karnataka

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ತೀವ್ರಗೊಂಡಿದೆ. ಭಾರೀ ಚಳಿ ಹಾಗೂ ಮಂಜುನಿಂದ ಕೂಡಿದ ವಾತಾವರಣವಿತ್ತು ಎಂದು ವರದಿಯಾಗಿದೆ. ಗ್ರಾಮಾಂತರ ಭಾಗಗಳಲ್ಲಿ ಚಳಿ ಹೆಚ್ಚಿದ್ದು, ಬಿಸಿಲು ಆವರಿಸುವವರೆಗೂ ಮೈ ಕೊರೆಯುವ ಚಳಿ ಇತ್ತೀಚೆಗೆ ಜಾಸ್ತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ,  ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಮುಂತಾದ ಕಡೆಗಳಲ್ಲಿ ಬೆಳಗ್ಗೆ ಬಿಸಿಲು ಆವರಿಸಿದರೂ ಚಳಿ ಕಡಿಮೆಯಾಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನಗರಗಳಲ್ಲಿಯೂ ಬೆಳಗ್ಗಿನ ಹೊತ್ತು ಭಾರೀ […]

ಮಂಗಳೂರು: ಚಳಿಯ ವಾತಾವರಣ ಇನ್ನಷ್ಟು ಹೆಚ್ಚಳ ಸಾಧ್ಯತೆ.!! ➤  ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!!

(ನ್ಯೂಸ್ ಕಡಬ)newskadaba.com  ನಾಗ್ಪುರ, ಜ.15. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಬೆಳಗಾವಿ ಜೈಲಿನಲ್ಲಿರುವುದಾಗಿ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ  ಜಯೇಶ್ ಕಾಂತ ಎಂಬಾತ ಸಚಿವ ಗಡ್ಕರಿ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ. ಈತ ಕುಖ್ಯಾತ ದರೋಡಕೋರ ಹಾಗೂ ಕೊಲೆ ಆರೋಪಿಯಾಗಿದ್ದು, ಬೆಳಗಾವಿ ಜೈಲಿನಲ್ಲಿದ್ದಾನೆ. ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಬಳಕೆ ಮಾಡಿಕೊಂಡು ಗಡ್ಕರಿ ಅವರ ಕಚೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಚಿವರಿಗೆ ಜೀವ

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..!

(ನ್ಯೂಸ್ ಕಡಬ)newskadaba.com ಕೋಲಾರ, ಜ.15. ಮಲಗಿದ ಸ್ಥಿತಿಯಲ್ಲೇ ಯುವ ಜೋಡಿಯ ಮೃತದೇಹ ಪತ್ತೆಯಾದ ಘಟನೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದೆ. ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಮೃತದೇಹ ಪತ್ತಯಾಗಿದೆ. ಪ್ರೀತಿ ಮಾಡುವಂತೆ ಸುಮಾಗೆ ಪ್ರಕಾಶ ಭಜಂತ್ರಿ ಆಗ್ರಹಿಸಿದ್ದ. ಆದರೆ ಆಕೆಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮನೆಯಲ್ಲಿ ಒಪ್ಪದ ಹಿನ್ನೆಲೆ ಸುಮಾ ಪ್ರೀತಿಯನ್ನು ನಿರಾಕರಿಸಿದ್ದಳು. ಇದಕ್ಕೆ ಕೋಪಗೊಂಡ ಪ್ರಕಾಶ ಯಾರೂ ಇಲ್ಲದ ವೇಳೆ ಸುಮಾಳ ಮನೆಗೆ ಆಗಮಿಸಿ, ಆಕೆಯನ್ನು ಕೊಂದು ಬಳಿಕ

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಹಾಗೂ ಎಫ್.ಟಿ.ಎಸ್.ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ಬಿಜೈ ಕಾಪಿಕಾಡು ನಿವಾಸಿ ಶೇಖರ ಆಲಿಯಾಸ್ ಜೆ.ಡಿ.ಚಂದ್ರ ಶೇಖರ್ ಶಿಕ್ಷೆಗೊಳಗಾದವನು ಎಂದು ತಿಳಿದುಬಂದಿದೆ. ಈತ 2022 ರ ಜೂ.21ರಂದು ಬೆಳಗ್ಗೆ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com   ಚಿತ್ರದುರ್ಗ, ಜ.14. ಇತಿಹಾಸ ಹೊಂದಿರುವ ಶ್ರೀರಾಮನ ದೇವಸ್ಥಾನವನ್ನು ಧ್ವಂಸಗೊಳಿಸಿ, ನದಿಗೆ ಎಸೆದಿದ್ದ ವಿಗ್ರಹ ಇದೀಗ ವೇದಾವತಿಯ ಕೂಡ್ಲಹಳ್ಳಿ ಸಂಗಮೇಶ್ವರ ದೇವಸ್ಥಾನದ ಬಳಿ ಪತ್ತೆಯಾಗಿದೆ. ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೂಡ್ಲಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಜಮೀನಿನಲ್ಲಿ ನೂರಾರು ವರ್ಷ ಹಳೆಯ ಶ್ರೀರಾಮನ ದೇವಸ್ಥಾನವಿತ್ತು. ದೇವಾಲಯ ಇರುವ ಜಮೀನನ್ನು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಖರೀದಿಸಿದ್ದರು. ಆದರೆ ಜಮೀನು ಮಾಲೀಕ ಕಳೆದ ವರ್ಷ ನವೆಂಬರ್ 17ರಂದು ದೇವಸ್ಥಾನವನ್ನು ರಾತ್ರೋರಾತ್ರಿ ನೆಲಸಮ ಮಾಡಿ,

