karnataka

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..!

(ನ್ಯೂಸ್‌ ಕಡಬ) newskadaba.com, ಆ.04: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆಯಿಂದ (ಆ.5) ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆ.7ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ […]

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..! Read More »

ಕರ್ನಾಟಕ

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..!

(ನ್ಯೂಸ್ ಕಡಬ) newskadaba.com, ಜು. 30. ಕೊಪ್ಪಳ: ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಎಲ್ಲಿಯೂ ರಸಗೊಬ್ಬರ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಮಣ್ಣು ತಿಂದು ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ಹಲವು ಗಂಟೆಗಳ ಕಾಲ ನಿಂತರೂ ಗೊಬ್ಬರ ಸಿಗದ ಕಾರಣ

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

(ನ್ಯೂಸ್‌ ಕಡಬ)newskadaba.com ಜು.26: ‘ಡೆವಿಲ್’ ಸಿನಿಮಾ ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್ Read More »

ಸಿನಿಮಾ

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..!

(ನ್ಯೂಸ್‌ ಕಡಬ)newskadaba.com ಜು.25: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್‌ ಹಾಕಿದ್ದಾರೆ. ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ದರ್ಶನ್ ಬಂಧನವಾದಾಗ ನಟಿ ರಮ್ಯಾ ಜಾಲತಾಣದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದೀಗ ಸುಪ್ರೀಂ ಕೋರ್ಟ್‌ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್‌ ಹಾಕಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..! Read More »

ಕರ್ನಾಟಕ

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ

(ನ್ಯೂಸ್‌ ಕಡಬ)newskadaba.com ಜು.25: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ.

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ Read More »

ಕರ್ನಾಟಕ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..!

(ನ್ಯೂಸ್‌ ಕಡಬ)newskadaba.com ಜು.25: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..! Read More »

ಕರ್ನಾಟಕ

ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..!

(ನ್ಯೂಸ್‌ ಕಡಬ) newskadaba.com ಜು. 22: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ರೈತರೊಬ್ಬರು ಎಲೆಕ್ಟ್ರಿಕ್​ ಬೈಕ್​ನಿಂದ ಅತಿ ಕಡಿಮೆ ವೆಚ್ಚದಲ್ಲಿ ಜಮೀನಿನಲ್ಲಿ ಕುಂಟೆ (ಎಡೆ) ಹೊಡೆಯುವ ಮೂಲಕ ಗಮನ ಸೆಳೆಯುತ್ತಿದ್ದಾರೆ.   ಹೌದು, ಅಜಿತ್ ಭೀಮಪ್ಪ ನಿಡಗುಂದಿ ಎಂಬ ರೈತ ಟೆಕ್ನಾಲಜಿ ಬಳಸಿಕೊಂಡು ಜಮೀನಿನಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಬಳಸಿಕೊಂಡು ಉಳುಮೆ ಮಾಡುವ ಈ ವಿನೂತನ ಪ್ರಯೋಗದಲ್ಲಿ ಅವರು ಯಶಸ್ಸು ಕಂಡಿದ್ದಾರೆ.   ತಮ್ಮ ಐದು ಎಕರೆ ಪ್ರದೇಶದಲ್ಲಿ ಸೋಯಾಬೀನ್ ಬೆಳೆದಿರುವ ರೈತ

ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..! Read More »

ಕರ್ನಾಟಕ

ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಅಕ್ಟೋಬರ್‌ನಿಂದ ರಾಜ್ಯದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG, UKG) ಪ್ರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಾಯೋಗಿಕವಾಗಿ ರಾಜಾಜಿನಗರ ಕ್ಷೇತ್ರದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಿದೆ. ಇಲ್ಲಿ ಕಂಡುಬರುವ ಸಕಾರಾತ್ಮಕ ಪ್ರತಿಕ್ರಿಯೆಯ ನಂತರ, ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ 4,000 ಅಂಗನವಾಡಿಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ

ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ Read More »

ಕರ್ನಾಟಕ

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ- ಶಿಕ್ಷಣ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ಜು. 17. ಶಾಲಾ‌- ಕಾಲೇಜುಗಳಲ್ಲಿ ನಡೆಯುವ ರ್ಯಾಗಿಂಗ್ ಹಾಗೂ ಡ್ರಗ್ಸ್ ಸೇವನೆ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸುವಂತೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ, ಖಾಸಗಿ ವಿಶ್ವ ವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿ ಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದ

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ- ಶಿಕ್ಷಣ ಇಲಾಖೆ ಆದೇಶ Read More »

ಕರ್ನಾಟಕ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 08.  ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನಗಳು ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1ರಿಂದ 10 ನೇ ತರಗತಿಯವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದೆ ಬಾಳೆಹಣ್ಣು ಕೊಡ್ತಿದ್ದಾರೆ. 762

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ Read More »

ಕರ್ನಾಟಕ
Scroll to Top