karnataka

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ        

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.13. ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ  ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಅವರ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿರುವುದನ್ನು ಸಕ್ಷಮ ಪ್ರಾಧಿಕಾರ ತನ್ನ ಆದೇಶದಲ್ಲಿ ದೃಢಪಡಿಸಿದೆ. ಆದಾಯ ತೆರಿಗೆ (ಐ-ಟಿ) ಇಲಾಖೆಯಿಂದ […]

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !            

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಜ.13. ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನ ನಿಲ್ದಾಣದ ರಸ್ತೆಯಲ್ಲಿ ಬಂದ ಬೈಕ್‌ ಸವಾರರೊಬ್ಬರ ಮೇಲೆ ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ದರ್ಪ ತೋರಿದ್ದಾರೆ ಎನ್ನಲಾಗಿದೆ. ಬೈಕ್‌ನಲ್ಲಿ ಮಗುವಿನೊಂದಿಗೆ ಬಂದ ವ್ಯಕ್ತಿಯೊಬ್ಬನಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಇನ್ಪೆಪೆಕ್ಟರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ‌. ಹುಬ್ಬಳ್ಳಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ‌ ನೀಡಲು ಹುಬ್ಬಳ್ಳಿಗೆ ಬಂದಿದ್ದಾರೆ. ಈ ವೇಳೆ ರೋಡ್

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                       

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ಹುಳವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೆ ದ.ಕ.ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ವರದಿಯಾಗಿದೆ. ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲ್ ಗೆ ದಾಳಿ ನಡೆಸಿ ಪರಿಶೀಲಿಸಿದ ಅಧಿಕಾರಿಗಳ ತಂಡ ಹೊಟೇಲ್ ಗೆ ಬೀಗ ಜಡಿದಿದ್ದಾರೆ. ಪುತ್ತೂರು ತಹಶೀಲ್ದಾರ್ ನಿಸರ್ಗ ಪ್ರಿಯ, ಉಪ್ಪಿನಂಗಡಿ ಉಪ ತಹಶೀಲ್ದಾರ್ ಚೆನ್ನಪ್ಪಗೌಡ, ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್,

ಉಪ್ಪಿನಂಗಡಿ: ಹುಳವಿದ್ದ ಚಿಕನ್‌ ನೀಡಿದ್ದಾರೆಂಬ ಆರೋಪ ! ➤  ಹೊಟೇಲ್ ಗೆ ದಾಳಿ ನಡೆಸಿ ಬೀಗ ಜಡಿದ ಅಧಿಕಾರಿಗಳು                                        Read More »

ಕರಾವಳಿ, ಕರ್ನಾಟಕ
crime, arrest, suspected

500 ಕೋಟಿ ರೂ. ವಂಚನೆ ಪ್ರಕರಣ ➤ ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13.  500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್  ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು  ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ . ಬಂಧಿತನನ್ನು ಮುಂಬೈ ಮೂಲದ ಮಹೇಶ್ ಭೂಪತ್​ ಕುಮಾರ್​ ಓಜಾ ಎಂದು ಗುರುತಿಸಲಾಗಿದೆ. ಬಂಧಿತನನ್ನು ಬೆಂಗಳೂರಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪಿಎಂಎಲ್‌ಎ ವಿಶೇಷ 10 ದಿನಗಳ ಇಡಿ ಕಸ್ಟಡಿಗೆ ನೀಡಿದೆ ಎನ್ನಲಾಗಿದೆ. ರಿಯಲ್

500 ಕೋಟಿ ರೂ. ವಂಚನೆ ಪ್ರಕರಣ ➤ ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ವಿಜಯಪುರ, ಜ.13.   ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಬಲೇಶ್ವರ ಗ್ರಾಮದ ಬಳಿ ವರದಿಯಾಗಿದೆ. ಶಂಕ್ರಮ್ಮ ಸುರಗಹಳ್ಳಿ ಅವರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 1ಲಕ್ಷ ನಗದು ಹಣ ಹಾಗೂ ಬಂಗಾರದ ಆಭರಣ, ಸೇರಿದಂತೆ ಕೋಳಿ, ಕುರಿ, ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದಿ ಅಗ್ನಿಶಾಮಕ ದಳ

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು     

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿದೆ. ನಗರದ ದೀಪಾಂಜಲಿ ನಗರದಲ್ಲಿ 22 ವರ್ಷದ ಝೈದಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಸೈಫ್ ಅಲಿಯೊಂದಿಗೆ ಮೃತ ಝೈದಾಗೆ ಪೋಷಕರು ವಿವಾಹ ಮಾಡಿಸಿದ್ದರು. ಆ ಬಳಿಕ ಪತಿ ಝೈದಾಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪವನ್ನು ಕುಟುಂಬ ಮಾಡಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ.

