karnataka

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ    ➤ 38.8 ಡಿ.ಸೆ ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.09. ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರಿಕೆಯಾಗುತ್ತಿದ್ದು, ಕರಾವಳಿ ಭಾಗದಲ್ಲಿ ಮತ್ತೊಮ್ಮೆ ತಾಪಮಾನ ದೇಶದಲ್ಲೇ ದಾಖಲೆಯ ಮಟ್ಟಕ್ಕೆ ತಲುಪಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದ್ದು ಇದು ದೇಶದಲ್ಲಿಯೇ ಗರಿಷ್ಟ ತಾಪಮಾನವಾಗಿದೆ. ಈ ಬಾರಿ ಬೇಸಿಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಇನ್ನು ಮಾರ್ಚ್‌ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕೆಲವು ಕಡೆ ಸಾಮಾನ್ಯಕ್ಕಿಂತ 3 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು […]

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ    ➤ 38.8 ಡಿ.ಸೆ ದಾಖಲು Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಮಾ. 09 ರ ನಾಳೆಯಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ನಾಳೆಯಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಸಿದ್ಧತೆ ಕೈಗೊಂಡಿದೆ. 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29

ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ Read More »

ಕರ್ನಾಟಕ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಪಸ್ವರವೇಕೆ ?    ➤ ಲೇಖನ; ದಿವಾಕರ್‌.ಡಿ.ಮಂಡ್ಯ               

(ನ್ಯೂಸ್ ಕಡಬ)newskadaba.com  ಕರ್ನಾಟಕದಲ್ಲಿ ಆಪರೇಷನ್ ಕಮಲದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಸದಾಕಾಲ ಒಂದಿಲ್ಲೊಂದು ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತದೆಯೋ ಅಥವಾ ಆಡಳಿತ ನಡೆಸಿ ಅನುಭವವಿಲ್ಲದ ಅನನುಭವಿಗಳ ದಂಡು ತುಂಬಿರುವ ಇವರ ಆಡಳಿತದಲ್ಲಿ ವಿವಾದಗಳನ್ನು ಹುಟ್ಟುಹಾಕುತ್ತಿದ್ದರೋ ಎಂಬುದು ಕರ್ನಾಟಕ ರಾಜ್ಯದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರಿಗೆ ಅನುಮಾನ ಮೂಡುತ್ತಿದೆ. ಏಕೆಂದರೆ ಕರ್ನಾಟಕ ರಾಜ್ಯದಲ್ಲಿ ಆಡಳಿತರೂಢ ಪಕ್ಷವಾಗಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿರುವ ದಿನದಿಂದ ಇವರು ಮಾಡಿದ ಅವಾಂತರಗಳು ಒಂದೆರಡಲ್ಲ. ಶಾಲಾಪಠ್ಯಪುಸ್ತಕ, ಹಿಜಾಬ್ ನಿಷೇದ, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದು,

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅಪಸ್ವರವೇಕೆ ?    ➤ ಲೇಖನ; ದಿವಾಕರ್‌.ಡಿ.ಮಂಡ್ಯ                Read More »

ಕರ್ನಾಟಕ

ಬೈಕ್ ನಲ್ಲಿ ಹೋಗುವಾಗ ಹೆಜ್ಜೇನು ದಾಳಿ     ➤  ವ್ಯಕ್ತಿಯೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಮಾ.08. ಬೈಕ್ ನಲ್ಲಿ ಹೋಗುವಾಗ ಹೆಜ್ಜೇನು ದಾಳಿ ನಡೆಸಿದ್ದು, ಮತ್ತೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹುಲಿಕಲ್ ನ ಮೂರ್ತಿ ಪೂಜಾರ್ ಎಂಬವರು ಮಾರುತಿಪುರ ಸಮೀಪದ ಹೊಸ ಕೆಸರೆಯಲ್ಲಿರುವ ಪತ್ನಿ ಮನೆಗೆ ಬೈಕಿನಲ್ಲಿ ಹೋಗುವಾಗ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಕೂಡಲೇ ಅಲ್ಲಿಯೇ ಇದ್ದ ಮಹಮದ್ ಗೌಸ್ ಎಂಬವರು ತಮ್ಮ ಜೀವದ ಹಂಗು ತೊರೆದು ಮೂರ್ತಿ ಪೂಜಾರ್ ಅವರಿಗೆ ಕಂಬಳಿ ಹೊದಿಸಿ ಮಾರುತಿಪುರದ ಪ್ರಾಥಮಿಕ ಆರೋಗ್ಯ

