karnataka

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜ.14. ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ್ದಾರೆಂದು ತಂಡವೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಕುರಿತು ವಿಟ್ಲದಲ್ಲಿ ವರದಿಯಾಗಿದೆ. ಮಂಗಳಪದವು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಮಹಮ್ಮದ್‌ ಶಾಕೀರ್‌ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ವಿಟ್ಲ ಠಾಣೆಗೆ ದೂರು ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ […]

ವಿಟ್ಲ: ಅನ್ಯಕೋಮಿನ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ➤  ಆರೋಪಿಗಳ ವಿರುದ್ದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ.14. ತಾಯಿಯ ಪ್ರಾಣ ಉಳಿಸಿದ ಮೂರನೇ ತರಗತಿಯ ಬಾಲಕ ದೀಕ್ಷಿತ್‌ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಸಿಕ್ಕಿದ್ದು, ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ‌. ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..! Read More »

ಕರಾವಳಿ, ಕರ್ನಾಟಕ

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು

ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್         

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವಿಜಯ್ ಕುಮಾರ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಈತ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಲಭಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಗಾಂಜಾ ಸಾಗಾಟಕ್ಕೆ

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್       

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13 ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ​ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಎಂಬ ವ್ಯಕ್ತಿಗೆ ಗುರು ಪ್ರಸಾದ್ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗದ ಮಠ ಚಿತ್ರದ ನಿರ್ದೇಶಕರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು. ವಾರಂಟ್ ಪಡೆದ ಗಿರಿನಗರ ಪೊಲೀಸರು ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರು ಪ್ರಸಾದ್ ಅವರನ್ನು

ಚೆಕ್​ಬೌನ್ಸ್ ಪ್ರಕರಣ..!! ➤  ನಟ, ನಿರ್ದೇಶಕ ಗುರು ಪ್ರಸಾದ್ ಅರೆಸ್ಟ್        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                        Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!!

(ನ್ಯೂಸ್ ಕಡಬ) newskadaba.com ತುಮಕೂರು, ಜ.13. ಯುವಕನೋರ್ವ ರೈಲಿನಲ್ಲಿ ಸಿಗರೇಟ್ ಸೇದಿ ಪುಂಡಾಟ ಮೆರೆದಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಸಾರ್ವಜನಿಕರು ಯುವಕ ಬಳಿ ತೆರಳಿ , ಇದು ಸಾರ್ವಜನಿಕ ಸ್ಥಳ. ಇಲ್ಲಿ ಸಿಗರೇಟ್ ಸೇದಬಾರದು ಎಂದು ತಿಳಿ ಹೇಳಿದ್ದಾರೆ. ಆದರೆ ಈ ಯುವಕ ಮಾತ್ರ ಇದ್ಯಾವುದಕ್ಕೂ ಕ್ಯಾರೆ ಅನ್ನದೇ ಸಾರ್ವಜನಿಕರ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವಕ ಪ್ರಯಾಣಿಕರಿಗೆ ಆವಾಜ್ ಹಾಕಿ ಬೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್ !

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ರಾಜ್ಯದಲ್ಲಿ ಪ್ರಥಮ ಬಾರಿಗೆ ರೈಲ್ವೆ ಪೊಲೀಸರಿಗೆ ‘ಶೋಲ್ಡರ್ ಲೈಟ್’ಗಳನ್ನು ವಿತರಿಸಲಾಗಿದ್ದು, ಇನ್ನು ಮುಂದೆ ರಾತ್ರಿ ವೇಳೆ ರೈಲು ಗಸ್ತು, ರೈಲು ಹಳಿ ಗಸ್ತು ಹಾಗೂ ಅಪರಾಧಗಳ ಘಟನಾ ಸ್ಥಳಗಳಲ್ಲಿ ರೈಲ್ವೆ ಪೊಲೀಸರ ಇರುವಿಕೆ ಗುರುತಿಸಲು ಇದರಿಂದ ಸಹಾಯಕವಾಗಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಎಸ್‌.ಕೆ ಸೌಮ್ಯಲತಾ ಅವರು, ರೈಲ್ವೇ ಪೊಲೀಸರಿಗೆ ಶೋಲ್ಡರ್ ಲೈಟ್ ವಿತರಿಸಲಾಗಿದ್ದು, ಇದರಿಂದ ರೈಲ್ವೇ ನಿಲ್ದಾಣಗಳ ಮತ್ತು ಪ್ಲಾಟ್ ಫಾರ್ಮ್’ಗಳಲ್ಲಿ ಸ್ಪಷ್ಟ ಗೋಚರೆಯನ್ನು ಖಚಿತಪಡಿಸುತ್ತದೆ.

ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್ ! Read More »

ಕರ್ನಾಟಕ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಯುವದಿನದ ಅಂಗವಾಗಿ ರಕ್ತದಾನ ಶಿಬಿರ ಅಯೋಜನೆ .

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ.13.  ರಾಷ್ಟ್ರೀಯ ಯುವ ದಿನದ ಅಂಗವಾಗಿ ಚಿಕ್ಕಬಳ್ಳಾಪುರದ ಜಿಲ್ಲಾ  ರೆಡ್ ಕ್ರಾಸ್ ಸಂಸ್ಥೆಯಿಂದ ಹಳೆ ಆಸ್ಪತ್ರೆ ಅವರಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಕ್ಷಕರು, ವಿದ್ಯಾರ್ಥಿಗಳು, ವೈದ್ಯರು, ಹೋಂ ಗಾರ್ಡ್ ಸಿಬ್ಬಂದಿ ಹಾಗೂ ವಕೀಲರು ಸೇರಿದಂತೆ ಎಲ್ಲ ವರ್ಗದವರು ಭಾಗವಹಿಸಿ ರಕ್ತದಾನ ಮಾಡಿದರು ಎಂದು ತಿಳಿದುಬಂದಿದೆ. ಶಿಬಿರಕ್ಕೆ ಚಾಲನೆ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾತನಾಡಿ,’ಸ್ವಾಮಿ ವಿವೇಕಾನಂದರು ಯುವ ಜನರ ಪಾಲಿಗೆ ಆದರ್ಶವಾಗಿದ್ದಾರೆ ಎಂದರು. ವಿವೇಕಾನಂದರು ಯುವಕರ ಕಣ್ಮಣಿ.

ರಾಷ್ಟ್ರೀಯ ಯುವದಿನದ ಅಂಗವಾಗಿ ರಕ್ತದಾನ ಶಿಬಿರ ಅಯೋಜನೆ . Read More »

ಕರ್ನಾಟಕ
Scroll to Top