karnataka

ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.13.  ರಾಜ್ಯದಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಐದು ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಐದು ದಿನಗಳ ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ ಅವರು, ಈ ಯೋಜನೆಯಿಂದ ಯುವಕರು ಸ್ವಯಂ ಉದ್ಯೋಗಿಗಳಾಗಲು ಅನುವು ಮಾಡಿಕೊಡುವ ಗುರಿಯನ್ನು ಹೊಂದಿದ್ದು, ಸ್ಫೂರ್ತಿಯ ಚಿಲುಮೆಯಾಗಿರುವ ಸ್ವಾಮಿ ವಿವೇಕಾನಂದರ ಹೆಸರನ್ನು ಈ ಯೋಜನೆಗೆ ಇಡಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು […]

ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಯೋಜನೆ ಜಾರಿ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮೈಸೂರು, ಜ. 13.   ಡಾ.ವಿಷ್ಣುವರ್ಧನ್ ಅವರ ಹುಟ್ಟೂರಾದ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳ ಬಹುದಿನಗಳ ಬೇಡಿಕೆ ಸದ್ಯದಲ್ಲೇ ನನಸಾಗಲಿದೆ ಎಂದು ವರದಿಯಾಗಿದೆ. ಜನವರಿ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಭರದ ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಯ ಬಗ್ಗೆ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಅವರು ಮಾತನಾಡಿದ್ದು, ಖಚಿತಪಡಿಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಜ. 29ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ..! ➤  ಜ.16ರವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜ.12ರಿಂದ 16ರ ವರೆಗೆ ಹೆಚ್ಚುವರಿ ಶಿಕ್ಷಕರು ಸಲ್ಲಿಸಿರುವ ಆದ್ಯತೆಯಲ್ಲಿನ ದಾಖಲೆಗಳ ಪರಿಶೀಲನೆ ನಡೆಯಲಿದೆ. ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯಿಂದ ಸಮಸ್ಯೆಗೆ ಒಳಗಾದ ಶಿಕ್ಷಕರು ಜ.16 ಮತ್ತು 17 ರಂದು ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಮರುಹಂಚಿಕೆ ಕೌನ್ಸೆಲಿಂಗ್‌ಗೆ ಅರ್ಹರಾಗಿರುವ ಶಿಕ್ಷಕರ ಪಟ್ಟಿಯನ್ನು ಜ. 23ರಂದು ಪ್ರಕಟಿಸಲಾಗುತ್ತದೆ. ಜ. 24 ರಂದು ಬ್ಲಾಕ್‌ ಹಂತದಲ್ಲಿ

ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ..! ➤  ಜ.16ರವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ  Read More »

ಕರ್ನಾಟಕ

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ. 12. ನವೆಂಬರ್ 2022ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಉತ್ತೀರ್ಣರಾಗಿ, 32.25% ಫಲಿತಾಂಶ ಪಡೆದಿದ್ದಾರೆ. ಸಿಎ ಇಂಟರ್ ಮೀಡಿಯಟ್ ಪರೀಕ್ಷೆಯ ಎರಡು ವಿಭಾಗದಲ್ಲಿ ರಾಷ್ಟ್ರ ಮಟ್ಟದ ಫಲಿತಾಂಶ 12.72% ಆಗಿದ್ದು, ಆಳ್ವಾಸ್ ದೇಶಿಯ ಮಟ್ಟದಲ್ಲಿ 32.25% ಫಲಿತಾಂಶ ಪಡೆದಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!! Read More »

ಕರಾವಳಿ, ಕರ್ನಾಟಕ

ಕರ್ತವ್ಯ ಲೋಪ ಹಿನ್ನೆಲೆ..! ➤ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು 

(ನ್ಯೂಸ್ ಕಡಬ) newskadaba.com ಹಾಸನ, ಜ. 12. ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಸಕಲೇಶಪುರ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ರವರನ್ನು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಸಿಬ್ಬಂದಿಯನ್ನು ನಿಯಂತ್ರಿಸುವಲ್ಲಿ, ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿರುವುದು, ಅವರಿಗೆ ನೀಡಿದ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾಧಿಸುವಲ್ಲಿ ವಿಫಲತೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.  

