ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ !
(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.03. 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದು, ಈ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ […]
ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ ! Read More »
ಕರ್ನಾಟಕ, ಕ್ರೈಮ್ ನ್ಯೂಸ್