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com   ಕೊಪ್ಪಳ, ಜ.14. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ  ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪ್ರೇಮಿಗಳಿಬ್ಬರು ಚಾಕುವಿನಿಂದ  ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಯುಸಿ ಓದುತ್ತಿರುವ 17ರ ಹರೆಯದ ಸುಮಾ ಮತ್ತು ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ  ಪ್ರಕಾಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.  ಕಳೆದ ಹಲವು ದಿನಗಳಿಂದ ಪ್ರೇಮಿಗಳು ಪ್ರೀತಿಸುತ್ತಿದ್ದರು.  ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ಇತ್ತು. ಈ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಮಕುಂಜ: ವಿದ್ಯಾರ್ಥಿಗಳು ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡಿ  ➤ ಚಕ್ರವರ್ತಿ ಸೂಲಿಬೆಲೆ ಕಿವಿಮಾತು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.14. ಬಾವಿಯೊಳಗಿನ ಕಪ್ಪೆಯಂತೆ ಇರುವ ಬದಲು ವಿದ್ಯಾರ್ಥಿಗಳು ತಮ್ಮ ಮನಸ್ಸು, ಚಿಂತನೆಯನ್ನು ವಿಸ್ತಾರ ಮಾಡಿಕೊಳ್ಳಿ. ಇವತ್ತಿನ ಭಾರತಕ್ಕೆ ಜಗತ್ತನ್ನು ಗೆಲ್ಲುವಂತಹ ತರುಣ ಶಕ್ತಿ ಬೇಕಿದೆ. ಆದ್ದರಿಂದ ಸ್ವಾಮಿ ವಿವೇಕಾನಂದ, ಆಜಾದ್, ಸುಭಾಶ್ ಚಂದ್ರ ಬೋಸ್, ಝಾನ್ಸಿರಾಣಿ ಲಕ್ಷ್ಮೀಬಾಯಿಯಂತ ದಿಟ್ಟ ಹೋರಾಟಗಾರರನ್ನೂ ಆದರ್ಶವಾಗಿಟ್ಟುಕೊಂಡು ಬದುಕು ರೂಪಿಸಿಕೊಳ್ಳಿ. ಇದರೊಂದಿಗೆ ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡಿ ಅಂತಾ ಚಿಂತಕ ಹಾಗೂ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಆಶ್ರಯದಲ್ಲಿ ಶ್ರೀ

ರಾಮಕುಂಜ: ವಿದ್ಯಾರ್ಥಿಗಳು ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡಿ  ➤ ಚಕ್ರವರ್ತಿ ಸೂಲಿಬೆಲೆ ಕಿವಿಮಾತು..! Read More »

ಕರಾವಳಿ, ಕರ್ನಾಟಕ

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜ.14. ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ. ಅಧಿಕಾರಿಗಳು

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೋಂದಣಿ ರಹಿತ ಪೆಟ್‌ಶಾಪ್‌ಗಳಿಗೆ ಸಚಿವ ಚವ್ಹಾಣ್‌ ಎಚ್ಚರಿಕೆ..!    

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಸಾಕು ಪ್ರಾಣಿ ಮಾರಾಟಗಾರರು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳದೆ ಪೆಟ್‌ಶಾಪ್‌ ತೆರೆದಿದ್ದರೆ ಯಾವುದೇ ಮುನ್ಸೂಚನೆ ನೀಡದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಬಹುತೇಕ ಅಂಗಡಿಗಳಲ್ಲಿ ಅನೇಕ ಪಕ್ಷಿಗಳನ್ನು ಒಂದೇ ಪಂಜರದಲ್ಲಿ ಇರಿಸಿರುವುದು, ಪಕ್ಷಿಗಳು ಮತ್ತು ಪ್ರಾಣಿಗಳು ಸ್ಥಳ ಹಾಗೂ ತಾಜಾ ಗಾಳಿಗಾಗಿ ಹೆಣಗಾಡುತ್ತಿರುವುದು, ನೀರು ಅಥವಾ ಆಹಾರ ಪೂರೈಕೆ ಇಲ್ಲದಿರುವುದು ಶುಚಿತ್ವ ಇಲ್ಲದಿರುವುದು, ಸಣ್ಣ ಮರಿಗಳನ್ನೇ ಮಾರಾಟ

ನೋಂದಣಿ ರಹಿತ ಪೆಟ್‌ಶಾಪ್‌ಗಳಿಗೆ ಸಚಿವ ಚವ್ಹಾಣ್‌ ಎಚ್ಚರಿಕೆ..!     Read More »

ಕರ್ನಾಟಕ

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ವಿ.ವಿ ಸ್ಥಾಪನೆ ➤ ಕೇಂದ್ರ ಗೃಹ ಸಚಿವಾಲಯ

(ನ್ಯೂಸ್ ಕಡಬ) newskadaba.com   ಹುಬ್ಬಳ್ಳಿ, ಜ.14. ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಎನ್ ಎಫ್ಎಸ್ ಯು ಗುಜರಾತ್ ಜೊತೆಗೆ ನಿರಂತರ ಮಾತುಕತೆ ಸಂಪರ್ಕದಲ್ಲಿತ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುಜರಾತ್ ಗೆ ಭೇಟಿ ನೀಡಿ ವಿಶ್ವವಿದ್ಯಾಲಯವನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಕಳೆದ ಮೇ ತಿಂಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಇದಕ್ಕೆ

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ವಿ.ವಿ ಸ್ಥಾಪನೆ ➤ ಕೇಂದ್ರ ಗೃಹ ಸಚಿವಾಲಯ Read More »

ಕರ್ನಾಟಕ
Scroll to Top