karnataka

ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮಾ.25. ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಪೂರ್ಣೇಶ್ ಎಂಬವರ ಶವ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ.

ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಪಾತದಿಂದ ಉರುಳಿ ಮನೆಗೆ ಗುದ್ದಿದ ಕಾರು     ➤  ಅದೃಷ್ಟವಶಾತ್ ಐವರು ಪ್ರಾಣಾಪಾಯದಿಂದ ಪಾರು..!         

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮಾ.25.  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ ಘಟನೆ ಕಳಸ ತಾಲೂಕಿನ ಗಂಗನಕುಡಿಕೆ ಗ್ರಾಮದಲ್ಲಿ ನಡೆದಿದೆ. ಕಾರು ಪ್ರಪಾತದಿಂದ ಉರುಳಿ ಮನೆಯ ಗೋಡೆಗೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಪ್ರವಾಸಿಗರು ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.  

ಪ್ರಪಾತದಿಂದ ಉರುಳಿ ಮನೆಗೆ ಗುದ್ದಿದ ಕಾರು     ➤  ಅದೃಷ್ಟವಶಾತ್ ಐವರು ಪ್ರಾಣಾಪಾಯದಿಂದ ಪಾರು..!          Read More »

ಕರ್ನಾಟಕ

ಬಂಟ್ವಾಳ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.25. ಧಾರ್ಮಿಕ ಕ್ಷೇತ್ರಗಳಿಗೆ ಸಮರ್ಪಣೆಗೊಂಡ ಸುವಸ್ತು ಗಳನ್ನು ಏಲಂ ಮಾಡುವುದು ಸಾಮಾನ್ಯವಾಗಿದ್ದು, ಈ ವೇಳೆ ಭಕ್ತರು ವಸ್ತುವಿನ ಮೌಲ್ಯಕ್ಕಿಂತ ಹೆಚ್ಚಿನ ದರ ಕೊಟ್ಟು ಅದನ್ನು ಪ್ರಸಾದ ರೂಪದಲ್ಲಿ ಪಡೆಯುತ್ತಾರೆ. ಮೂಲರಪಟ್ನ ಮಸೀದಿಯಲ್ಲಿ ಹಲಸಿನ ಹಣ್ಣೊಂದನ್ನು ವ್ಯಕ್ತಿಯೊಬ್ಬರು ಏಲಂನಲ್ಲಿ ಬರೋಬ್ಬರಿ 4.33 ಲಕ್ಷ ರೂ.ಗಳಿಗೆ ಪಡೆಯುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಮೂಲರಪಟ್ಣ ನವೀಕೃತ ಮಸೀದಿಯ ಉದ್ಘಾಟನೆಯ ಹಿನ್ನೆಲೆಯಲ್ಲಿ ಧಾರ್ಮಿಕ ಪ್ರಭಾಷಣವನ್ನು ಆಯೋಜಿಸಲಾಗಿದ್ದು, ಸಿರಾಜುದ್ದೀನ್‌ ಖಾಸಿಮಿ ಪತ್ತನಾಪುರಂ ಅವರ ಉಪನ್ಯಾಸದ ಬಳಿಕ ಮಸೀದಿಗೆ ಅರ್ಪಣೆಯಾಗಿದ್ದ ಹಲಸನ್ನು

ಬಂಟ್ವಾಳ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ Read More »

ಕರಾವಳಿ

ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ ➤ ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ಕೆಮಿಕಲ್ಸ್ ಫರ್ಟಿಲೈಸರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಒದಗಿಸಿಕೊಟ್ಟಿರುವಂತಹ ಸುಮಾರು 20 ಲಕ್ಷ ಮೌಲ್ಯದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ಪ್ರಕೃತಿ ವಿಭಾಗಕ್ಕೆ ಚಾಲನೆ ಕಾರ್ಯಕ್ರಮ ಮಾರ್ಚ್ 25ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು

ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಮತಬೇಟೆ ➤ ವಿಜಯಸಂಕಲ್ಪ ಯಾತ್ರೆಗಳ ಮಹಾಸಂಗಮ ಸಮಾವೇಶ Read More »

ಕರಾವಳಿ

ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!     ➤ ಹವಾಮಾನ ಇಲಾಖೆ ಮುನ್ಸೂಚನೆ        

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.25. ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ. ಇಂದಿನಿಂದ ಮಾರ್ಚ್ 27 ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಹಾಗೂ ಮಾರ್ಚ್ 26 ರಿಂದ ಬೀದರ್ ಹಾಗೂ ಕಲಬುರಗಿಯಲ್ಲಿ ಮುಂದಿನ 2 ದಿನ

ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!     ➤ ಹವಾಮಾನ ಇಲಾಖೆ ಮುನ್ಸೂಚನೆ         Read More »

ಕರ್ನಾಟಕ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪತ್ತೆ ➤ ಆತಂಕದಲ್ಲಿ ಜನರು…!

