karnataka

ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಮಾ.14. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯ ವ್ಯತ್ಯಾಸವಾಗಲಿದ ಅಡಳಿತ ಮಂಡಳಿ ಅಧಿಕೃತ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಹಾಗೂ ದೇವರ ದರ್ಶನ ಪಡೆಯುವ ಭಕ್ತರ ಸಂಖ್ಯೆ ಹೆಚ್ಚಳವಾಗಿದ್ದು, ಈ ಬಾರಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ. ಭಕ್ತಾದಿಗಳು ಬದಲಾದ […]

ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಬದಲಾವಣೆ Read More »

ಕರಾವಳಿ

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 14. ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಹೊರ ವಲಯದ ಬೇತೂರ ರಸ್ತೆಯಲ್ಲಿ ನಡೆದಿದೆ. ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿದ್ದು, ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಢಿಕ್ಕಿಯಾಗಿದೆ. ಇನ್ನು ಸ್ಥಳೀಯರು ಪ್ರಯಾಣಿಕರ ರಕ್ಷಣೆಗೆ ಆಗಮಿಸಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಸೇತುವೆಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಬಸ್ ➤ 20ಕ್ಕೂ ಅಧಿಕ ಮಂದಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾಳು ಬಿದ್ದ ಕಟ್ಟಡದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 14. ಕಲ್ಸಂಕ ಜಂಕ್ಷನ್ ಬಳಿ ಇರುವ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದ್ದು, ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದೇ ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪಾಳು ಬಿದ್ದ ಕಟ್ಟಡದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ Read More »

ಕರಾವಳಿ

ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!       

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ರಾಜ್ಯದಲ್ಲಿ ಮೋದಿ ಸುನಾಮಿ ಪ್ರಕಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, “ಮೋದಿಯವರು ಭಾರತದ ಮಹಾನ್ ನಾಯಕ. ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ” ಎಂದು ಹೇಳಿದರು.  

ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!        Read More »

ಕರ್ನಾಟಕ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದೆಲ್ಲೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ  ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ಬಿಸಿಲಿನಿಂದ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ

ರಾಜ್ಯದೆಲ್ಲೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ  ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.14. ಕೊಚ್ಚಿ,ಕೂಟನ್ನಾಡ್- ಮಂಗಳೂರು, ಬೆಂಗಳೂರು ಅಂತರಾಜ್ಯ ಗ್ಯಾಸ್‌ ಪೈಪ್‌ ಲೈನ್‌ ಕಾಮಗಾರಿಯ ರೂ.30 ಲಕ್ಷ ಬೆಲೆಯ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಹರೇಕಳ ಗ್ರಾಮದ ಇನೋಳಿ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಐಎಲ್‌ ಆಂಡ್‌ ಎಫ್‌ ಎಸ್‌ ಕಂಪೆನಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಂಪೆನಿಯ ಎಡ್ಮಿನ್‌ ಆಫೀಸರ್‌ ಸತೀಶ್‌ ಪಾಲ್‌ ಎಂಬವರು ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 14. ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ಎಂಬಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಯ್ಯದ್ದಿ ಎಂಬವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈಕೆ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಡೇ ಕೇರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಎಟಿಎಸ್‌ಸಿ 1ನೇ ನ್ಯಾಯಾಲಯ ತೀರ್ಪು ನೀಡಿದೆ. ಯಲಹಂಕದ ಚಿಕ್ಕಬೊಮ್ಮಸಂದ್ರ ನಿವಾಸಿ ಅಶ್ವಥನಾರಾಯಣರಾವ್ (57) ಶಿಕ್ಷೆಗೆ ಒಳಗಾದ ಅಪರಾಧಿ. 2019ರಲ್ಲಿ ಡೇ ಕೇರ್‌ನಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಅಪರಾಧಿ ಹೋಗುತ್ತಿದ್ದ. 2019ರ ಆ.30ರ ಮಧ್ಯಾಹ್ನ ಡೇ ಕೇರ್‌ನಲ್ಲಿ 5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿಯ

ಡೇ ಕೇರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ವಲ್ಪ ಸೈಡಿಗೆ ಬನ್ನಿ ಎಂದಿದ್ದಕ್ಕೆ ಯುವತಿ ಗರಂ  ➤ ಲಾಂಗ್ ಬೀಸಿದ ರೌಡಿಶೀಟರ್..!           

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.10. ಹೆಣ್ಣು ಹೊನ್ನು ಮಣ್ಣಿಗಾಗಿ ಜನ ಏನು ಬೇಕಾದರೂ ಮಾಡಲು ತಯಾರಿರುತ್ತಾರೆ. ಅದೇ ರೀತಿಯ ಪ್ರಕರಣ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಈತ ತನ್ನ ಗೆಳೆಯರೊಂದಿಗೆ ಪಾರ್ಟಿ ಮಾಡಲು ಬಂದು ಬಾರ್​ಗೆ ಬಂದು ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇಷ್ಟೆಲ್ಲ ಗಲಾಟೆ ಮಾಡಿದ್ದೂ ಪ್ರತಿಷ್ಟಿತ ರಾಜಕಾರಣಿಗೆ ಸೇರಿದ ಬಾರ್​ನಲ್ಲಿ! ಈ ರೌಡಿಶೀಟರ್ ಯುವತಿಯೊಬ್ಬಳನ್ನ ಬಾರ್​ಗೆ ಕರೆ ತಂದು ಆತನ ಸಹಚರರೊಂದಿಗೆ ಅವಾಜ್ ಹಾಕಿ ಲಾಂಗ್ ಬೀಸಿ ಕಿರಿಕ್ ಮಾಡಿದ್ದಾನೆ.  

ಸ್ವಲ್ಪ ಸೈಡಿಗೆ ಬನ್ನಿ ಎಂದಿದ್ದಕ್ಕೆ ಯುವತಿ ಗರಂ  ➤ ಲಾಂಗ್ ಬೀಸಿದ ರೌಡಿಶೀಟರ್..!            Read More »

ಕರ್ನಾಟಕ
Scroll to Top