ಬೈಕ್ ನಲ್ಲಿ ಹೋಗುವಾಗ ಹೆಜ್ಜೇನು ದಾಳಿ     ➤  ವ್ಯಕ್ತಿಯೊಬ್ಬರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ.  

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆ     ➤  ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ರಾಜ್ಯದಲ್ಲಿ ಬಿಸಿಲ ಬೇಗೆಗೆ ಜನ ತತ್ತರಿಸಿ ಹೋಗುತ್ತಿದ್ದು, ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಇರೋದರಿಂದ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾತ್ರವಲ್ಲದೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳಿಗೂ ಪ್ರತ್ಯೇಕ ಮಾರ್ಗಸೂಚಿ ನೀಡಿದ್ದು, ಆಯಾ ಜಿಲ್ಲೆ ಹಾಗೂ ಪಾಲಿಕೆಗಳ ವ್ಯಾಪ್ತಿಗಳ ಜನರಿಗೆ ಉಷ್ಣ ಮಾರುತಗಳಿಂದ ರಕ್ಷಣೆ ಪಡೆಯಲು ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚಿಸಿದೆ.  

ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸುತ್ತಿರುವ ಜನತೆ     ➤  ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

 ‘ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್      ➤  ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು. ಇಂತಹ ನೌಕರರ ವೇತನ ಹೆಚ್ಚಳ ಸೇವಾ ಭದ್ರತೆ ಸೇರಿದಂತೆ ವಿವಿಧ ಡಿಕೆ ಈಡೇರಿಕೆಯ ಕಡತವನ್ನು ಮಂಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

 ‘ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್      ➤  ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ Read More »

ಕರ್ನಾಟಕ

ಜೂನ್ 23ರಂದು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತೆರೆಗೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.08. ಬಿಗ್ ಬಾಸ್ ಒಟಿಟಿ ಹಾಗು ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿಯವರ ಬಹು ನಿರೀಕ್ಷಿತ ತುಳು ಚಿತ್ರ “ಸರ್ಕಸ್” ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 23 ರಂದು ಅದ್ಧೂರಿಯಾಗಿ ಚಿತ್ರ ಬಿಡುಗಡೆಯಾಗಲಿದೆ. ಉಪ್ಪಿನಂಗಡಿಯ ಉಬಾರ್ ಉತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಲಾಯಿತು. ತುಳು ಭಾಷೆಯ ಅತಿ ದೊಡ್ಡ ಹಿಟ್ ಚಿತ್ರ ಗಿರಿಗಿಟ್ ತಂಡದ ಮುಂದಿನ ಚಿತ್ರವಾಗಿದೆ ಸರ್ಕಸ್. ಹಾಗು ಗಿರಿಗಿಟ್ ನಂತರ ರೂಪೇಶ್ ಶೆಟ್ಟಿ ನಿರ್ದೇಶನದ ಚಿತ್ರವಾಗಿದೆ.  

ಜೂನ್ 23ರಂದು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತೆರೆಗೆ Read More »

ಕರಾವಳಿ

ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ

(ನ್ಯೂಸ್ ಕಡಬ)newskadaba.com  ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು ನೀಡಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ನಂದಾವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಬಿಹಾರದ ಪಟ್ನಾಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾ. 5ರಂದು ನಂದಾವರಕ್ಕೆ ದಾಳಿ ನಡೆಸಿದ ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ನಂದಾವರ ನಿವಾಸಿಗಳಾದ ಮಹಮ್ಮದ್‌ ಸಿನಾನ್‌, ಸರ್ಫರಾಜ್ ನವಾಜ್‌ ಹಾಗೂ

ಬಂಟ್ವಾಳ: ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ NIA ತಂಡ Read More »

ಕರಾವಳಿ
Scroll to Top