ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು
(ನ್ಯೂಸ್ ಕಡಬ)newskadaba.com ಮೊಳಕಾಲ್ಮುರು, ಮಾ.27, ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಢಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು. ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.
ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್
