karnataka

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 ಕೆಜಿ, ಗರಿಷ್ಠ 10 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ. ಏಕ ಸದಸ್ಯ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಹಾಗೂ ಹೆಚ್ಚಿನ ಸದಸ್ಯರನ್ನು ಹೊಂದಿದ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ ನೀಡಲಾಗುವುದು. ಇದಕ್ಕಾಗಿ […]

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ Read More »

ಕರ್ನಾಟಕ

ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ದಿನನಿತ್ಯದ ಓಡಾಟಕ್ಕೆ ಸಮೂಹ ಸಾರಿಗೆಯನ್ನೇ ನಂಬಿಕೊಂಡಿರುವ ಸಾರ್ವಜನಿಕರು, ನಾಡಿದ್ದು ಬಸ್​ಗಳನ್ನು ನಂಬಿಕೊಂಡು ಹೊರಗೆ ಹೊರಡದಿರುವುದು ಒಳಿತು. ಏಕೆಂದರೆ, ನಾಳೆ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ಜ.24ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯ ಸರ್ಕಾರವು 6 ವರ್ಷಗಳೇ ಕಳೆದರೂ

ನಾಳೆ ರಾಜ್ಯಾದ್ಯಂತ ಸಂಚಾರ ವ್ಯತ್ಯಯ ಸಾಧ್ಯತೆ Read More »

ಕರ್ನಾಟಕ

ಮನೆ ಬಾಗಿಲಿಗೇ ಆಸ್ತಿ ದಾಖಲೆ ! ➤ ಕಂದಾಯ ಸಚಿವ ಆರ್.ಅಶೋಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು‌. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು

ಮನೆ ಬಾಗಿಲಿಗೇ ಆಸ್ತಿ ದಾಖಲೆ ! ➤ ಕಂದಾಯ ಸಚಿವ ಆರ್.ಅಶೋಕ Read More »

ಕರ್ನಾಟಕ

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                  

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ವರದಿಯಾಗಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ ಎನ್ನಲಾಗಿದೆ. ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                   Read More »

ಕರಾವಳಿ, ಕ್ರೈಮ್ ನ್ಯೂಸ್

ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ !       

(ನ್ಯೂಸ್ ಕಡಬ)newskadaba.com  ಧಾರವಾಡ, ಜ.21. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ. ಹಂದಿಗಳು, ನಾಯಿಗಳು ಹಾಗೂ ಇತರೆ ಬಿಡಾಡಿ ಪ್ರಾಣಿಗಳು ಓಡಾಡುವ ತೆರೆದ ಮೈದಾನದಲ್ಲಿ ರೋಗಿಗಳ ಹಾಸಿಗೆಗೆ ಹಾಕಲಾಗಿದ್ದ ಕಂಬಳಿ, ಏಪ್ರನ್‌ಗಳನ್ನು ಒಗೆದು ಒಣಗಿಸಿ ಹಾಕಲಾಗಿತ್ತು. ಆದರೆ ಈ ಕಂಬಳಿ, ಹೊದಿಕೆಗಳ ಮೇಲೆ ಪ್ರಾಣಿಗಳು ಓಡಾಡಿರುವ ಘಟನೆ ಧಾರವಾಡದಲ್ಲಿ ಜಿಲ್ಲಾ ಆಸ್ಪತ್ರೆಲ್ಲಿ ನಡೆದಿದೆ. ಅದಾಗ್ಯೂ ಅಧಿಕಾರಿಗಳ ನಿರ್ಲಕ್ಷ್ಯ ಅಂತಹ ಸ್ಥಳಗಳಲ್ಲಿ ಒಣಗಿಸಿದ ಬಟ್ಟೆಗಳನ್ನು ಸುಮಾರು 200 ರೋಗಿಗಳಿಗೆ

ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ !        Read More »

ಕರ್ನಾಟಕ

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.21. ಭೀಕರ ಅಪಘಾತದಲ್ಲಿ ವಿವಾಹ ನಿಶ್ಚಯಗೊಂಡ ಯುವಕ ಸೇರಿ ಇಬ್ಬರು ಮೃತಪಟ್ಟ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಿರಣ್​ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ಗೆ ಮದುವೆ ನಿಗದಿಯಾಗಿತ್ತು.ಇದೀಗ ಮದುವೆ ಮನೆಯಲ್ಲಿ ಶೋಕ ಮುಡುಗಟ್ಟಿದೆ.  

