‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ
(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಜಕಾರಣಿಗಳು ಪಕ್ಷಾಂತರ ಮಾಡುವುದು ಸಾಮಾನ್ಯ. ಆದರೆ, ರಾಜಕಾರಣದಲ್ಲಿದ್ದ ಪ್ರಸ್ತಿದ್ದ ವ್ಯಕ್ತಿಗಳನ್ನು, ಖ್ಯಾತ ಚಲನಚಿತ್ರ ತಾರೆಯರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು, ಈ ಮೂಲಕ ಮತದಾರರ ಮನಗೆಲ್ಲಲು ಪಕ್ಷಗಳ ನಾಯಕರು ಪ್ರಯತ್ನಿಸುತ್ತಾರೆ. ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅಭಿನಯ ಚಕ್ರವರ್ತಿ ಸುದೀಪ್ ಇಂದು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ ಎಂದು ವರದಿ […]
‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ Read More »
ಕರ್ನಾಟಕ