ಕರ್ತವ್ಯ ಲೋಪ ಹಿನ್ನೆಲೆ..! ➤ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾಸನ, ಜ.12. ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ದಿಲೀಪ್ (21) ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಚ್ಚರಿ ಎಂದರೆ ದಿಲೀಪ್ ಅಣ್ಣ ಶ್ರೀಧರ್  2022ರ  ಜನವರಿ 9 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ವರ್ಷದ ಬಳಿಕ ಅದೇ ದಿನಾಂಕದಂದು ದಿಲೀಪ್ ಮೃತಪಟ್ಟಿದ್ದಾರೆ

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!         

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.12. ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ ಆಗಿದ್ದರು ಎಂದು ತಿಳಿದುಬಂದಿದೆ. ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಮೃತದೇಹವನ್ನು

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ  

(ನ್ಯೂಸ್ ಕಡಬ) newskadaba.com  ಕಡಬ, ಜ.12.  ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ 15 ರಂದು ಕಡಬದಲ್ಲಿ  ಆಚರಿಸಲು ನಿರ್ಧರಿಸಲಾಗಿದ್ದು, ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ತಿಳಿಸಿದರು ಎಂದು ವರದಿ ತಿಳಿಸಿದೆ. ಕಡಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾಧ್ಯಂತ ಯುವ ಸಪ್ತಾಹ ಕಾರ್ಯಕ್ರಮ ನಡೆಯುತ್ತಿದ್ದು, ಇದರ ಭಾಗವಾಗಿ ವಿವೇಕ ರಥ  ಯುವ ಪಥ  ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ರಥವು ಜನವರಿ 15 ರಂದು ಕಡಬಕ್ಕೆ ಆಗಮಿಸಲಿದ್ದು ರಥಕ್ಕೆ ಆದ್ಧೂರಿ ಸ್ವಾಗತ ನೀಡಲಾಗುತ್ತಿದೆ. ಹೊಸಮಠದಲ್ಲಿ ರಥವನ್ನು ಅಧ್ದೂರಿಯಾಗಿ

ಜ.15 ರಂದು ವಿವೇಕ ರಥ ಕಡಬಕ್ಕೆ..! ➤  ಅದ್ದೂರಿ ಸ್ವಾಗತಕ್ಕೆ ನಿರ್ಧಾರ   Read More »

ಕರಾವಳಿ, ಕರ್ನಾಟಕ

ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಗರದಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದ್ದ 1 ಸಾವಿರ ದೇಶೀಯ ಹಾಗೂ ವಿದೇಶಿ ಪಕ್ಷಿ ಪ್ರಾಣಿಗಳನ್ನು ರಕ್ಷಣೆ ಮಾಡಲಾಗಿದೆ. ಸಾಕು ಪ್ರಾಣಿಗಳ ಮಾರಾಟಗಾರರಿಗೆ ಕಡ್ಡಾಯವಾಗಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೂ ನಗರದ ಬಹುತೇಕ ಸಾಕು ಪ್ರಾಣಿ ಮಾರಾಟಗಾರರು ನೋಂದಣಿ ಮಾಡಿಕೊಂಡಿಲ್ಲ. ಈ ಬಗ್ಗೆ ಸಾಕಷ್ಟು ಸಂಸ್ಥೆಗಳು ಪಶುಸಂಗೋಪನೆ ಇಲಾಖೆ ಹಾಗೂ ಬಿಬಿಎಂಪಿ ಪಶುಪಾಲನಾ ವಿಭಾಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪಶುಪಾಲನಾ ವಿಭಾಗ, ಪಶುಸಂಗೋಪನೆ

ಪೆಟ್ ಶಾಪ್’ಗಳಲ್ಲಿ ಅನಧಿಕೃತವಾಗಿ ಮಾರಾಟ..! ➤ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top