karnataka

Death, deadbody, Waterfall

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.06. ರಸ್ತೆ ದಾಟುತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಲಿ ಗ್ರಾಮದ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುತಿದ್ದ ಅವರಿಗೆ ಕುಂದಾಪುರದಿಂದ ಉಡುಪಿಯತ್ತ ವೇಗವಾಗಿ ಸಾಗುತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ತಲೆ, ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡ ಹೊನ್ನೂರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 06. ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಕುರಿತು ಚಾರ್ಮಾಡಿಯಲ್ಲಿ ನಡೆದಿದೆ.     ಬಂಧಿತರನ್ನು ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ ಯಾನೆ ರಾಹುಲ್ ಎಂದು ಗುರುತಿಸಲಾಗಿದೆ. ಕಕ್ಕಿಂಜೆ ನಿವಾಸಿ ಮೊಹಮ್ಮದ್ ಶಾಹಿಲ್ ಎಂಬಾತ ಬಸ್ ನಲ್ಲಿ  ತೆರಳುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದು, ಯುವತಿ ಬೆಳ್ತಂಗಡಿಯಲ್ಲಿ ಇಳಿದು ಮನೆಗೆ ತೆರಳಿದ್ದಳು. ವಿಚಾರ ತಿಳಿದ ನಾಲ್ವರು ಯುವಕರ ತಂಡವು ಬಸ್ ನಿಂದ

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..! Read More »

ಕರಾವಳಿ

ಉಪ್ಪಿನಂಗಡಿ ಬ್ಲಾಕ್ ವತಿಯಿಂದ SDPI ಮಹಿಳಾ ಚುನಾವಣಾ ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.06. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಹಿಳಾ ಚುನಾವಣಾ ಪೂರ್ವಭಾವಿ ಸಭೆಯು ಝರೀನಾ ರವರ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ನಡೆಯಿತು ಎಂದು ವರದಿ ತಿಳಿಸಿದೆ. ಸಭೆಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ SDPI ರಾಜ್ಯ ಮಹಿಳಾ ಚುನಾವಣಾ ಉಸ್ತುವಾರಿ ನಸ್ರಿಯಾ ಬೆಳ್ಳಾರೆಯವರು ಮಾತನಾಡಿ ಈಗಾಗಲೇ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿದ್ದು ಮಹಿಳಾ ಮತದಾರರಿಗೆ ಅಭ್ಯರ್ಥಿಗೆ ಮತಯಾಚಿಸುವುದರೊಂದಿಗೆ ಸುಳ್ಳು ಕೇಸ್ ನಲ್ಲಿ ಅನ್ಯಾಯವಾಗಿ ಬಂಧಿಸಿ ನ್ಯಾಯ ನಿರಾಕರಣೆ ಮಾಡುತ್ತಿರುವ ವಿಚಾರದ ಬಗ್ಗೆಯೂ ಜನರಿಗೆ

ಉಪ್ಪಿನಂಗಡಿ ಬ್ಲಾಕ್ ವತಿಯಿಂದ SDPI ಮಹಿಳಾ ಚುನಾವಣಾ ಪೂರ್ವಭಾವಿ ಸಭೆ Read More »

ಕರಾವಳಿ

ರಾಜ್ಯ ವಿಧಾನಸಭಾ ಚುನಾವಣೆ ➤ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ, 06. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿಯ ಬಿಡುಗಡೆಗಾಗಿ ಚುನಾವಣಾ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹೀಗಿದೆ ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ ಕಾಗವಾಡ – ಭರಮಗೌಡ ಆಲಗೌಡ ಕಾಗೆ

ರಾಜ್ಯ ವಿಧಾನಸಭಾ ಚುನಾವಣೆ ➤ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ Read More »

ಕರ್ನಾಟಕ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಹಲವು ಸಭೆಗಳನ್ನು ಮಾಡಿದ್ದ ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಇನ್ನು ಮೊದಲ ಪಟ್ಟಿಯನ್ನು ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಎರಡನೇ ಪಟ್ಟಿಯಲ್ಲಿ ಸುಮಾರು ಐವತ್ತು ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬಹುದು ಎಂದು ಕಾಂಗ್ರೆಸ್ ಉನ್ನತ ಮೂಲಗಳು ಹೇಳಿವೆ.  