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಮಾ.25. ಸುಬ್ರಹ್ಮಣ್ಯದಲ್ಲಿ ಹೊಳೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡ ಘಟನೆ ಸುಬ್ರಮಣ್ಯದಲ್ಲಿ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಆದಿಸುಬ್ರಹ್ಮಣ್ಯದ ಕಲ್ಲಗಡ್ಡೆ ಎಂಬಲ್ಲಿ ಹೊಳೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಹೊಳೆಗೆ ನೀರು ಕುಡಿಯಲು ಬಂದಿದ್ದ ಆನೆ ಬಳಿಕ ಕಾಡಿಗೆ ವಾಪಸ್ಸಾಗಿದೆ ಎಂದು ತಿಳಿದು ಬಂದಿದೆ. ಐತ್ತೂರು- ಕಡ್ಯ ಕೊಣಾಜೆ ಸಂಪರ್ಕ ರಸ್ತೆಯ ಕೊಣಾಜೆ ಬಳಿಯ ರಾಮನಗರ ಕ್ರಾಸ್‌ನಲ್ಲಿ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ಕಾಡಾನೆ ದಾಟಿದೆ. ರಬ್ಬರ್ ತೋಟವೊಂದರಿಂದ ಈ ಆನೆ ರಸ್ತೆಗೆ ಇಳಿದಿತ್ತು. ಬಳಿಕ

ಸುಬ್ರಹ್ಮಣ್ಯ: ಹೊಳೆ ಬದಿ ಕಾಡಾನೆ ಪತ್ತೆ ➤ ಆತಂಕದಲ್ಲಿ ಜನರು…! Read More »

ಕರಾವಳಿ

ದ.ಕ.ದಲ್ಲಿ ಹೊಸ ಮುಖಗಳಿಗೆ ಅವಕಾಶ..!  ➤ ಮಾಜಿ ಪೊಲೀಸ್‌ ಅಧಿಕಾರಿ ಪುತ್ರನಿಗೆ ಕೈ ಟಿಕೆಟ್‌

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಎಂಟು ಕ್ಷೇತ್ರಗಳ ಪೈಕಿ ಐದು ಕಡೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್‌ ಸಹೋದರ ಬಿಕೆ ಶಿವರಾಂ ಪುತ್ರ ರಕ್ಷಿತ್‌ ಶಿವರಾಂಗೆ ಬೆಳ್ತಂಗಡಿಯಲ್ಲಿ ಟಿಕೆಟ್ ನೀಡಲಾಗಿದೆ. ಸುಳ್ಯ ಮೀಸಲು ಕ್ಷೇತ್ರದಲ್ಲಿ ಕೃಷ್ಣಪ್ಪ ಜಿ ಘೋಷಿಸಲಾಗಿದೆ.

ದ.ಕ.ದಲ್ಲಿ ಹೊಸ ಮುಖಗಳಿಗೆ ಅವಕಾಶ..!  ➤ ಮಾಜಿ ಪೊಲೀಸ್‌ ಅಧಿಕಾರಿ ಪುತ್ರನಿಗೆ ಕೈ ಟಿಕೆಟ್‌ Read More »

ಕರಾವಳಿ

ಮಾ.27 ರಂದು ರೆಬಲ್‌ ಸ್ಟಾರ್‌ ಅಂಬರೀಶ್‌ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.24. ಸ್ಯಾಂಡಲ್‌ ವುಡ್‌ ಹಿರಿಯ ನಟ ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ ಸ್ಮಾರಕವನ್ನು ಇದೇ ತಿಂಗಳು 27 ರಂದು ಸಿಎಂ ಬಸರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಉದ್ಘಾಟನೆಯ ಸಮಾರಂಭದಲ್ಲಿ ಸ್ಪಷ್ಟನೆ ನೀಡಿದ ಸಿಎಂ, ನನ್ನ ಅಚ್ಚುಮೆಚ್ಚಿನ ನಟ ಅಂಬರೀಶ್‌ ಸ್ಮಾರಕವನ್ನು 27ಕ್ಕೆ ಅನಾವರಣಗೊಳಸಿಲಾಗಿದೆ ಎಂದರು.  

ಮಾ.27 ರಂದು ರೆಬಲ್‌ ಸ್ಟಾರ್‌ ಅಂಬರೀಶ್‌ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು !

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಮಾ.24. ದನದ ಕುತ್ತಿಗೆ ಕಡಿದು ತಲೆಯ ಭಾಗವನ್ನು ತುಂಗಾ ನದಿಗೆ ದುಷ್ಕರ್ಮಿಗಳು ಎಸೆದಿರುವ ಘಟನೆ ವರದಿಯಾಗಿದೆ. ಸ್ಥಳೀಯರು ಸ್ನಾನ ಮಾಡಲು ತುಂಗಾ ನದಿಯ ಹೊಳೆಗೆ ಇಳಿದಾಗ ಘಟನೆ ಬೆಳಕಿಗೆ ಬಂದಿದೆ. ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಶಂಖತೀರ್ಥ, ಚಕ್ರತೀರ್ಥ, ಗದಾತೀರ್ಥ, ಪದ್ಮತೀರ್ಥ ಎಂಬ ಪವಿತ್ರ ತೀರ್ಥಗಳ ಸಮಾಗಮ ಆಗುವ ತುಂಗಾ ನದಿಯ ರಾಮೇಶ್ವರ ದೇವಸ್ಥಾನದ ಹಿಂಭಾಗದ ಸ್ಥಳಗಳಲ್ಲಿ ಈ ಘಟನೆ ನೆಡೆದಿದ್ದು ದನದ ರುಂಡವನ್ನು

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಮಾ.24. ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.  

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top