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ಥ್ರೋಬಾಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ..!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ. 13.  ಮಲೇಶಿಯಾ ಮತ್ತು ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋ ಬಾಲ್‌ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಗಳಾದ ಹೆಚ್.ಕೆ. ರೂಪ, ಸುಜಾತ, ಹೆಚ್.ಕೆ. ಲೀಲಾ ಇವರುಗಳು ದೇಶಕ್ಕೆ ಹಾಗೂ ದಾವಣಗೆರೆ ಜಿಲ್ಲೆ ಕೀರ್ತಿ ತಂದಿದ್ದಾರೆ. 160ನೇ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಗುರುತಿಸಿ ಪಾಮೇನಹಳ್ಳಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳಾದ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಈ

ಅಂತರಾಷ್ಟ್ರೀಯ ಥ್ರೋಬಾಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ..!! Read More »

ಕರ್ನಾಟಕ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ನೇತ್ರಾವತಿ ನದಿಯಲ್ಲಿ ಭಜರಂಗದಳದ ಮುಖಂಡನ ಮೃತದೇಹ ಪತ್ತೆ ಸ್ಥಳಕ್ಕೆ ಎಸ್ ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಜೀಪ ನಡುಗ್ರಾಮದ ನಿವಾಸಿ ರಾಜೇಶ್ ಪೂಜಾರಿ ಮೃತದೇಹ ಪಾಣೆಮಂಗಳೂರು ಹಳೆ ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಸಿಕ್ಕಿದೆ ಎಂದು ತಿಳಿದುಬಂದಿದೆ. ರಾಜೇಶ್ ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ರಾಜೇಶ್ ಸಂಬಂಧಿ ಧೀರಜ್ ಅವರು ಮನೆಯವರಿಗೆ ಕರೆ ಮಾಡಿ ಪಾಣೆಮಂಗಳೂರು ಹಳೆ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಧ್ಯಾಹ್ನದ ಉರಿ ಬಿಸಿಲನ್ನು ಲೆಕ್ಕಿಸದೇ ಜನರತ್ತ ಹಸನ್ಮುಖಿಯಾಗಿ ಕೈ ಬೀಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.13. ಧಾರವಾಡ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಹಮ್ಮಿಕೊಂಡಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಬ್ಬಳ್ಳಿ ನಗರದಲ್ಲಿ ನಿರೀಕ್ಷೆಗೂ ಮೀರಿ ಅಭೂತಪೂರ್ವ ಸ್ವಾಗತ ದೊರಕಿತು.   ಇಲ್ಲಿಯ ವಿಮಾನ ನಿಲ್ದಾಣದಿಂದ ಸಮಾರಂಭ ನಡೆಯಲಿದ್ದ ರೈಲ್ವೆ ಮೈದಾನ ವರೆಗಿನ ಸುಮಾರು ಎಂಟು ಕಿಮೀ ದೂರ ನಿರಂತರವಾಗಿ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನಸ್ತೋಮವಿತ್ತು. ತಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಮೀಪದಿಂದ ನೋಡಲು ಸಾವಿರಾರು ಅಭಿಮಾನಿಗಳು,

ಮಧ್ಯಾಹ್ನದ ಉರಿ ಬಿಸಿಲನ್ನು ಲೆಕ್ಕಿಸದೇ ಜನರತ್ತ ಹಸನ್ಮುಖಿಯಾಗಿ ಕೈ ಬೀಸಿದ ಪ್ರಧಾನಿ ಮೋದಿ Read More »

ಕರ್ನಾಟಕ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..!

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜ.13. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಭೆಯು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ನೇತೃತ್ವದಲ್ಲಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ ಬಿ ರಾಜಾರಾಮ್ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ರೋಟರಿ ಸಭಾಭವನ ರಾಮನಗರದಲ್ಲಿ ನಡೆಯಿತು. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಜಿ ವೆಂಕಟೇಶ್ ಅವರು ಮಾತನಾಡಿ ಜನವರಿ 22 ರಂದು ಮಂಗಳೂರಲ್ಲಿ ನಡೆಯುವ ಕರ್ನಾಟಕ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾರ್ಯಕಾರಿ ಸಭೆ ಹಾಗೂ ಜನಧ್ವನಿ ಸಮಾವೇಶ ಪೂರ್ವ ಭಾವಿ ಸಭೆ..! Read More »

ಕರಾವಳಿ, ಕರ್ನಾಟಕ
Scroll to Top