karnataka

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಗೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂ. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಜನಾಧಿಕಾರಸಂಘರ್ಷ ಪರಷತ್‌ನ ಆದರ್ಶ ಆರ್. ಐಯ್ಯ‌ರ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ಶುಕ್ರವಾರ ನ್ಯಾಯಾಲಯ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೆ ಬಿಜೆಪಿ ರಾಷ್ಟ್ರೀಯ […]

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಗೆ ಆದೇಶ Read More »

ಕರ್ನಾಟಕ

ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ

(ನ್ಯೂಸ್ ಕಡಬ) newskadaba.com ಸೆ.  27. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಗುರುವಾರದಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್, “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ

ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ Read More »

ಕರ್ನಾಟಕ

ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ಗೌರವ

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 26. ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಬೆಂಗಳೂರು, ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ನೀಡಿ ಗೌರವಿಸಿದೆ. ಶಾಲೆಯ ಮುಖ್ಯೋಪಾಧ್ಯಾಯನಿ ಅಂಬಿಕಾ ರೆಡ್ಡಿ ಕುಸುಮ ಪುರಸ್ಕಾರವನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಸುವರ್ಣ ಭಗವತಿ ಅವರಿಗೆ ಹಸ್ತಾಂತರಿಸಿ ಅಭಿನಂದಿಸಿದರು. ಇನ್ನೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸಬೇಕು ಎಂದು ಸುವರ್ಣ ಭಗವತಿ ಹೇಳಿದರು. ಶಾಲೆಗೆ ಈ ಪುರಸ್ಕಾರ ಬಂದಿರುವುದಕ್ಕೆ ಶಾಲಾ

ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ಗೌರವ Read More »

ಕರ್ನಾಟಕ

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 26. ಬೆಂಗಳೂರಿನಿಂದ ಬಂದಿರುವ ಐದು ಜನ ಅಧಿಕಾರಿಗಳ ಐಟಿ ತಂಡ ಇಂದು ನಗರದ ಸೆಂಟ್ರಲ್ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ವಿಚಾರಣೆ ನಡೆಸಿದ್ದಾರೆ. ಜೈಲಿನ ಸೂಪರಿಂಟೆಂಡೆಂಟ್ ಕೊಠಡಿಯಲ್ಲಿ ಅವರ ಎದುರಿನಲ್ಲಿಯೇ ನ್ಯಾಯಾಲಯದ ಸೂಚನೆಯಂತೆ ಇಂದು ಮತ್ತು  ನಾಳೆ ವಿಚಾರಣೆ ನಡೆಯಲಿದೆ. ರೇಣುಕಸ್ವಾಮಿ ಕೊಲೆ ಆರೋಪವನ್ನು ಮತ್ತೊಬ್ಬರು ಒಪ್ಪಿಕೊಳ್ಳಲು 80 ಲಕ್ಷ ರೂ ನಗದು ಹಣ ನೀಡಿದ ಕುರಿತು ತನಿಖೆ ನಡೆಯಿತ್ತಿದೆ.  

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೌರವ ಉಳಿಯಬೇಕಾದರೆ ಕೂಡಲೇ ರಾಜೀನಾಮೆ ನೀಡಿ- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಸೆ. 26. ತಮಗಿರುವ ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ಅವರು ನೈತಿಕತೆಯನ್ನು ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

ಗೌರವ ಉಳಿಯಬೇಕಾದರೆ ಕೂಡಲೇ ರಾಜೀನಾಮೆ ನೀಡಿ- ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುವ ದಸರಾ 2024: ಮೈಸೂರಿನಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 26. ಈ ವರ್ಷ ಮರೆಯಲಾಗದ ಯುವ ದಸರಾಕ್ಕೆ ಮೈಸೂರು ಸಜ್ಜಾಗಿದ್ದು, ಸಂಗೀತ ರಸಸಂಜೆಯಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಾದ ಇಳಿಯರಾಜ, ಎ.ಆರ್.ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಸೇರಿದಂತೆ ಹಲವರು ಸಂಗೀತ ಸುಧೆ ಹರಿಸಲಿದ್ದಾರೆ. ಯುವ ದಸರಾ ಸಮಿತಿಯಿಂದ ಅ.6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.6ರಂದು ಅಶ್ವಿನಿ ಪುನೀತ್ ರಾಜ್‌ಕುಮರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಸಂಜೆ 6ರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾ 2024: ಮೈಸೂರಿನಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ Read More »

ಕರ್ನಾಟಕ

ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 26. ಸಿಎಂ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು. ವಿರೋಧಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಕಾರ್ಯಕರ್ತರು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಿಕ್ಕಾರ ಕೂಗಲಾಯಿತು.

ಸಿಎಂ ರಾಜೀನಾಮೆ ಆಗ್ರಹಿಸಿ ರಾಜ್ಯ ಬಿಜೆಪಿ ವತಿಯಿಂದ ಪ್ರತಿಭಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

3 ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು-  ಸಚಿವ ವಿ ಸೋಮಣ್ಣ

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಸೆ. 26. ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದ್ದು, 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲಿಸಿ ಮಾತನಾಡಿದ ಅವರು, ಕೋಟೆ ಗಂಗೂರಿನಲ್ಲಿ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ಜೂನ್​​ನಲ್ಲಿ ಈ ಕಾಮಗಾರಿ ಮುಗಿಸುತ್ತೇವೆ ಎಂದರು. ರೈಲ್ವೆ ಇಲಾಖೆಯಲ್ಲಿ ಕಳಪೆ ಕಾಮಗಾರಿ ಸಹಿಸಲ್ಲ. ರೈಲ್ವೆ ಇಲಾಖೆ ಎಂಬುದು ರಕ್ಷಣಾ ಇಲಾಖೆ ಇದ್ದ ಹಾಗೆ. ಇನ್ನು

3 ತಿಂಗಳಲ್ಲಿ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು-  ಸಚಿವ ವಿ ಸೋಮಣ್ಣ Read More »

ಕರ್ನಾಟಕ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 26. ರಾಜ್ಯ ಸರಕಾರದಿಂದ ಕೊಡಮಾಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್‌ ಪಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಕುರಿತು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ ಅಧಿಕಾರಿಗಳಿಗೆ ಕೊಡಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿರುವ ಅಧಿಕಾರಿಗಳ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ Read More »

ಕರಾವಳಿ

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಸೆ. 26. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಹುನಗುಂದ ತಾಲೂಕಿನ ಧನ್ನೂರ ಟೋಲ ನಾಕಾ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮೃತಪಟ್ಟವರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯ ನಿವಾಸಿಗಳಾದ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಕಾರು ಚಾಲಕ ಮುಹಮ್ಮದ್ ರಫೀಕ್ ಗುಡ್ನಾಳ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನದ ದರ್ಶನ ಮುಗಿಸಿಕೊಂಡು

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top