.08. ಚುನಾವಣೆ ಹೊತ್ತಲ್ಲೇ ದಾಖಲೆ ಇಲ್ಲದೆ ಸಾಗಿಸುವ ಹಣ, ಒಡವೆ ಇನ್ನಿತರ ವಸ್ತುಗಳ ಮೇಲೆ ಚುನಾವಣ ಆಯೋಗ ಕಣ್ಣಿಟ್ಟಿದೆ. ಜಿಲ್ಲೆಯಾದಂತ್ಯ ದಾಖಲೆ ಇಲ್ಲದ ಹಣ, ಮದ್ಯ ಸಾಗಣೆಗೆ ಕಡಿವಾಣ ಹಾಕಲು ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ನ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದ ಒಟ್ಟು 66 ಕೆಜಿಯ 39 ಲಕ್ಷ ಮೌಲ್ಯದ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಹಶೀಲ್ದಾರ್ ಡಾ.ಅಶ್ವತ್ಥ ಟೋಲ್ ಮಾಹಿತಿ ನೀಡಿದರು.

BMW ಕಾರ್ ನಲ್ಲಿ ದಾಖಲೆ ಇಲ್ಲದ 39 ಲಕ್ಷ ಮೌಲ್ಯದ 66 ಕೆಜಿ ಬೆಳ್ಳಿ ವಶ Read More »

ಕರ್ನಾಟಕ

85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹಾಸನ, ಏ.08. 85 ವರ್ಷದ ವೃದ್ಧೆಯನ್ನು ಕೊಂದು ಅತ್ಯಾಚಾರ ಎಸಗಿದ್ದ ನೀಚ ಯುವಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಏಪ್ರಿಲ್ 1ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವೃದ್ಧೆಯ ಕೊಲೆಯಾಗಿತ್ತು. ಅರಸೀಕೆರೆ ತಾಲೂಕಿನ ಯರೆಹಳ್ಳಿ ಗ್ರಾಮದ ನಿವಾಸಿ 32 ವರ್ಷದ ಮಿಥುನ್ ಬಂಧಿತ ಆರೋಪಿ. ವೃದ್ಧೆ ಜಮೀನಿನ ಬಳಿ ತೆರಳಿದ್ದರು. ಈ ವೇಳೆ ವೃದ್ಧೆ ಮೇಲೆ ಮಿಥುನ್ ಅತ್ಯಾಚಾರಕ್ಕೆ ಯತ್ನಿಸಿದ್ದನು. ವೃದ್ಧೆ ಪ್ರತಿರೋಧ ತೋರಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ಬಳಿಕ

85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ..! ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಸಭಾ ಚುನಾವಣಾ ಕಣಕ್ಕಿಳಿದ ರಾಜಕೀಯ ಪಕ್ಷಗಳ ‘ಸೈಬರ್‌ ಸೈನ್ಯಗಳು’

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.08. ಇಂದಿನ ಚುನಾವಣೆಗಳು ಕೇವಲ ಭಾಷಣ, ಸಮಾವೇಶ, ಮೈದಾನ ರಾಜಕಾರಣಕ್ಕಷ್ಟೇ ಸೀಮಿತವಾಗಿಲ್ಲ. ಕ್ರಿಯಾಶೀಲ ಮನಸ್ಸಿನ ಅದ್ಭುತ ಯೋಚನೆಗಳೂ ಪ್ರಮುಖ ಅಸ್ತ್ರಗಳಾಗಿ ಬಳಕೆಯಾಗುತ್ತವೆ. ಇಂತಹ ಪ್ರಬಲ ಅಸ್ತ್ರಗಳನ್ನು ಯಾವ ಸಮಯದಲ್ಲಿ ಬಳಸುತ್ತಾರೆ, ಅದರ ಪರಿಣಾಮಗಳು ಏನಾಗಬಹುದು ಎಂಬ ನಿಖರ ಲೆಕ್ಕಾಚಾರ ಇದ್ದರಷ್ಟೇ ಚುನಾವಣೆಗಳ ದಿಕ್ಕು– ದೆಸೆಗಳನ್ನು ಬದಲಿಸಲು ಸಾಧ್ಯ. ಇದೊಂದು ರೀತಿಯಲ್ಲಿ ‘ಮೈಂಡ್‌ ಗೇಮ್‌’. ಮಾಹಿತಿ ತಂತ್ರಜ್ಞಾನ ಇದಕ್ಕೆ ಪ್ರಮುಖ ವೇದಿಕೆ. ಸಾಮಾಜಿಕ ಜಾಲ ತಾಣಗಳು ಇದರ ‘ಅಸ್ತ್ರ’ಗಳು. ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಣಕ್ಕೆ

