karnataka

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯರವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್‌ನ ಬೆಂಗಳೂರು ನಗರಾಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಮಾತನಾಡಿ, ಸಿಎಂ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ಮಾಡ್ತಿದೆ ಅಂತಾ ಹೇಳ್ತಾ ಇದ್ದಾರೆ. ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆಂದು ಸಿಎಂ ಹೇಳಿದ್ರು. ಕೋರ್ಟ್ ಅವರ ವಿರುದ್ಧ ತೀರ್ಪು ಕೊಟ್ಟಿದೆ. ಬಿಜೆಪಿ ಜೆಡಿಎಸ್‌ಗೆ ರಾಜೀನಾಮೆ ಕೇಳುವ […]

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ Read More »

ಕರ್ನಾಟಕ

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸೆ. 25. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದೆ. ಆದರೆ ಇಂದು ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕುಮಾರಾಕೃಪಾ ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..! Read More »

ಕರ್ನಾಟಕ

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ. ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು

(ನ್ಯೂಸ್ ಕಡಬ) newskadaba.com ಸೆ. 25. ಪ್ರಸಾದ ರೂಪದಲ್ಲಿ ಕೊಡಲಾಗುವ ತಿರುಪತಿಯ ಲಡ್ಡಿನಲ್ಲಿ ಕಲಬೆರಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜಾಗಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಮತ್ತೊಂದು ಟ್ರಕ್ ಚನ್ನರಾಯಪಟ್ಟಣದಿಂದ ತುಪ್ಪ ಸರಬರಾಜಾಗಿರುವುದಾಗಿ ತಿಳಿದುಬಂದಿದೆ. ಸುಮಾರು 26 ಟನ್ ತುಪ್ಪ 2 ಟ್ರಕ್‌ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ

ಲಡ್ಡು ವಿವಾದ- ತಿರುಪತಿ ಸನ್ನಿಧಿಗೆ 2 ಟ್ರಕ್ ಕೆಎಂಎಫ್ ನಂದಿನಿ ತುಪ್ಪ ಸರಬರಾಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಮೊದಲ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಯಲಹಂಕ ಯೋಜನಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಮೊದಲ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಲೋಕಾರ್ಪಣೆಗೊಳಿಸಿದರು. ವಿದ್ಯುತ್ ಸ್ಥಾವರನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು. ಇದೇ ವೇಳೆ ರಾಜ್ಯ ವಿದ್ಯುತ್ ಸ್ವತಂತ್ರಗೊಳಿಸುವ ನಿಟ್ಟಿನಲ್ಲಿ

ರಾಜ್ಯದ ಮೊದಲ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ Read More »

ಕರ್ನಾಟಕ

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಚಿರತೆ ಓಡಾಡಿಕೊಂಡಿತ್ತು. ರಸ್ತೆ ದಾಟಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ಕೆಲಸ ಮಾಡುವ ಕೈಗಾರಿಕಾ ಪ್ರದೇಶವಾದ ಇಂತಹ ಕಡೆ ಚಿರತೆ ಓಡಾಟಕ್ಕೆ ಜನ ಬೆಚ್ಚಿಬಿದ್ದಿದ್ದರು. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಪ್ ಮಾಡಿ ಮೂರು ಬೋನ್ ಗಳನ್ನ

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ Read More »

ಕರ್ನಾಟಕ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »

ಕರಾವಳಿ, ಕರ್ನಾಟಕ

ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26

ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ Read More »

ಕರ್ನಾಟಕ

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ ಕ್ಯಾ. ಚೌಟ ಅವರು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ

ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ‘ಯುವ ಸಂಭ್ರಮ’ಕ್ಕೆ ಅದ್ದೂರಿ ಚಾಲನೆ

(ನ್ಯೂಸ್ ಕಡಬ) newskadaba.com ಸೆ. 25. ಯುವಕರ ಸಂಭ್ರಮ ಎಂದೇ ಹೇಳಲಾಗುವ ಯುವ ಸಂಭ್ರಮವು ದಸರಾ ಮಹೋತ್ಸವದ ಮೊದಲ ