karnataka

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ ➤ ಇಬ್ಬರ ಬಂಧನ         

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಇವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ […]

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ ➤ ಇಬ್ಬರ ಬಂಧನ          Read More »

ಕರ್ನಾಟಕ

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು ➤ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು       

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಆರೋಪಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ವ್ಯತ್ಯಯ ಕಂಡು ಬಂದಿದೆ. ಕೂಡಲೇ ಆತನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶುಗರ್​ ಪ್ರಮಾಣ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ತಿಳಿದುಬಂದಿದೆ. ನಿಯಮಿತ ಮಾತ್ರೆಗಳಿಂದ ಹೆಚ್ಚಿನ

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು ➤ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು        Read More »

ಕರ್ನಾಟಕ

ಅದಾನಿ ಗ್ರೂಪ್‌ನ ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ ವ್ಯಕ್ತಿ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನ ಪ್ರಕಾರ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಈಗ ಫ್ರಾನ್ಸ್‌ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಶ್ರೀಮಂತ ವ್ಯಕ್ತಿಯಾಗಿದ್ದಾರೆ. 137.4 ಬಿಲಿಯನ್ ಡಾಲರ್‌ (10.97 ಲಕ್ಷ ಕೋಟಿ ರೂ.) ಸಂಪತ್ತನ್ನು ಹೊಂದಿರುವ 60 ವರ್ಷದ ಅದಾನಿ ಅವರು, ಲೂಯಿಸ್ ವಿಟಾನ್ ಕಂಪನಿಯ ಅಧ್ಯಕ್ಷ ಅರ್ನಾಲ್ಟ್ ಅವರ ಸಂಪತ್ತನ್ನು ಮೀರಿಸಿರುವ ಅದಾನಿ ಇದೀಗ, ಅಮೆರಿಕದ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮತ್ತು ಅಮೆಜಾನ್‌‌ನ ಜೆಫ್

ಅದಾನಿ ಗ್ರೂಪ್‌ನ ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ ವ್ಯಕ್ತಿ ! Read More »

ಕರ್ನಾಟಕ

ಚೀನಾ ಡಾಕ್ಟರ್‌ಗೆ ಇಲ್ಲ ಸರ್ಕಾರಿ ಹುದ್ದೆ; ಹೈಕೋರ್ಟ್‌

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27.  ಮಹಾರಾಷ್ಟ್ರದಲ್ಲಿ ಜಾರಿಯಿರುವ ಅರ್ಹತಾ ಮಾನದಂಡವನ್ನೇ ಪರಿಗಣಿಸಿ ಕರ್ನಾಟಕದಲ್ಲಿ ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೆ ತಮ್ಮನ್ನು ಪರಿಗಣಿಸಬೇಕು ಎಂದು ಕೋರಿ ಚೀನಾದ ವಿಶ್ವವಿದ್ಯಾಲಯವೊಂದರಿಂದ ಎಂಬಿಬಿಎಸ್‌ ಪದವಿ ಪಡೆದ ಬೀದರ್‌ ಮಹಿಳೆಯ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ವೈದ್ಯಾಧಿಕಾರಿ ನೇಮಕಾತಿಗೆ ತಾವು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಿವಾಸಿ ಡಾ.ಸತ್ಯಕ್ಕ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಆರ್‌. ಹೆಗ್ಡೆ ಅವರ ನ್ಯಾಯಪೀಠ, ವೈದ್ಯಾಧಿಕಾರಿ ಹುದ್ದೆಗೆ

ಚೀನಾ ಡಾಕ್ಟರ್‌ಗೆ ಇಲ್ಲ ಸರ್ಕಾರಿ ಹುದ್ದೆ; ಹೈಕೋರ್ಟ್‌ Read More »

ಕರ್ನಾಟಕ

ಕರ್ನಾಟಕದಲ್ಲಿ ವನ್ಯಮೃಗಗಳ ದಾಳಿಗೆ ಮೂವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com   ಚಿಕ್ಕಮಗಳೂರು, ಜ.27. ರಾಜ್ಯದಲ್ಲಿ ವನ್ಯಮೃಗಗಳ ದಾಳಿಗೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ‌ ತೆರಳುವ ವೇಳೆ ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿದೆ. ಇನ್ನು ಮತ್ತೊಂದು ಕಡೆ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.  ಬೈಕಿನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೀಲಿಪ್, ಆಶಾ ಎಂಬುವರೇ ಕಾಡುಕೋಣದ ದಾಳಿಗೊಳಗಾದವರು ಎನ್ನಲಾಗಿದೆ.  

ಕರ್ನಾಟಕದಲ್ಲಿ ವನ್ಯಮೃಗಗಳ ದಾಳಿಗೆ ಮೂವರಿಗೆ ಗಂಭೀರ ಗಾಯ Read More »

ಕರ್ನಾಟಕ
crime, arrest, suspected

ಜಡ್ಜ್ ಮನೆಯಲ್ಲಿ ಕಳವು ಇಬ್ಬರು ಖದೀಮರು ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.26. ವಾರದ ಹಿಂದಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದ ಇಬ್ಬರು ಖದೀಮರು ಚಾಳಿ ಬಿಡದೆ ಮತ್ತದೇ ದುಷ್ಕೃತ್ಯವೆಸಗಿ ಹೆಣ್ಣೂರು ಪೊಲೀಸರಿಗೆ ಸಿಕ್ಕಿಬಿದ್ದು ಪುನಃ ಜೈಲುಪಾಲಾಗಿದ್ದಾರೆ. ಕುಖ್ಯಾತ ಮನೆಗಳ್ಳರಾದ ಫಯಾಜ್ ಮತ್ತು ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ. ಹೆಣ್ಣೂರು, ರಾಮಮೂರ್ತಿನಗರ ಸೇರಿದಂತೆ ಹಲವೆಡೆ ಅರವತ್ತು ಸಲ ಮನೆಗಳ್ಳತನ ಮಾಡಿದ್ದ ಇವರು ಕೋಲಾರದಲ್ಲಿ ನ್ಯಾಯಾಧೀಶರ ನಿವಾಸದಲ್ಲೂ ಕಳ್ಳತನ ಮಾಡಿದ್ದರು.

ಜಡ್ಜ್ ಮನೆಯಲ್ಲಿ ಕಳವು ಇಬ್ಬರು ಖದೀಮರು ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಬಾಲಕಿಗೆ ಕಿರುಕುಳ ನೀಡಲು ಯತ್ನ ➤ ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.26. ಮಂಗಳೂರು ತಾಲೂಕಿನ ಮರವೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಲಿ ಕಾರ್ಮಿಕರಾಗಿರುವ ಬಾಲಕಿಯ ಪೋಷಕರ ದೂರಿನ ಪ್ರಕಾರ, ವ್ಯಕ್ತಿ ಕಾರ್ಮಿಕರ ಕೋಣೆಗೆ ನುಸುಳಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆರೋಪಿಯ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ

ಮಂಗಳೂರು: ಬಾಲಕಿಗೆ ಕಿರುಕುಳ ನೀಡಲು ಯತ್ನ ➤ ಉತ್ತರ ಪ್ರದೇಶ ಮೂಲದ ವ್ಯಕ್ತಿ ಬಂಧನ Read More »

ಕರಾವಳಿ

ಹೊಯ್ಸಳರ ಕಾಲದ 13ನೇ ಶತಮಾನದಲ್ಲಿನ ವೀರಗಲ್ಲು ಮಂಡ್ಯದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಮೈಸೂರು, ಜ.26. ಇಲ್ಲಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ತಂಡವು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಾಕಶೆಟ್ಟಿಹಳ್ಳಿ ಗ್ರಾಮದಲ್ಲಿ ಈಚೆಗೆ ನಡೆಸಿದ ಕ್ಷೇತ್ರ ಕಾರ್ಯದಲ್ಲಿ ‘ಹೊಯ್ಸಳರ ಕಾಲದ ವಿಶೇಷವಾದ ಅಪ್ರಕಟಿತ ವೀರಗಲ್ಲು ಶಾಸನ ಶಿಲ್ಪ’ವನ್ನು ಪತ್ತೆ ಹಚ್ಚಿದೆ. ಪುರಾತತ್ವಜ್ಞ ಪ್ರೊ.ರಂಗರಾಜು ಎನ್.ಎಸ್. ನೀಡಿದ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧಕ ಡಾ.ಶಶಿಧರ ಸಿ.ಎ. ಕ್ಷೇತ್ರ ಕಾರ್ಯಾನ್ವೇಷಣೆ ಕೈಗೊಂಡಿದ್ದಾರೆ. ಬಳಿಕ ಅವರು ಚಾಕಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ವಿಶೇಷ ವೀರಗಲ್ಲನ್ನು ಪತ್ತೆ ಮಾಡಿದ್ದಾರೆ. ಮೂರು ಹಂತದಲ್ಲಿ ಶಿಲ್ಪಕಲಾ

