karnataka

ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                             

(ನ್ಯೂಸ್ ಕಡಬ)newskadaba.com  ಧಾರವಾಡ, ಜ.24. ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ. ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ […]

ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                              Read More »

ಕರ್ನಾಟಕ

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.24. ಯಾವುದೇ ವರ್ಗಾವಣೆ, ನಿಯೋಜನೆಗೆ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಬೊಮ್ಮಾಯಿ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಸಿಎಂ ಬೊಮ್ಮಾಯಿ ‘ ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದೆ ಆಯವ್ಯಯ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಇರುವುದರಿಂದ , ಈ ಹಂತದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ ! Read More »

ಕರ್ನಾಟಕ

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ರಂಗ ಭೂಮಿ ಯುವ ನಟರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಮೃತ ಯುವಕ ಎಂದು ಗುರುತಿಸಲಾಗಿದೆ. ಕಳೆದ 1 ತಿಂಗಳಿನಿಂದ ಕಾರ್ತಿಕ್ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಈ ಬಗ್ಗೆ

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಜ.24. ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಭಾರತ-ನೇಪಾಳ ಗಡಿಭಾಗದ ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ನೇಪಾಳದ ಜಿತೇಂದ್ರ ಶಾರ್ಕಿ(26) ಬಂಧಿತ ಆರೋಪಿ. ಈತ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಎರಡು ವರ್ಷಗಳಿಂದ ಜೀತೇಂದ್ರ ನ್ಯಾಯಾಲಯಕ್ಕೆ ಹಾಜರಾಗಿಲ್ಲ, ಅವರ ವಿರುದ್ಧ 16 ವಾರಂಟ್ ಮತ್ತು 3 ಅಟ್ಯಾಚ್ ವಾರೆಂಟ್‌ಗಳನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಜಯನಗರದ ವಿಜಯ ಕಾಲೇಜಿನಲ್ಲಿ ಹುಡುಗಿಯರ ಶೌಚಾಲಯಕ್ಕೆ ಯುವಕನೊಬ್ಬ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಕುಮಾರ್ (42) ಬಂಧಿತ ಆರೋಪಿ. ವಿಜಯ ಕಾಲೇಜಿನ ಮಹಿಳಾ ಶೌಚಾಲಯಕ್ಕೆ ಆರೋಪಿಯು ನುಗಿದ್ದ. ಘಟನೆ ನಡೆದ 13 ದಿನಗಳ ಬಳಿಕ ಕೊನೆಗೂ ಆರೋಪಿಯನ್ನು ಜಯನಗರ‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ಯಾಸ್ಟ್ರೊಲಜಿ ಖಾಯಿಲೆಯಿಂದ ಬಳಲುತ್ತಿದ್ದ ಅಜಯ್, ವಿಜಯ ಕಾಲೇಜು ಬಳಿ ತೆರಳುತಿದ್ದ. ಈ ವೇಳೆ ಗಡಿಬಿಡಿಯಲ್ಲಿ ಲೇಡಿಸ್ ಬಾತ್ ರೂಂಗೆ ತೆರಳಿದ್ದ. ಈ

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ.4 & 5 ರಂದು 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)newskadaba.com ವಿಜಯಪುರ, ಜ.23. ಬಸವನಾಡು, ಗೊಮ್ಮಟ ಬೀಡು, ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ಷೇತ್ರ ವಿಜಯಪುರದಲ್ಲಿ ಫೆಬ್ರವರಿ 4 & 5 ರಂದು ಎರಡು ದಿನ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಸಮ್ಮೇಳನದ ಸಿದ್ಧತೆಗಳನ್ನು ಪರಿಶೀಲಿಸಲು ಕರೆಯಲಾಗಿದ್ದ ವಿವಿಧ ಸಮಿತಿಗಳ ಸಭೆಯ ಸಂದರ್ಭದಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಮ್ಮೇಳನ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು. ಐತಿಹಾಸಿಕ ವಿಜಯಪುರ ನಗರದಲ್ಲಿ ಪ್ರಪ್ರಥಮ

ಫೆ.4 & 5 ರಂದು 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನ Read More »

ಕರ್ನಾಟಕ

ಕರ್ನಾಟಕದ ‘ಎ’ ವರ್ಗದ ದೇವಸ್ಥಾನಗಳಿಂದ ವರ್ಷಕ್ಕೆ 420 ಕೋಟಿ ರೂ. ಆದಾಯ ! 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಕರ್ನಾಟಕ ದತ್ತಿ (ಮುಜರಾಯಿ) ಇಲಾಖೆಗೆ ಒಳಪಡುವ 400 ‘ಎ ಮತ್ತು ಬಿ’ ವರ್ಗದ ದೇವಸ್ಥಾನಗಳು 2021-22ರಲ್ಲಿ 450 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸಿವೆ ಎಂದು ದೇವಸ್ಥಾನಗಳ ಲೆಕ್ಕ ಪರಿಶೋಧನೆಯಿಂದ ತಿಳಿದುಬಂದಿದೆ. ದೇವಾಲಯಗಳು ವಾರ್ಷಿಕ ಲೆಕ್ಕಪರಿಶೋಧನೆಯ ಖಾತೆಗಳನ್ನು ಸಲ್ಲಿಸಬೇಕು ಎಂದು ನಿಯಮಗಳಿದ್ದು ಸರ್ಕಾರ ಲೆಕ್ಕಪರಿಶೋಧನೆಗಳಿಗೆ ಗಡುವನ್ನು ನಿಗದಿಪಡಿಸಿತ್ತು. ಆ ಪ್ರಕಾರ ಮುಜರಾಯಿ ಇಲಾಖೆಗೆ ಒಳಪಡುವ 400 ‘ಎ ಮತ್ತು ಬಿ’ ವರ್ಗದ ದೇವಸ್ಥಾನಗಳು ಒಂದು ವರ್ಷದಲ್ಲಿ 450 ಕೋಟಿ ರೂ.ಗೂ ಹೆಚ್ಚು

ಕರ್ನಾಟಕದ ‘ಎ’ ವರ್ಗದ ದೇವಸ್ಥಾನಗಳಿಂದ ವರ್ಷಕ್ಕೆ 420 ಕೋಟಿ ರೂ. ಆದಾಯ !  Read More »

ಕರ್ನಾಟಕ

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಆಂಧ್ರಪ್ರದೇಶದಿಂದ ಖೋಟಾ ನೋಟು ತಂದು ಚಲಾವಣೆಗೆ ಪ್ರಯತ್ನಿಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 40 ಲಕ್ಷ ರೂ. ನಕಲಿ ನೋಟು ಜಪ್ತಿ ಮಾಡಿದ್ದಾರೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಿ.ಚರಣ್ ಸಿಂಗ್ (47) ಮತ್ತು ರಜಪುತ್ರ ರಜನಿ (38) ಬಂಧಿತರು ಎಂದು ಗುರುತಿಸಲಾಗಿದೆ. 500 ರೂ. ಮುಖ ಬೆಲೆಯ 40 ಲಕ್ಷ ರೂ. ಮೌಲ್ಯದ ಖೋಟಾ ನೋಟು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೀಲ್‌ ಪರೀಕ್ಷೆ ಮಾಡದಿರುವುದೇ ಅನಿಲ ಅವಘಡಗಳಿಗೆ ಮೂಲ ಕಾರಣ     ➤ ಸಿಲಿಂಡರ್‌ ಪಡೆಯುವ ಮುನ್ನ ಸೀಲ್‌ ಪರೀಕ್ಷಿಸಿ

(ನ್ಯೂಸ್ ಕಡಬ)newskadaba.com ಮಂಡ್ಯ, ಜ.23. ಅಡುಗೆ ಅನಿಲದ ಸಿಲಿಂಡರ್‌ ಪಡೆಯುವ ಮುನ್ನ ಗ್ರಾಹಕರು ಪ್ರಾಥಮಿಕವಾಗಿ ಸೀಲ್‌ ಪರೀಕ್ಷೆ ಮಾಡದಿರುವುದೇ ಅನಿಲ ಅವಘಡಗಳಿಗೆ ಮೂಲ ಕಾರಣ ಎಂದು ಅನಿಲ ಸರಬರಾಜು ಕಂಪನಿ, ಏಜೆನ್ಸಿ ಸಿಬ್ಬಂದಿ ಹೇಳುತ್ತಾರೆ. ಆದರೆ, ಗ್ರಾಹಕರಲ್ಲಿ ಅರಿವಿನ ಕೊರತೆಯಿಂದಾಗಿ ಸಿಲಿಂಡರ್‌ಗಳನ್ನು ನೇರವಾಗಿ ಪಡೆಯುವ ಪ್ರಕ್ರಿಯೆ ಮುಂದುವರಿದಿದೆ. ಅದೃಷ್ಟವಶಾತ್‌ ಜಿಲ್ಲೆಯಲ್ಲಿ ಈಚೆಗೆ ಗಂಭೀರವಾದ ಯಾವುದೇ ಅಡುಗೆ ಅನಿಲ ದುರಂತಗಳು ನಡೆದಿಲ್ಲ. ಆದರೆ, ಸಣ್ಣಪುಟ್ಟ ಅನಿಲ ಸೋರಿಕೆ ಪ್ರಕರಣಗಳು ನಡೆಯುತ್ತಿದ್ದು, ಅದಕ್ಕೆ ಗ್ರಾಹಕರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪವಿದೆ.

ಸೀಲ್‌ ಪರೀಕ್ಷೆ ಮಾಡದಿರುವುದೇ ಅನಿಲ ಅವಘಡಗಳಿಗೆ ಮೂಲ ಕಾರಣ     ➤ ಸಿಲಿಂಡರ್‌ ಪಡೆಯುವ ಮುನ್ನ ಸೀಲ್‌ ಪರೀಕ್ಷಿಸಿ Read More »

ಕರ್ನಾಟಕ

ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಭಾರತೀಯ ಜೀವ ವಿಮಾ ನಿಗಮದಲ್ಲಿ 8345 ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಜನವರಿ 1, 2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,650/- ರಿಂದ 90,205/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಸಾಮಾನ್ಯ

ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!   Read More »

ಕರ್ನಾಟಕ
Scroll to Top