karnataka

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಮುಂದಿನ ವರ್ಷದಿಂದ ಮೊಟ್ಟೆ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 15. ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು […]

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಮುಂದಿನ ವರ್ಷದಿಂದ ಮೊಟ್ಟೆ ವಿತರಣೆ Read More »

ಕರ್ನಾಟಕ

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಂದರ್ಭ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ವಸಂತ್ ಹೆಗ್ಡಯವರು ತಮ್ಮ ಕುಟುಂಬದೊಂದಿಗೆ ಮುಂಬಯಿಗೆ ಹೋಗಲೆಂದು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬರ್- 12134 ರಲ್ಲಿ ಹತ್ತಿದ್ದು, ಈ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ

ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

10 ವರ್ಷಗಳ ಹಿಂದೆ ಮಾಡಿಸಿದ ʻಆಧಾರ್ ಕಾರ್ಡ್ʼ ಅಪ್ಡೇಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 15. ಆಧಾರ್ ಕಾರ್ಡ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿದ್ದು, ಆಧಾರ್ ಇಲ್ಲದೇ ಯಾವುದೇ ಹಣಕಾಸಿನ ಕೆಲಸವನ್ನು ನಿರ್ವಹಿಸುವುದು ಕಷ್ಟ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರೆಗೆ ಆಧಾರ್ ಕಾರ್ಡ್ ಅತ್ಯಗತ್ಯವಾಗಿದೆ. ಆಧಾರ್ ಕಾರ್ಡ್ ನಲ್ಲಿ ಒದಗಿಸಲಾದ ಮಾಹಿತಿಯು ಸಂಪೂರ್ಣವಾಗಿ ನಿಖರವಾಗಿರಬೇಕು. ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿಯ ದೋಷವು ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ಇದರಿಂದಾಗಿ ಹತ್ತು ವರ್ಷಗಳ ಹಿಂದಿನ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ.

10 ವರ್ಷಗಳ ಹಿಂದೆ ಮಾಡಿಸಿದ ʻಆಧಾರ್ ಕಾರ್ಡ್ʼ ಅಪ್ಡೇಟ್ ಕಡ್ಡಾಯ Read More »

ಕರ್ನಾಟಕ

5, 8ನೇ ತರಗತಿ ಮಕ್ಕಳಿಗೆ 2 ಪರೀಕ್ಷೆ ಬರೆಯುವಂತೆ ಒತ್ತಡ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 15. ರಾಜ್ಯದ ಕೆಲವು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಒಂದು ಶಾಲೆಯಲ್ಲಿ ಕಲಿಸಿದ ಪಠ್ಯಕ್ರಮದ ಆಧಾರದ ಮೇಲೆ ಮತ್ತು ಇನ್ನೊಂದು ರಾಜ್ಯ ಮಂಡಳಿಯ ಪ್ರಕಾರ ಎರಡು ಪರೀಕ್ಷೆಗಳನ್ನು ಬರೆಯಲು ಒತ್ತಡ ಹೇರಲಾಗುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ರಾಜ್ಯ ಮಂಡಳಿಗೆ ಸಂಯೋಜಿತವಾಗಿದ್ದರೂ ಇತರ ಬೋರ್ಡ್ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಕೆಲವು ಶಾಲೆಗಳು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸಂವಹನದ ಪ್ರಕಾರ, 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹೈಕೋರ್ಟ್ ಮುಂದೆ ಅನುಮತಿ

5, 8ನೇ ತರಗತಿ ಮಕ್ಕಳಿಗೆ 2 ಪರೀಕ್ಷೆ ಬರೆಯುವಂತೆ ಒತ್ತಡ Read More »

ಕರ್ನಾಟಕ

ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದ ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದೆ. ಉದ್ದೇಶಿತ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ- 275ರ ಮೂಲಕ ಕಾರ್ಯಾಚರಣೆ ಮಾಡುವ ನಿಗಮದ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಬಳಕೆ ಶುಲ್ಕದ ರೂಪದಲ್ಲಿ ಕನಿಷ್ಠ 15 ರೂ.ಗಳಿಂದ ಗರಿಷ್ಠ 20 ರೂ. ವಸೂಲು ಮಾಡಲು ಕೆಎಸ್ಆರ್ಟಿಸಿ ನಿರ್ಧರಿಸಿದ್ದು, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ.

ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದ ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ Read More »

ಕರ್ನಾಟಕ

ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಇತ್ತೀಚಿನ ದಿನಗಳಲ್ಲಿ ಪರಿಸರದ ತಾಪಮಾನ ದಿನೇ ದಿನೇ ಹೆಚ್ಚುತ್ತಿದೆ. ಕಾಡು ಬರಿದಾಗಿ ಗಿಡ ಮರ ನಾಶವಾಗಿ ದೈನಂದಿನ ವಾತಾವರಣದ ಉಷ್ಣತೆ 40ಕ್ಕೆ ತಲುಪುತ್ತಿದೆ. ಇದು ಬಹಳ ಅಪಾಯಕಾರಿ ಬೆಳವಣಿಗೆ. ರಾತ್ರಿ ಚಳಿ ಇದ್ದರೂ ಹಗಲು ಹೊತ್ತು ಅಸಹನೀಯವಾದ ಸೆಖೆ ಇರುತ್ತದೆ. ಈ ರೀತಿ ವಾತಾವರಣದ ವೈಪರೀತ್ಯ ಮಾನವನ ಆರೋಗ್ಯಕ್ಕೆ ಮಾರಕ. ತಕ್ಷಣವೇ ನಾವೆಲ್ಲಾ ಎಚ್ಚೆತ್ತು ಗಿಡ ಮರ ಉಳಿಸಿ, ಬೆಳೆಸಬೇಕು. ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ

ತಾಪಮಾನ ತಗ್ಗಿಸಲು ಗಿಡ ನೆಡುವುದೊಂದೇ ದಾರಿ ➤ ಶ್ರೀ ಮಾಧವ ಉಳ್ಳಾಲ್ Read More »

ಕರಾವಳಿ

ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ➤ ಲಕ್ಷಾಂತರ ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 15. ಗುಜರಿ ಅಂಗಡಿಯ ವಸ್ತುಗಳಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಉಡುಪಿಯ ಕಿನ್ನಿಮುಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯಲ್ಲಿ ನಡೆದಿದೆ. ಪ್ಲಾಸ್ಟಿಕ್ ಮತ್ತು ಗುಜರಿ ವಸ್ತುಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ ಎನ್ನಲಾಗಿದೆ. ತಡರಾತ್ರಿ ಅಗ್ನಿಶಾಮದಳ ಸಿಬ್ಬಂದಿಗಳು ಹರಸಾಹಸಟ್ಟು ಬೆಂಕಿ ನಂದಿಸಿದರು. ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.    

ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ➤ ಲಕ್ಷಾಂತರ ರೂಪಾಯಿ ನಷ್ಟ Read More »

ಕರಾವಳಿ

ರಾಮಕುಂಜ ಮತ್ತು ಕೊಯಿಲ ಗ್ರಾ.ಪಂ. ವ್ಯಾಪ್ತಿ         ➤ ಬಿಜೆಪಿ ಮುಖಂಡರಿಂದ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ತೇಪೆ ಕಾರ್ಯ ಪರಿಶೀಲನೆ       