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ರೈತರಿಗೆ ಗುಡ್ ನ್ಯೂಸ್   ➤ ಇನ್ಮುಂದೆ 7 ಗಂಟೆ ನಿರಂತರ ‘ವಿದ್ಯುತ್’ ಸರಬರಾಜು

(ನ್ಯೂಸ್ ಕಡಬ)newskadaba.com  ಮೈಸೂರು, ಜ.21. ರಾಜ್ಯದ ರೈತರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಿದ್ದರೂ ಸರಬರಾಜು ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತದೆ, ಲೋಡ್ ಶೆಡ್ಡಿಂಗ್ ಇಲ್ಲದಂತೆ ವಿದ್ಯುತ್ ಅನ್ನು ಯಶಸ್ವಿಯಾಗಿ

ರಾಜ್ಯದ ರೈತರಿಗೆ ಗುಡ್ ನ್ಯೂಸ್   ➤ ಇನ್ಮುಂದೆ 7 ಗಂಟೆ ನಿರಂತರ ‘ವಿದ್ಯುತ್’ ಸರಬರಾಜು Read More »

ಕರ್ನಾಟಕ

ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಸಂಬಂಧಿಯನ್ನೇ ಹತ್ಯೆಗೈದ ಪತಿರಾಯ      

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.21. ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಗಂಡ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಾಳಿಕಾ ನಗರ ನಿವಾಸಿ ಈರಯ್ಯಾ ಮಠ ಎಂಬಾತನು ಅದೇ ಬಡಾವಣೆಯ ದಾನಯ್ಯ ಗಣಚಾರಿ ಪತ್ನಿ ವಾಣಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ. ಇದೇ ಕಾರಣಕ್ಕೆ ಅವಳ ಪತಿ ದಾನಯ್ಯ ಗಣಚಾರಿ ಕೊಲೆ ಮಾಡಿದ್ದಾನೆ. ಈ ಘಟನೆ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈರಯ್ಯಾ ಮಠ ಎಂಬುವವರು ತಮ್ಮ ಪತ್ನಿ ಕವಿತಾಳ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸಗಿದ್ದರು.

ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಸಂಬಂಧಿಯನ್ನೇ ಹತ್ಯೆಗೈದ ಪತಿರಾಯ       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ.6 ರಂದು ರಾಜ್ಯಕ್ಕೆ ಮತ್ತೆ ‘ಪ್ರಧಾನಿ ಮೋದಿ’ ಭೇಟಿ   

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಕರ್ನಾಟಕದಲ್ಲಿ ಮತದಾರರನ್ನು ಸೆಳೆಯುತ್ತಿರುವ ಬಿಜೆಪಿ ಈಗಾಗಲೇ ರಾಜ್ಯದ ಹಲವು ಕಡೆ ಭರ್ಜರಿ ಸಮಾವೇಶ, ಪ್ರಚಾರ ನಡೆಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಫೆ.6 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಧಾರವಾಡ, ತುಮಕೂರು ಜಿಲ್ಲೆಗೆ ಭೇಟಿ ನೀಡಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದರು. ಸಮಾವೇಶದ ವೇದಿಕೆಯಲ್ಲಿ ಪ್ರಧಾನಿ ಮೋದಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ

ಫೆ.6 ರಂದು ರಾಜ್ಯಕ್ಕೆ ಮತ್ತೆ ‘ಪ್ರಧಾನಿ ಮೋದಿ’ ಭೇಟಿ    Read More »

ಕರ್ನಾಟಕ

ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

(ನ್ಯೂಸ್ ಕಡಬ)newskadaba.com  ಕೊಪ್ಪಳ, ಜ.21. ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್‌.ಎಸ್‌) ಪಕ್ಷದ ಹತ್ತು ಜನ ಕಾರ್ಯಕರ್ತರು ಇಲ್ಲಿನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಳಿಕ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ. ಕೆಆರ್‌ಎಸ್‌ ಪದಾಧಿಕಾರಿಯೊಬ್ಬರ ಸಂಬಂಧಿಕರ ಹೆರಿಗೆ ಜಿಲ್ಲಾಸ್ಪತ್ರೆಯಲ್ಲಿ ಆಗಿದ್ದು, ಮಾತ್ರೆ ತೆಗೆದುಕೊಳ್ಳುವ ವಿಷಯಕ್ಕೆ ಸಂಬಂಧಿಸಿ ಕಾರ್ಯಕರ್ತ ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ಜಟಾಪಟಿಯಾಗಿದೆ ಎಂದು ತಿಳಿದುಬಂದಿದೆ. ಬಳಿಕ ಕೆಲ ಕಾರ್ಯಕರ್ತರು ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ

ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ Read More »

ಕರ್ನಾಟಕ
Scroll to Top