karnataka

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ !

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.03. 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದು, ಈ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ […]

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾನ್ಸ್ ಫಾರ್ಮರ್ ನಿಂದ ಕಿಡಿ ಹಾರಿ ಕಾಡಿಗೆ ಆಕಸ್ಮಿಕ ಬೆಂಕಿ !

(ನ್ಯೂಸ್ ಕಡಬ)newskadaba.com ಶಿರ್ವ, ಏ.03. ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಹಾರಿದ ಕಿಡಿಯಿಂದ ಕಾಡಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿರ್ವ ಎಂಬಲ್ಲಿ ಸಂಭವಿಸಿದೆ. ತಾಂತ್ರಿಕ ಕಾಲೇಜು ಬಳಿ ಇದ್ದ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿಯ ಕಿಡಿ ಬಿದ್ದ ಪರಿಣಾಮ ತರೆಗೆಲೆಗೆ ಬೆಂಕಿ ಹತ್ತಿ ಕಾಡಿಗೆ ವ್ಯಾಪಿಸಿದೆ ಎನ್ನಲಾಗಿದೆ. ಬೆಂಕಿಯ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ ಬಳಿಕ ಸ್ಥಳೀಯರು ಸೇರಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರೂ ಹತೋಟಿಗೆ ಬರಲಿಲ್ಲ ಈ ವೇಳೆ ಸ್ಥಳಕ್ಕೆ ಆಗಮಿಸಿದ

ಟ್ರಾನ್ಸ್ ಫಾರ್ಮರ್ ನಿಂದ ಕಿಡಿ ಹಾರಿ ಕಾಡಿಗೆ ಆಕಸ್ಮಿಕ ಬೆಂಕಿ ! Read More »

ಕರ್ನಾಟಕ

ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಶಿಕ್ಷಕ ➤ ಅಮಾನತು ಆದೇಶ

(ನ್ಯೂಸ್ ಕಡಬ)newskadaba.com ವಿಜಯಪುರ, ಏ.01.  ಚುನಾವಣಾ ಕರ್ತವ್ಯದಲ್ಲಿ ಲೋಪವೆಸಗಿದ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ. ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಅಲ್ಲಾಬಕ್ಷ ಇವರನ್ನು ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದದ್ದಕ್ಕೆ ಸೇವೆಯಿಂದ ಅಮಾನತು ಮಾಡಿ ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ನೀಡಿದ್ದಾರೆ.  

ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಶಿಕ್ಷಕ ➤ ಅಮಾನತು ಆದೇಶ Read More »

ಕರ್ನಾಟಕ

 4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.01. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ, ಶಿವಮೊಗ್ಗದ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್​ಗಳಲ್ಲಿ ಪರಿಶೀಲನೆ ಮುಂದುವರಿದಿದ್ದು, ದೊಡ್ಡಪೇಟೆ ಪೊಲೀಸರು 4.50 ಕೋಟಿ ರೂ. ಮೌಲ್ಯದ ಸೀರೆಯನ್ನು ವಶಕ್ಕೆ ಪಡೆದಿದ್ದಾರೆ. ಸೂಕ್ತ ದಾಖಲೆಯಿಲ್ಲದೇ, ಅನಧಿಕೃತವಾಗಿ ಸಂಗ್ರಹಿಸಿದ್ದ ಹಿನ್ನಲೆ ವಶಪಡಿಸಿಕೊಂಡಿದ್ದಾರೆ.  

 4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿಯೇ ಕೊಲೆಗೈದು ನೇಣು ಹಾಕಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದ್ದು, ರಶ್ಮಿ ಅವರು ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಗಂಡು ಮಗು ಇದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.01. ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ ಎನ್ನಲಾಗಿದೆ. ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.01. ಬಾಲಕನೋರ್ವ ಮೈದಾನದಲ್ಲಿ ಶವವಾಗಿ ಪತ್ತೆಯಾದ ಘಟನೆ ಹುಬ್ಬಳ್ಳಿಯಲ್ಲಿ ವರದಿ ತಿಳಿಸಿದೆ. ಭೈರಿದೇವರ ಕೊಪ್ಪದ ನದೀಮ್ ಹುಬ್ಬಳ್ಳಿ (8) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಆತನ ದೇಹದ ಮೇಲೆ ಕೆಲ ಗಾಯಗಳಾಗಿದ್ದು, ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ನದೀಂ, ಬೆಂಡಿಗೇರಿ ಪೊಲೀಸ್ ಠಾಣೆ ಹತ್ತಿರ ಇರುವ ಕ್ರಿಶ್ಚಿಯನ್ ಕಾಲೋನಿಯ ದೊಡ್ಡನೆ ಚಾಳದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ ಬಾಲಕನ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ

ಮೈದಾನದಲ್ಲಿ ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕ ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು 

(ನ್ಯೂಸ್ ಕಡಬ)newskadaba.com ಕಾರ್ಕಳ, ಏ.01. ಮುಂಬೈಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದ ಮುಂಡ್ಕೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ರಮೇಶ್ ಸಪಳಿಗ (68) ವರ್ಷ ಎಂಬವರ ಮೃತದೇಹ ಮುಂಡ್ಕೂರು ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ವಿಪರೀತ ಮಧ್ಯಪಾನದ ಚಟ ಹೊಂದಿದ್ದ ರಮೇಶ್ ಸಪಳಿಗ ಕೆಲವು ಸಮಯದ ಹಿಂದೆ ಸಹೋದರ ಅನಾರೋಗ್ಯದ ಪೀಡಿತರಾದ ಹಿನ್ನಲೆ ಊರಿಗೆ ಬಂದವರು ವಾಪಸು ಹೋಗಿರಲಿಲ್ಲ. ಮಧ್ಯಪಾನ ಮಾಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರಲಿಲ್ಲ ಎನ್ನಲಾಗಿದೆ.  

ಆಕಸ್ಮಿಕ ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು  Read More »

ಕರಾವಳಿ

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಗ್ಯಾಸ್‌ ಸೋರಿಕೆಯಾಗಿ ನಡೆದ ಅಗ್ನಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಶೆಡ್ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಿಹಾರ ಮತ್ತು ಉತ್ತರಪ್ರದೇಶದಿಂದ ಬಂದಿದ್ದ 7 ಮಂದಿ ಶೆಡ್‌ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಡ್ಯಾಮೇಜ್ ಆಗಿದ್ದ ಪೈಪ್‌ ನಿಂದ ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅನಾಹುತ ನಡೆದಿದ್ದು ಅವಘಡ ಸಂಭವಿಸಿದ ದಿನ ಬೆಳಿಗ್ಗೆ 3.55 ರ ಸುಮಾರಿಗೆ

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!    ➤ ಶೇ. 10ರಷ್ಟು ಗ್ರೇಸ್‌ ಮಾರ್ಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷವೆಂದು ಪರಿಗಣಿಸಿ ಗ್ರೇಸ್‌ ಮಾರ್ಕ್ಸ್ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಕೊರೊನಾದ ಪ್ರಭಾವದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಕಾರಣ ಕೃಪಾಂಕ ನೀಡಲಾಗುತ್ತಿದ್ದು, ಒಟ್ಟಾರೆ ಕನಿಷ್ಠ ಅಂಕಗಳನ್ನುಗಳಿಸುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶೇ.10 ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗುವುದು ಎಂದು ತಿಳಿದುಬಂದಿದೆ.  

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!    ➤ ಶೇ. 10ರಷ್ಟು ಗ್ರೇಸ್‌ ಮಾರ್ಕ್ಸ್ Read More »

ಕರ್ನಾಟಕ
Scroll to Top