karnataka

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ  

(ನ್ಯೂಸ್ ಕಡಬ)newskadaba.com  ಮಡಿಕೇರಿ, ಮಾ.10. ಆಕಸ್ಮಿಕ ಬೆಂಕಿಯಂತಹ ಅವಘಡಗಳಿಂದ ರಕ್ಷಣೆಗಾಗಿ ಕೊಡಗಿನ ಅರಣ್ಯದಲ್ಲಿ 200 ಕಿ.ಮೀ.ಗೂ ಹೆಚ್ಚು ದೂರ ಬೆಂಕಿ ರೇಖೆಗಳನ್ನು ಎಳೆಯಲಾಗಿದೆ. ಅರಣ್ಯದಂಚಿನಲ್ಲಿ  ಆಕಸ್ಮಿಕ  ಬೆಂಕಿ ಘಟನೆಗಳು ನಿಯಮಿತವಾಗಿ ವರದಿಯಾಗುತ್ತಿದ್ದು, ಭೂ ಸಮಸ್ಯೆಗಳು ಅವುಗಳಿಗೆ ಕಾರಣವೆಂದು ಪರಿಗಣಿಸಲಾಗಿದೆ. ಜಿಲ್ಲೆಯಾದ್ಯಂತ ಕಳೆದ ಒಂದು ವಾರದಲ್ಲಿ ಆಕಸ್ಮಿಕ ಬೆಂಕಿಗೆ 100 ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಹುಲ್ಲುಗಾವಲು ನಾಶವಾಗಿದೆ. (ಅರಣ್ಯ ಪ್ರದೇಶವೆಂದು ಗುರುತಿಸಿಕೊಳ್ಳುವ ಡೀಮ್ಡ್ ) ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಲ್ಲಿ ಆಡಳಿತದ ವೈಫಲ್ಯ ಕೂಡಾ ಜಿಲ್ಲೆಯಲ್ಲಿ […]

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ   Read More »

ಕರಾವಳಿ

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ ➤ ಆರು ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ಮುನೇಕೊಳಲು ನಿವಾಸಿ ಸಂತ್ರಸ್ತನಿಗೆ ಕರೆ ಮಾಡಿರುವ ಅಪರಿಚಿತ ಮಹಿಳೆ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಲು ಆಸಕ್ತಿ ಇದೆಯೇ ಎಂದು ಕೇಳಿದ್ದಾಳೆ. ಆನ್ಲೈನ್ ಡೇಟಿಂಗ್ ಆ್ಯಪ್ನ ಚಂದಾದಾರರಾಗಿದ್ದ ವ್ಯಕ್ತಿ, ಆಕೆಯ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ರಾಯಲ್ ಶೆಲ್ಟರ್ಸ್ ಲೇಔಟ್ನಲ್ಲಿರುವ ಮನೆಗೆ ತೆರಳಿದ್ದಾನೆ.

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ ➤ ಆರು ಮಂದಿ ಬಂಧನ Read More »

ಕರ್ನಾಟಕ

ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು ➤ ಇಬ್ಬರು ಡಿಬಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಾದ್ಯಂತ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಶೇ.95.5 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆಯ ಮೊದಲ ದಿನವಾದ ನಿನ್ನೆ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗಳು ನಡೆದವು. 5.33 ಲಕ್ಷ ವಿದ್ಯಾರ್ಥಿಗಳ ಪೈತಿ 5.1 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ, ಒಟ್ಟು 23,771 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.’ ಮೊದಲ ದಿನವೇ ಇಬ್ಬರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದು ಎರಡು ಅವ್ಯವಹಾರ

ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು ➤ ಇಬ್ಬರು ಡಿಬಾರ್ Read More »

ಕರ್ನಾಟಕ

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ   

(ನ್ಯೂಸ್ ಕಡಬ)newskadaba.com  ಕಡಬ, ಮಾ.10. ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಗೌಡ ಕೆರೆಕೋಡಿ ಇವರ ಅಧ್ಯಕ್ಷತೆಯಲ್ಲಿ  ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಸದಸ್ಯರು  ಮಾತನಾಡಿ ಐತ್ತೂರು ಗ್ರಾಮ ಪಂಚಾಯತ್ ಪಿ.ಡಿ.ಒ ಸುಜಾತರವರು  ಇತ್ತೀಚೆಗೆ ರೆಂಜಿಲಾಡಿ ಗ್ರಾಮದಲ್ಲಿ ನಡೆದ ಆನೆ ದಾಳಿ ಸಂದರ್ಭದಲ್ಲಿ ಕುಟ್ರುಪಾಡಿ ಪಂಚಾಯತಿಯ ಅಧ್ಯಕ್ಷರು, ಪಿ ಡಿ. ಒ, ಸದಸ್ಯರು ಯಾರು ಕೂಡ ಆಗಮಿಸಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಪಿಡಿಒರವರು ಬಾಲಿಶವಾಗಿ 

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ    Read More »

ಕರಾವಳಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಆಯಾ ಶಾಲೆಗಳಲ್ಲಿಯೇ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಮಾರ್ಪಡಿಸಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಆಯಾ ಶಾಲೆಗಳಲ್ಲೇ 5, 8ನೇ ಕ್ಲಾಸ್ ಬೋರ್ಡ್ ಪರೀಕ್ಷೆ Read More »

ಕರ್ನಾಟಕ

ಮಾ. 12ರಂದು SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ)newskadaba.com  ಸುಳ್ಯ, ಮಾ.10. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ,ರೂರಲ್ ಬ್ಲಾಕ್ ಮತ್ತು ನಗರ ಸಮಿತಿ ವತಿಯಿಂದ ರಕ್ತದಾನ ಮಾಸಾಚರಣೆಯ ಪ್ರಯುಕ್ತ ಮಾರ್ಚ್ 12 ರಂದು ರಕ್ತಕೊಟ್ಟು ಬಾಂದವ್ಯ ಕಟ್ಟು ಎಂಬ ಧ್ಯೇಯ ವಾಕ್ಯದೊಂದಿಗೆ ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಸುಳ್ಯದ ಗಾಂಧಿನಗರ ಸಮೀಪದ ಸುಪ್ರೀಂ ಗುರುಂಪು ಎಂಬಲ್ಲಿ ರಕ್ತದಾನ ಶಿಬಿರ ನಡೆಯಲಿದೆ

ಮಾ. 12ರಂದು SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ
Death, deadbody, Waterfall

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅನಾಹುತ ನಡೆದು ಬಸ್ ನಲ್ಲಿ ನಿದ್ರಿಸುತ್ತಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45).ಬೆಳಗಿನ ಜಾವ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಬಸ್ನಲ್ಲೇ ನಿದ್ರೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಶೌಚಕ್ಕೆ ಹೋಗಿದ್ದ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​     

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​      Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು !

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.10. ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು ! Read More »

ಕರಾವಳಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !      

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ. ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್‌ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top