karnataka

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.20. ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸವನ್ನೇ ಮೆರೆದಿರುವಂತ ಘಟನೆ ನಡೆದಿದೆ. ತಡರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಂತ ನರ್ಸ್ ಮೇಲೆಯೇ ಮೂವರು ಕಾಮುಕರು ಅತ್ಯಾತಾರವೆಸಗಿರೋ ಘೋರ ಘಟನೆ ನಡೆದಿದೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ತೆರಳೋದಕ್ಕೆ ತಡರಾತ್ರಿ ನರ್ಸ್ ಒಬ್ಬರು ಕಾಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಕೆಯ ಬಳಿಯಲ್ಲಿ ತೆರಳಿದಂತ ಮೂವರು, ಎಲ್ಲಿಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಈ ವೇಳೆ ತಾನು ಇಂಡಿಗೆ ಹೋಗಬೇಕು ಎಂದು ತಿಳಿಸಿದಾಗ, ಇಲ್ಲಿ ಬಸ್ ಬರೋದಿಲ್ಲ, […]

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.20. ಕಳೆದ ಕೆಲವು ದಿನಗಳಿಂದ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿ.ಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿತ್ತು, ಇದು ಸಾರ್ವಜನಿಕರಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಬಿ.ಸಿರೋಡಿನ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿತ್ತು. ಜನರು ಇದು ಸ್ಯಾಂಟ್ರೊ ರವಿಯ ಕಾರು ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ಈ ಕಾರಿನ ದಾಖಲೆ ಇದೆ ಎಂದು ವರದಿ ತಿಳಿಸಿದೆ. ಇನ್ನು ಈ ಕಾರು ಕೇರಳ ಸರಕಾರದ

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಜ. 20. ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ ರುದ್ರಗೌಡ ಮನೆಯಲ್ಲಿದ್ದು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆಂದು ಮೂಲಗಳು ಹೇಳಿವೆ. ಇನ್ನು ಈ ವೇಳೆ ಪತ್ನಿ ಹಾಗೂ ತಾಯಿ ಸೇರಿದಂತೆ ಇತರೆ ವ್ಯಕ್ತಿಗಳು

ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ Read More »

ಕರ್ನಾಟಕ

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.20. ಕೆಲ ದಿನಗಳ ಹಿಂದೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜ ಸಮೀಪದಲ್ಲಿ ಬೆಳಕಿಗೆ ಬಂದಿದೆ.  ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ(70) ಶವವಾಗಿ ಪತ್ತೆಯಾದ ವ್ಯಕ್ತಿ. ಎಂದಿನಂತೆ ಕೂಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಬಳಿಕ ಅವರು ಮನೆಗೆ ಬಾರದೇ ಇದ್ದುದರಿಂದ ಮನೆಯವರು ಹುಟುಕಾಟ ವಿವಿಧೆಡೆ ಹುಡುಕಾಟ ನಡೆಸಿದ್ದರು. ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ➤ ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ

(ನ್ಯೂಸ್ ಕಡಬ)newskadaba.com ಜ.20. 10ನೇ ತರಗತಿ ಓದಿದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ➤ ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ Read More »

ಉದ್ಯೋಗ, ಕರ್ನಾಟಕ

ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಬೆಳೆ ನಷ್ಟಕ್ಕೆ ದುಪ್ಪಟ್ಟು ಪರಿಹಾರ ಗರಿಷ್ಠ 1 ಲಕ್ಷ ರೂ. ನೀಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50,000 ರೂ.ನಿಂದ 1 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಕಾಡು ಪ್ರಾಣಿಗಳಿಂದ ಉಂಟಾಗುವ ಜಾನುವಾರುಗಳ ಪ್ರಾಣ ಹಾನಿ ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಳ ಮಾಡಬೇಕೆಂಬ

ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ರಸ್ತೆಯಲ್ಲೇ ಎಸೆದು ಹೋದ ಪಾಪಿ ತಾಯಿ..!! 

