karnataka

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadab.com ಗದಗ, ಜ.18. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಆಟೋಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಅಮರೇಗೌಡ ಬಸವನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಓರ್ವ ವ್ಯಕ್ತಿಯನ್ನು 1 ಕಿ.ಮೀ ಎಳೆದೊಯ್ದ ಬೈಕ್ ಸವಾರ

(ನ್ಯೂಸ್ ಕಡಬ)newskadab.com  ಬೆಂಗಳೂರು, ಜ.18. ಬೆಂಗಳೂರಿನಲ್ಲಿ ಅಮಾನವೀಯ ಘಟನೆ ವರದಿಯಾಗಿದ್ದು, ರಸ್ತೆಯಲ್ಲಿ ವ್ಯಕ್ತಿಯನ್ನು ಬೈಕ್ ಸವಾರ 1 ಕಿ.ಮೀ ಧರಧರನೇ ಎಳೆದೊಯ್ದ ಭೀಕರ ಘಟನೆ ಪ್ರಕರಣಕ್ಕೆ ಸಂಬಂಧಿಸಿ, ಚಾಲಕ ಮುತ್ತಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ದುರುಹಂಕಾರಕ್ಕೆ ನಾನು ಅವನ ಹಿಂದೆ ಹೋಗಿದ್ದೆ ಎಂದು ಬೈಕಿನ ಹಿಂದೆ ನೇತುಬಿದ್ದ ಚಾಲಕ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲತಃ ಬಿಜಾಪುರನಾಗಿದ್ದು, ಆದರೆ 54 ವರ್ಷದಿಂದ ಬೆಂಗಳೂರಿನಲ್ಲಿದ್ದೇನೆ. ಕುವೆಂಪು ಪ್ರಾಶಾಭಾರತಿಗೆ ಹೋಗುತ್ತಿದ್ದೆ. ಈ ವೇಳೆ ಈ ಘಟನೆ ನಡೆದಿದೆ. ಬೈಕ್ ಸವಾರ

ಓರ್ವ ವ್ಯಕ್ತಿಯನ್ನು 1 ಕಿ.ಮೀ ಎಳೆದೊಯ್ದ ಬೈಕ್ ಸವಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ !

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶೂ, ಸಾಕ್ಸ್ ಮತ್ತು ಸೈಕಲ್ ಅನುದಾನವನ್ನು ನೇರವಾಗಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ಭಾಗ್ಯ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಮುಂದಿನ ಸಾಲಿನಿಂದ ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಹೀಗಾಗಿ 2022-23 ನೇ

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ ! Read More »

ಕರ್ನಾಟಕ
Theft, crime, Robbery

ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..!

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ಬೆಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಆಟೋ ಪ್ರಯಾಣಿಕ ಬಳಿ 10 ಸಾವಿರ ರೂ. ದರೋಡೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಿಂದ ಹೆಣ್ಣೂರುಬಂಡೆಗೆ ಆಟೋದಲ್ಲಿ ತೆರಳುತ್ತಿದ್ದ ಪ್ರಯಾಣಿಕನನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ್ದಾರೆ. ಡಿಯೋದಲ್ಲಿ ಆಟೋ ಹಿಂಬಾಲಿಸಿ ದುಷ್ಕರ್ಮಿಗಳು ಬಂದಿದ್ದು, ಮಚ್ಚು ತೋರಿಸಿ 10 ಸಾವಿರ ರೂ. ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಅದೇ ರಸ್ತೆಯಲ್ಲಿ ಕಾರು ಬಂದಿದ್ದರಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ

ಆಟೋ ಚಾಲಕನಿಗೆ ಮಚ್ಚು ತೋರಿಸಿ 10 ಸಾವಿರ ರೂ. ದೋಚಿದ ದರೋಡೆಕೋರರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ನಗರದ ಕೊಂಚಾಡಿ ಹಾಗೂ ಕಂಕನಾಡಿಯಲ್ಲಿನ ಮಹಿಳಾ ವಸತಿ ಗೃಹಗಳಲ್ಲಿ ಉದ್ಯೋಗನಿರತ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ಉಚಿತವಾಗಿ ವಸತಿ ಗೃಹಗಳಲ್ಲಿ ಪ್ರವೇಶ ಪ್ರಾರಂಭಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2959809 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ Read More »

ಕರಾವಳಿ, ಕರ್ನಾಟಕ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ. ಜ.17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಜ.18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಜ.21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು

ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಸಂಪನ್ನ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಡೇ- ನಲ್ಮ್, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟೀಯ ನಗರ ಜೀವನೋಪಾಯ ಅಭಿಯಾನದಡಿ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರವನ್ನು ನಗರದ ಉರ್ವಾ ಮಾರ್ಕೆಟ್‍ನ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮಹಾನಗರ ಪಾಲಿಕೆಯ ಸಾಮಾಜಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲಿಯಾನ್ ಕಾರ್ಯಕ್ರಮ  ಉದ್ಘಾಟಿಸಿ, ಸ್ವಸಹಾಯ ಗುಂಪಿನ ಸದಸ್ಯರು ತರಬೇತಿಯ ಪ್ರಯೋಜ ಪಡೆದು ಜೀವನದಲ್ಲಿ ಯಶಸ್ವಿಯಾಗುವಂತೆ ಚಾಲನೆ ನೀಡಿದರು.

ಮಂಗಳೂರು: ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಸಂಪನ್ನ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ ಎನ್ನಲಾಗಿದೆ. ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.    

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ಭಾರತದಲ್ಲಿ ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿಪಡೆದು ಆತಂಕ ಹುಟ್ಟಿಸಿರುವ ಚರ್ಮಗಂಟು ರೋಗಕ್ಕೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಹಾಗೂ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ (ಐವಿಆರ್’ಐ) ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ. ಈ ಕುರಿತು ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಅಂಡ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನ ನಿರ್ದೇಶಕ ಡಾ.ಬಿ.ಆರ್.ಗುಲಾಟಿ ಮಾತನಾಡಿ, ಎಲ್‌ಎಸ್‌ಡಿಗೆ ಕಾರಣವಾಗುವ ವೈರಸ್ ಅನ್ನು ಬಳಸುವ ಹೋಮೋಲೋಗಸ್ ಲಸಿಕೆ ವೈರಸ್ ವಿರುದ್ಧ 100 ಪ್ರತಿಶತದಷ್ಟು ರಕ್ಷಣೆ ನೀಡುತ್ತದೆ ಎಂದು ಹೇಳಿದ್ದಾರೆ.

ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ Read More »

ಕರ್ನಾಟಕ
Scroll to Top