karnataka

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ರಾಜ್ಯ ಸರ್ಕಾರವು ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಕ್ಷಣ ನೀಡುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಅಂಗನವಾಡಿ ಶಿಕ್ಷಣ ಅವಧಿಯನ್ನು 3 ತಾಸು ಕಡಿತ ಮಾಡಿದ್ದು, ಈ ಹಿಂದೆ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. ಇದನ್ನು ಬದಲಿಸಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10 […]

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಅಪರಾಧಿ ಮೃತಪಟ್ಟಿದ್ದರೂ ದಂಡ ವಸೂಲಿ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರಲ್ಲಿ ಅಪರಾಧಿಗೆ ದಂಡವನ್ನುವ ವಿಧಿಸಲಾಗಿತ್ತು, ಆದರೆ ಅಪರಾಧಿ ಸಾವನ್ನಪ್ಪಿದ್ದು, ಈ ಬಗ್ಗೆ ಮೃತನ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಶಿವಶಂಕರ್‌ ಅಮರಣನವರು ಈ ಆದೇಶವನ್ನು ನೀಡಿದ್ದಾರೆ. ಆತನ ಆಸ್ತಿಯ ವಾರಸುದಾರರು ದಂಡವನ್ನು ಪಾವತಿಸಬೇಕಾಗಿದೆ ಎಂದು ತಿಳಿಸಿದೆ ಎನ್ನಲಾಗಿದೆ.  

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ ಎಂದು ಹೇಳಿತ್ತಾದರೂ ಅದು ಕಾರ್ಯಗತವಾಗಲು ತಡವಾಗಿತ್ತು. ಆದರೆ ಇದೀಗ ಈ ಬಸ್ ಗಳು ರಸ್ತೆಗಿಳಿಯೋದು ಕನ್ಫರ್ಮ್ ಆಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ವರ್ಷದ ಕೊನೆಯಲ್ಲಿ ಡಬಲ್ ಡೆಕ್ಕರ್ ಬಸ್ ಗಳು ರಸ್ತೆಗೆ ಇಳಿಯಲಿವೆ‌. ತುಮಕೂರು ಹಾಗೂ ಮೈಸೂರಿನಲ್ಲಿ ಡಬಲ್ ಡೆಕ್ಕರ್ ಇ

ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್.! Read More »

ಕರ್ನಾಟಕ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1 ರಿಂದ ರಸ್ತೆಗಿಳಿಯುವಂತಿಲ್ಲ. ಅವುಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಎಥೆನಾಲ್, ಮೆಥನಾಲ್, ಬಯೋ-ಸಿಎನ್‌ಜಿ, ಬಯೋ-ಎಲ್‌ಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ Read More »

ಕರ್ನಾಟಕ

ಫೆ 6ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ! ➤ತಿಂಗಳ ಅಂತರದಲ್ಲಿ ಎರಡನೇ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿಯಲ್ಲಿ ಸಿದ್ದತೆಗಳು ಶುರುವಾಗಿದೆ. ಒಂದು ತಿಂಗಳ ಅವಧಿಯಲ್ಲಿ ಇದು ರಾಜ್ಯಕ್ಕೆ ಪ್ರಧಾನಿ ಮೋದಿಯವರ ಎರಡನೇ ಭೇಟಿಯಾಗಿದೆ. ದಿನವಿಡೀ ಪ್ರಧಾನಿ ರಾಜ್ಯದಲ್ಲೇ ಇರಲಿದ್ದಾರೆ. ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ., (ಎಚ್‌ಎಎಲ್‌) ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ.

ಫೆ 6ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ! ➤ತಿಂಗಳ ಅಂತರದಲ್ಲಿ ಎರಡನೇ ಭೇಟಿ Read More »

ಕರ್ನಾಟಕ

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ !

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಜ.30. ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿತು. ಈ ವೇಳೆ ದೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನೆಲ್ಲ ಹೊತ್ತು ಮೇಲಿರಿತು. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ವೀಕ್ಷಿಸಿದರು. ಇನ್ನು ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ ! Read More »

ಕರಾವಳಿ

ಕೇಬಲ್ ಮತ್ತು ಡಿಟಿಎಚ್ ದರಗಳಲ್ಲೂ ಏರಿಕೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಫೆಬ್ರವರಿ 1ರಿಂದ ಕೇಬಲ್ ಮತ್ತು ಡಿಟಿಎಚ್ ದರಗಳಲ್ಲಿ ಏರಿಕೆಯಾಗಲಿವೆ ಎಂದು ವರದಿಯಾಗಿದೆ. ಟೆಲಿಕಾಂ ನಿಯಂತ್ರಣ ಸಂಸ್ಥೆ ಪರಿಷ್ಕೃತ ದರ ಪಟ್ಟಿ ಅಂತಿಮಗೊಳಿಸಿದ್ದು, ಶೇ.30ರಷ್ಟು ದರ ಏರಿಸಲು ನಿರ್ಧರಿಸಲಾಗಿದೆ.ಪ್ರತಿ ಚಾನೆಲ್ ಗೆ 12 ರೂ.ನಿಂದ 19 ರೂ.ಗೆ ಏರಿಕೆಯಾಗಲಿವೆ. ಅಲ್ಲದೆ ಡಿಟಿಎಚ್ ದರದಲ್ಲಿ ಶೇ.19 ರಷ್ಡು ಏರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಕೇಬಲ್ ಆಪರೇಟರ್ಸ್ ಮತ್ತು ಟಿವಿ ಚಾನೆಲ್ ಕಂಪನಿಗಳು ದರ ಏರಿಕೆಗೆ ಹಿಂದೇಟು ಹಾಕುತ್ತಿವೆ. ಒಂದು ವೇಳೆ ದರ ಏರಿಸಿದರೆ

ಕೇಬಲ್ ಮತ್ತು ಡಿಟಿಎಚ್ ದರಗಳಲ್ಲೂ ಏರಿಕೆ ! Read More »

ಕರ್ನಾಟಕ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು. ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸಿದರೆ ಬೀಳುತ್ತೆ ದಂಡ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಬೆಂಗಳೂರಿನಲ್ಲಿ ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ವಿಧಿಸಲಾಗುತ್ತಿದೆ. ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿ ಬೆನ್ನಲ್ಲೇ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಟೋಪಿ

ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸಿದರೆ ಬೀಳುತ್ತೆ ದಂಡ ! Read More »

ಕರ್ನಾಟಕ

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ. ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ವಿಜೇತರಾಗಿದ್ದೀರಿ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದೀಚ್ಚಾ ಪರೇಶ್‌ ಕಾಮತ್‌ ಎಂಬವರಿಗೆ ಯಾರೋ ಕರೆ ಮಾಡಿ ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ಬಂದಿದೆ ಎಂದು ನಂಬಿಸಿದ್ದರು. ಗಿಫ್ಟ್ ಕಳುಹಿಸಲು ಬ್ಯಾಂಕ್‌ ಖಾತೆ ನೀಡಿ ಇದಕ್ಕೆ ಹಣ ವರ್ಗಾಯಿಸುವಂತೆ ತಿಳಿಸಿದ್ದು, ಅದರಂತೆ ಒಟ್ಟು 33,998 ರೂ. ಪಾವತಿಸಿ, ಗಿಫ್ಟ್ ಹಾಗೂ ಹಣ ಹಿಂದೆ ಕೊಡದೇ ವಂಚಿಸಿದ್ದಾರೆ ಎಂದು

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top