(ನ್ಯೂಸ್ ಕಡಬ)newskadaba.com ಕಡಬ, ಮಾ.14. ತಾಲೂಕಿನ ರಾಮಕುಂಜ ಮತ್ತು ಕೊಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ನೆಲ್ಯೋಟ್ಟ ಎಂಬಲ್ಲಿಂದ ತ್ರಿವೇಣಿ ಸರ್ಕಲ್ ತನಕ ನಡೆಯುವ ತೇಪೆ ಕಾರ್ಯವನ್ನು  ಬಿಜೆಪಿ ಮುಖಂಡರು, ಜನಪ್ರತಿನಿದಿಗಳು ಪರಿಶೀಲನೆ ನಡೆಸಿದರು ಎನ್ನಲಾಗಿದೆ. ಗೋಳಿತ್ತಡಿಯಿಂದ ನೆಲ್ಯೊಟ್ಟು ತನಕ ಈಗಾಗಲೇ  ಶಾಸಕರ ಅನುದಾನದಲ್ಲಿ ಸುಮಾರು 4 ಲಕ್ಷ ರೂ ವೆಚ್ಚದಲ್ಲಿ ತೇಪೆ ಕಾರ್ಯ ಮುಗಿದಿದ್ದು ಬಳಿಕದ   ರಸ್ತೆ ತೇಪೆ ಕಾರ್ಯಕ್ಕೆ ಕ್ಷೇತ್ರದ ಶಾಸಕ ,ಸಚಿವ ಎಸ್ ಅಂಗಾರ ಶಿಪಾರಿಸ್ಸಿನ ಮೇರೆಗೆ ಜಿಲ್ಲಾ ಪಂಚಾಯಿತಿಯಿಂದ

ರಾಮಕುಂಜ ಮತ್ತು ಕೊಯಿಲ ಗ್ರಾ.ಪಂ. ವ್ಯಾಪ್ತಿ         ➤ ಬಿಜೆಪಿ ಮುಖಂಡರಿಂದ ಗೋಳಿತ್ತಡಿ- ಏಣಿತ್ತಡ್ಕ ರಸ್ತೆಯ ತೇಪೆ ಕಾರ್ಯ ಪರಿಶೀಲನೆ        Read More »

ಕರಾವಳಿ

ನಾಳೆಯಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ರದ್ದು

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಮಾ.14. ದೇವರಗುಡ್ಡ ಮತ್ತು ಹಾವೇರಿ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಹಾವೇರಿ ನಿಲ್ದಾಣದಲ್ಲಿನ (ಅಂತಿಮ ಹಂತ) ಇಂಟರ್‌ಲಾಕ್ ಕಾಮಗಾರಿ ಸಲುವಾಗಿ ಈ ಕೆಳಗಿನ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತದೆ. ಅವುಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ. ರೈಲುಗಳ ರದ್ದು: ರೈಲು ಸಂಖ್ಯೆ 17347/48 ಎಸ್.ಎಸ್.ಎಸ್ ಹುಬ್ಬಳ್ಳಿ – ಚಿತ್ರದುರ್ಗ- ಎಸ್.ಎಸ್.ಎಸ್ ಹುಬ್ಬಳ್ಳಿ ನಡುವೆ ಸಂಚರಿಸುವ ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಚ್ 15 ರಿಂದ 20, 2023ರ ವರೆಗೆ ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ

ನಾಳೆಯಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ರದ್ದು Read More »

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ      ➤ ಶಿಕ್ಷಣ ಇಲಾಖೆ        

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.14. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಈ ನಡುವಲ್ಲೇ ರಾಜ್ಯ ವಿಧಾನಸಭಾ ಚುನಾವಣೆ ಕೂಡ ಹತ್ತಿರ ಬರುತ್ತಿರುವುದು ಪರೀಕ್ಷೆಯ ಮೇಲೆ ಬೀರುವ ಸಾಧ್ಯತೆಗಳ ಕುರಿತು ಆತಂಕಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಪ್ರಾರಂಭವಾಗಿ ಏಪ್ರಿಲ್ 15 ರವರೆಗೆ ನಡೆಯಲಿವೆ. ಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗದಿದ್ದರೂ, ಮೇ 2023 ರ ಮೊದಲು ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ      ➤ ಶಿಕ್ಷಣ ಇಲಾಖೆ         Read More »

ಕರ್ನಾಟಕ
Scroll to Top