karnataka

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಕುಕ್ಕರ್, ಮಿಕ್ಸರ್ ಮೊದಲಾದ ಗೃಹೋಪಯೋಗಿ ಉಪಕರಣಗಳನ್ನು ವಿತರಿಸಲಾಗಿದ್ದು, ಹಣ ಹಂಚಿಕೆಯೂ ಸಹ ನಡೆದಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಂಡಿದ್ದು, ದಾಖಲೆ ಇಲ್ಲದೆ ಹಣ ಸಾಗಿಸುತ್ತಿರುವ ಹಲವು ಪ್ರಕರಣಗಳು ಬಹಿರಂಗವಾಗಿವೆ. ಇದೀಗ ಇಂಥವುದೇ ಮತ್ತೊಂದು ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದೆ.  

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.! Read More »

ಕರ್ನಾಟಕ

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು ಎನ್ನಲಾಗಿದೆ. ಆದರೆ ನೌಕರರ ಬೇಡಿಕೆಗಳಿಗೆ ತಕ್ಷಣವೇ ಸರ್ಕಾರ ಸ್ಪಂದಿಸಿದ ಕಾರಣ ಮುಷ್ಕರವನ್ನು ಹಿಂಪಡೆದು ಮರುದಿನದಿಂದ ಎಂದಿನಂತೆ ನೌಕರರು ಕೆಲಸಕ್ಕೆ ಹಾಜರಾಗಿದ್ದರು. ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮಾರ್ಚ್ 1ರಂದು ಮುಷ್ಕರ ಮಾಡಿ ಕಚೇರಿಗೆ ಗೈರು ಹಾಜರಾದುದನ್ನು ನೌಕರರ ಹಕ್ಕಿನಲ್ಲಿರುವ ರಜೆ ಅಥವಾ ಪಡೆಯಲು

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ Read More »

ಕರ್ನಾಟಕ

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಮಾ. 28. ಏಪ್ರಿಲ್ 04 ಇಲ್ಲವೇ ಏಪ್ರಿಲ್ 08 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮಾರ್ಚ್ 27ರಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ ನೀತಿ ಸಂಹಿತೆ ಜಾರಿಗೊಳಿಸಿತ್ತು ಎನ್ನಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇತ್ತೀಚೆಗೆ ಬರೆದ ಪತ್ರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಸಿದ್ಧತೆ ಮಾಡಿಕೊಳ್ಳುವಂತೆ

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ Read More »

ಕರ್ನಾಟಕ

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ತಗುಲಿದ ಬೆಂಕಿ..! ➤ ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.28. ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ. ಇನ್ನು ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ  ತಂಡ ಸ್ಥಳಕ್ಕೆ

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ತಗುಲಿದ ಬೆಂಕಿ..! ➤ ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ Read More »

ಕರಾವಳಿ

ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.28. ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿಯಾಗಿರುವ, ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಸೀಂ(29) ತಲೆ ಮರೆಸಿಕೊಂಡಿದ್ದು, ಈತನ ಪತ್ತೆ ಹಚ್ಚುಲು ಸಹಕರಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆ ಹೊರಡಿಸಿದೆ. ಆರೋಪಿ ಅಸೀಂ ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದ ಎನ್ನಲಾಗಿದೆ. ಈ ವೇಳೆ ಜೈಲಿನಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಮಂಗಳೂರಿನ ಪೋಕ್ಸೊ ನ್ಯಾಯಾಲಯವು ಅಸೀಮ್ ವಿರುದ್ಧ ವಾರೆಂಟ್ ಜಾರಿ ಮಾಡಿದೆ.    

ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಬಾಗಿಲಿಗೆ ಮೀನು ಸರಬರಾಜು ➤ ಸುಳ್ಯದಲ್ಲಿ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ಮೀನು ಕೃಷಿಯಿಂದ ಉತ್ಪತ್ತಿಯಾಗುವ ಎಲ್ಲ ರೀತಿಯ ಮೀನುಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದಿಂದಲೇ ಖರೀದಿಸಲು ಯೋಜನೆ ರೂಪಿಸಲಾಗುವುದು ಮುಖ್ಯಮಂತ್ರಿಗಳು ಇದಕ್ಕೆ ಒಪ್ಪಿದ್ದಾರೆ ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಹೇಳಿದರು. ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು

ಮನೆ ಬಾಗಿಲಿಗೆ ಮೀನು ಸರಬರಾಜು ➤ ಸುಳ್ಯದಲ್ಲಿ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ Read More »

ಕರಾವಳಿ

ಚಲಿಸುತ್ತಿದ್ದ ಶಾಲಾ ಬಸ್ ಗೆ ತಗುಲಿದ ಬೆಂಕಿ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಮಾ.27. ಚಲಿಸುತ್ತಿದ್ದ ಶಾಲಾ ಮಕ್ಕಳ ಬಸ್​ಗೆ ಬೆಂಕಿ ತಗುಲಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹಾಗೂ ತೆಕ್ಕಲಕೋಟೆ ನಡುವೆ ನಡೆದಿದೆ. ಶಾಲಾ ಬಸ್​ನಲ್ಲಿ ಸುಮಾರು 30 ವಿದ್ಯಾರ್ಥಿಗಳಿದ್ದರು. ಘಟನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾರೀ ಅನಾಹುತದಿಂದ ಪಾರಾಗಿದ್ದಾರೆ.

ಚಲಿಸುತ್ತಿದ್ದ ಶಾಲಾ ಬಸ್ ಗೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಮಡಿಕೇರಿ, ಮಾ.27. ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ ಅಧಿಕಾರಿಯಾಗಿದ್ದ ಡಾ. ಬಲ್ಯಂಡ ಬೀನಾ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಬಲ್ಯಂಡ ಬೀನಾ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದರು. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಟ್ಟೆ ಅಂಗಡಿಗೆ ಬೆಂಕಿ ➤ ದಂಪತಿ ಸಜೀವ ದಹನ

(ನ್ಯೂಸ್ ಕಡಬ)newskadaba.com ಯಾದಗಿರಿ, ಮಾ.27. ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ನಡೆದಿದೆ. ಸೈದಾಪುರ ಪಟ್ಟಣದ ಖ್ಯಾತ ಬಟ್ಟೆ ಉದ್ಯಮಿ ರಾಘವೇಂದ್ರ(39) ಮತ್ತು ಅವರ ಪತ್ನಿ ಶಿಲ್ಪಾ(35) ಎಂದು ಗುರುತಿಸಲಾಗಿದೆ. 3 ಮಹಡಿಯ ಮನೆಯ ಕೆಳಮಹಡಿಯಲ್ಲಿ ಮೃತ ದಂಪತಿ ವಾಸಿಸುತ್ತಿದ್ದರು. ಮೇಲಿನ 2 ಮಹಡಿಗಳಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಸುಮಾರು 3 ಕೋಟಿ ರೂ. ಮೌಲ್ಯದ ಬಟ್ಟೆಗಳು ಇದ್ದವು. ವ್ಯಾಪಾರ ಮುಗಿಸಿ ದಂಪತಿ ಮೇಲಿನ ಮಹಡಿಯಲ್ಲಿಯೇ ಮಲಗಿದ್ದರಂತೆ.

ಬಟ್ಟೆ ಅಂಗಡಿಗೆ ಬೆಂಕಿ ➤ ದಂಪತಿ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top