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಜ.20. ಮಗ ಕೆಟ್ಟವನಾದರೂ ತಾಯಿ ಕೆಟ್ಟವಳಾಗುವುದಿಲ್ಲ ಎನ್ನುವ ಮಾತಿದೆ. ಆದರೆ ಇಲ್ಲಿ ಮಾತ್ರ ತಾಯಿ, ತನ್ನ ಮಗುವಿಗೆ ಜನ್ಮ ನೀಡಿ ಮಗು ಬೇಡ ಎಂದು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಅದರ ಪರಿಣಾಮವಾಗಿ ಈಗ ಮಗು ಮೃತಪಟ್ಟಿದೆ. ನಡುರಸ್ತೆಯಲ್ಲೇ ಪುಟ್ಬಾತ್ ಮೇಲೆ ಮಗುವಿಗೆ ಹೆಣ್ಣು ಜನ್ಮ ನೀಡಿದ ತಾಯಿ ನಂತರ ಆಕೆ ನಾಪತ್ತೆಯಾಗಿದ್ದಾಳೆ. ಈ ರೀತಿಯ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿವೆ. ಹುಟ್ಟಿಸಿದ ಮಗು ತನಗೆ ಬೇಡ ಎಂದು ಅನೇಕ ತಾಯಂದಿರು ಮಗುವನ್ನು ತ್ಯಜಿಸುವುದು ಈಗ ಸಾಮಾನ್ಯವಾಗಿದೆ.

ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ರಸ್ತೆಯಲ್ಲೇ ಎಸೆದು ಹೋದ ಪಾಪಿ ತಾಯಿ..!!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಸುಳಿವು ನೀಡಿದವರ

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ಸಚಿವರು ಅಥವಾ ಶಾಸಕರು ವಿತರಿಸಬಹುದಾಗ ಹಕ್ಕುಪತ್ರ ವಿತರಣೆಗೆ ಪ್ರಧಾನಿಯನ್ನು ಕರೆಸುತ್ತಿದ್ದಾರೆ ಎಂದರೆ ಇವರು ಏನು ಕೆಲಸ ಮಾಡಿಲ್ಲವೆಂದೇ ಅರ್ಥ ಎಂದು ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು. ಮಾಹಿತಿ ಪ್ರಕಾರ ಈಗಾಗಲೇ ದಾಖಲಾತಿಗಳು ಇರುವವರಿಗೆ ಮತ್ತೆ ಹಕ್ಕುಪತ್ರ ವಿತರಣೆ ಮಾಡಿಸಲಿದ್ದಾರೆ. ಈ ಬಗ್ಗೆ ಸುಭಾಷ್ ರಾಠೋಡ್ ವಿವರವಾಗಿ ಮಾತನಾಡಿದ್ದಾರೆ. ಯಾರಿಗೆ ಹಕ್ಕುಪತ್ರ ವಿತರಿಸಿದರು ಎನ್ನುವ ಬಗ್ಗೆ ದಾಖಲಾತಿಯೊಂದಿಗೆ ಇನ್ನೆರಡು ದಿನದಲ್ಲಿ ಮಾತನಾಡಲಿದ್ದೇನೆ ಎಂದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಎಂದು

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ರಾಜ್ಯ ಸರ್ಕಾರ 18 ವರ್ಷದವರಿಗೆ ಮದ್ಯ ಖರೀದಿಗೆ ಅನುಮತಿ ಕೊಡಲು ಚಿಂತಿಸುತ್ತಿದೆ. ಬಿಜೆಪಿ ಸರ್ಕಾರದ ಈ ಕ್ರಮವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಇದು ಒಂದು ತಲೆಮಾರನ್ನು ನಾಶ ಮಾಡಲು ಹೊರಟಿರುವ ಕ್ರಮ. ಯುವ ಸಬಲೀಕರಣ, ಯುವಕರಿಗೆ ಉದ್ಯೋಗ ಕೊಡಲು ಇವರಿಗೆ ಆಗಿಲ್ಲ.ಈಗ ಯುವಕರನ್ನು ದುಷ್ಟಟಕ್ಕೆ ಪ್ರೇರೇಪಿಸುವ ಯೋಚನೆ ಸರ್ಕಾರ ಮಾಡ್ತಿದೆ. ಬಿಜೆಪಿ ಸರ್ಕಾರಕ್ಕೆ ಇದರ ಪರಿಣಾಮ ಗೊತ್ತಿಲ್ಲ, ಕೇವಲ ದುಡ್ಡು ಮಾಡಬೇಕು ಅಷ್ಟೇ.

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ Read More »

ಕರಾವಳಿ
Scroll to Top