ವಿಧಾನಸಭಾ ಚುನಾವಣಾ ಕಣಕ್ಕಿಳಿದ ರಾಜಕೀಯ ಪಕ್ಷಗಳ ‘ಸೈಬರ್‌ ಸೈನ್ಯಗಳು’ Read More »

ಕರ್ನಾಟಕ
Death, deadbody, Waterfall

ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಏ.08. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಪವಾಡ ಬಸವೇಶ್ವರ ಜಾತ್ರೆ ಅಂಗವಾಗಿ ರಥೋತ್ಸವ ಹಮ್ಮಿಕೊಳ್ಳಲಾಗಿದ್ದು,ಈ ವೇಳೆ ರಥೋತ್ಸವ ನಡೆಯುತ್ತಿದ್ದ ವೇಳೆ ಚಕ್ರಕ್ಕೆ ಸಿಲುಕಿ ಯುವಕ ಬಸವರಾಜ್ ಸಾವಿಗೀಡಾಗಿದ್ದಾನೆ. ಬಸವರಾಜ್‍ಗೆ ಗಂಭೀರ ಗಾಯಗಳಾಗಿದ್ದು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಬಸವರಾಜ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದ್ದಾರೆ. ಬಸವರಾಜ್ ಎರಡೂ ಕಾಲುಗಳ ಮೇಲೆ ರಥದ ಕಲ್ಲಿನ ಚಕ್ರಗಳು ಹಾದಿದ್ದು,

ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.08. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ. ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪ ಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.  

ಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಕಾರು ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಕಾರು ಭೀಕರ ಅಪಘಾತ ➤ ನಾಲ್ವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಉತ್ತರಕನ್ನಡ, ಏ.08. ಕಾರು ಮತ್ತು ಟ್ಯಾಂಕರ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಗ್ರಾಮದ ಹಾರೂಗಾರ ಬಳಿ ನಡೆದಿದೆ. ಅಪಘಾತದಲ್ಲಿ ಬಿಜೆಪಿ ಸದಸ್ಯ ನಿತಿನ್​ ರಾಯ್ಕರ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಜೊತೆಗಿದ್ದ ವಿ.ಎಂ.ಹೆಗಡೆ, ಪ್ರದೀಪ ಗುನಗಿ, ಗಜಾನನ ರೇವಣಕರ ಹಾಗೂ ಸಂದೇಶ ಎಂಬವರೂ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದು, ಬಳಿಕ ಅಲ್ಲಿಂದ

ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಕಾರು ಭೀಕರ ಅಪಘಾತ ➤ ನಾಲ್ವರ ಸ್ಥಿತಿ ಗಂಭೀರ Read More »

ಕರ್ನಾಟಕ

ಕುಂದಾಪುರ: ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.08. ಸ್ನೇಹಿತರೊಂದಿಗೆ ಗುಡ್ ಪ್ರೈಡೇ ರಜೆಗೆ ಮಜಾ ಮಾಡಲು ಬಂದ ವಿದ್ಯಾರ್ಥಿಯೊಬ್ಬ ನೀರು ಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕೊಸಳ್ಳಿ ಪಾಲ್ಸ್ ನಲ್ಲಿ ನಡೆದಿದೆ. ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ(20) ಎಂದು ತಿಳಿದುಬಂದಿದೆ.  

ಕುಂದಾಪುರ: ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top