ಹೊಯ್ಸಳರ ಕಾಲದ 13ನೇ ಶತಮಾನದಲ್ಲಿನ ವೀರಗಲ್ಲು ಮಂಡ್ಯದಲ್ಲಿ ಪತ್ತೆ Read More »

ಕರ್ನಾಟಕ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಾಲ್ ಟಿಕೆಟ್ ತಿದ್ದುಪಡಿ..! ➤ ಜ. 30 ರವರೆಗೆ ಅವಕಾಶ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.26. ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಸಿದ್ಧಪಡಿಸಲಾಗಿದೆ. ಪ್ರವೇಶ ಪತ್ರಗಳಲ್ಲಿ ಅಗತ್ಯವಿದ್ದರೆ ತಿದ್ದುಪಡಿ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜನವರಿ 30ರವರೆಗೆ ಅವಕಾಶ ಕಲ್ಪಿಸಿದೆ. ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗಳನ್ನು ಮಂಡಳಿಯ ಪಿಯು ಎಕ್ಸಾಮ್ ಪೋರ್ಟಲ್ ನಲ್ಲಿ ಲಾಗಿನ್ ಆಗುವ ಮೂಲಕ ಡೌನ್ಲೋಡ್ ಮಾಡಿ ಮಾಡಿಕೊಂಡು ತಿದ್ದುಪಡಿ ಮಾಡಲು ಜನವರಿ 25ರವರೆಗೆ ಅವಕಾಶ ನೀಡಲಾಗಿತ್ತು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಾಲ್ ಟಿಕೆಟ್ ತಿದ್ದುಪಡಿ..! ➤ ಜ. 30 ರವರೆಗೆ ಅವಕಾಶ Read More »

ಕರ್ನಾಟಕ

ಮೊದಲು ಹಣ; ಉಳಿದಿದ್ದೆಲ್ಲಾ ನಂತರ..! ➤ ನಾಲ್ವರ ಜಗಳದಿಂದ ಬಯಲಾಯ್ತು ವೇಶ್ಯಾವಾಟಿಕೆ ದಂಧೆ

(ನ್ಯೂಸ್ ಕಡಬ)newskadaba.com ದಾವಣಗೆರೆ, ಜ.26. ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ರಾಜ್ಯದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲು ತೀರ್ಮಾನಿಸಿದ್ದರು. ಅದರಂತೆ ಗುಜರಾತ್ನಿಂದ ಇಬ್ಬರು ಯುವತಿಯರನ್ನು ದಾವಣಗೆರೆಗೆ ಕರೆತಂದಿದ್ದರು. ಶಿವಮೊಗ್ಗ ಮೂಲದ ಇಬ್ಬರು ವ್ಯಕ್ತಿಗಳೊಂದಿಗೆ ವೇಶ್ಯಾವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಸೂಚಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಆಗಿದ್ದೇ ಬೇರೆ. ಗುಜರಾತ್ ಮೂಲದ ಯುವತಿರು ಹಾಗೂ ವೇಶ್ಯಾವಾಟಿಕೆಗೆ ಕರೆಸಿದ್ದವರ ನಡುವೆ ಹಣದ ವಿಚಾರವಾಗಿ ಜಗಳ ಆರಂಭವಾಗಿದೆ. ಇದರಿಂದ ಸಿಟ್ಟಾದ ಯುವತಿಯರು ದಾವಣಗೆರೆಗೆ ಕರೆಯಿಸಿ ವೇಶ್ಯಾವಾಟಿಕೆ ಯತ್ನಿಸಿದ ಕುರಿತು ಪೊಲೀಸ್ ದೂರು ನೀಡಿದ್ದಾರೆ. ಸದ್ಯ ಹಣದ ವಿಚಾರವಾಗಿ

ಮೊದಲು ಹಣ; ಉಳಿದಿದ್ದೆಲ್ಲಾ ನಂತರ..! ➤ ನಾಲ್ವರ ಜಗಳದಿಂದ ಬಯಲಾಯ್ತು ವೇಶ್ಯಾವಾಟಿಕೆ ದಂಧೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top