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ Read More »

ಕರ್ನಾಟಕ

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಗೋ ಕಳ್ಳತನ‌ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಿವಾಸಿ ಸಾಹುಲ್ ಹಮೀದ್(33) ಮತ್ತು ಮಹಮ್ಮದ್ ಸಾದಿಕ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಕಾವೂರು ಗಾಂಧಿನಗರದಲ್ಲಿ ಗೋವಿನ ಕರುವನ್ನು ಕಳವು ಮಾಡಿದ್ದರು ಎನ್ನಲಾಗಿದೆ. ಬಂಧನದ ವೇಳೆ ಪೊಲೀಸರು ಆರೋಪಿಗಳಿಂದ 1,50,000 ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಠಾಣೆಗಳಲ್ಲಿ ಈ ಮೊದಲು ಪ್ರಕರಣ ದಾಖಲಾಗಿತ್ತು ಎಂದು

ಮಂಗಳೂರು: ಜಾನುವಾರು ಕಳ್ಳತನ ಆರೋಪ..! ➤ ಇಬ್ಬರ ಬಂಧನ Read More »

ಕರಾವಳಿ

ಬೆಂಗಳೂರು-ಮೈಸೂರು ನಡುವೆ ಹೆಚ್ಚುವರಿ ರೈಲು ಸೇವೆಗೆ ಬೇಡಿಕೆ

(ನ್ಯೂಸ್ ಕಡಬ)newskadaba.com ಮೈಸೂರು, ಏ.05. ಸಂಪೂರ್ಣ ವಿದ್ಯುದೀಕರಣಗೊಂಡ ಡಬಲ್‌ ಲೈನ್‌ ಬ್ರಾಡ್‌ಗೇಜ್‌ ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಸಾಮರ್ಥ್ಯಕ್ಕೆ ಅನುಗುಣವಾಗಿ ರೈಲುಗಳ ಸಂಖ್ಯೆ ಹೆಚ್ಚಿಸಬೇಕೆಂಬ ಒತ್ತಾಯ ಕೇಳಿಬಂದಿದೆ ಎಂದು ವರದಿಯಾಗಿದೆ. 140 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಡಬಲ್‌ ಲೈನ್‌ ಯೋಜನೆ ಪೂರ್ಣಗೊಳಿಸುವ ವೇಳೆಗೆ ವೆಚ್ಚ ಅಂದಾಜಿಗಿಂತ ದುಪ್ಪಟ್ಟಾಗಿದೆ. ಈ ಮಾರ್ಗದ ಸಾಮರ್ಥ್ಯಕ್ಕೆ ಅನುಗುಣವಾಗಿ ರೈಲುಗಳ ಸಂಚಾರಕ್ಕೆ ಕ್ರಮ ವಹಿಸಿಲ್ಲ. ಈ ಮಾರ್ಗದಲ್ಲಿ 24 ಗಂಟೆ ಅವಧಿಯಲ್ಲಿ ಇನ್ನು ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶವಿದೆ. ಆದರೆ, ಪ್ರಸ್ತುತ ಶೇ. 65ರಿಂದ

ಬೆಂಗಳೂರು-ಮೈಸೂರು ನಡುವೆ ಹೆಚ್ಚುವರಿ ರೈಲು ಸೇವೆಗೆ ಬೇಡಿಕೆ Read More »

ಕರ್ನಾಟಕ

ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ

 (ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗ ಕಣ್ಗಾವಲನ್ನು ಹೆಚ್ಚಿಸಿದೆ. ಚುನಾವಣೆ ಪ್ರಕ್ರಿಯೆ ಮುಕ್ತವಾಗಿ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿಗಳ ಸ್ಥಾಪಿಸುವಂತೆ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ನಾಯಕರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದರೆ ಜನರು ನಿಯಂತ್ರಣ ಕೊಠಡಿಗಳ ಸಹಾಯವಾಣಿ ಸಂಖ್ಯೆ 080-28604331 ಮತ್ತು 080-28600954ಗಳ ಮೂಲಕ ದೂರು ನೀಡಬಹುದಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ Read More »

ಕರ್ನಾಟಕ

ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಕಿಚ್ಚ ಸುದೀಪ್‌ ಗೆ ಬೆದರಿಕೆ ➤ ಆರೋಪಿ ವಿರುದ್ಧ FIR ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ.  

ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಕಿಚ್ಚ ಸುದೀಪ್‌ ಗೆ ಬೆದರಿಕೆ ➤ ಆರೋಪಿ ವಿರುದ್ಧ FIR ದಾಖಲು Read More »

ಕರ್ನಾಟಕ

MCMC ಮೂಲಕ ಜಾಹೀರಾತುಗಳ ಮೇಲೆ ದಿನದ 24 ನಿಗಾ

(ನ್ಯೂಸ್ ಕಡಬ)newskadaba.com ಉಡುಪಿ, ಏ.05. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ, ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಪೇಸ್‌ಬುಕ್ ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ , ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ ಇಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಂಸಿಎ0ಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ

MCMC ಮೂಲಕ ಜಾಹೀರಾತುಗಳ ಮೇಲೆ ದಿನದ 24 ನಿಗಾ Read More »

ಕರಾವಳಿ
Scroll to Top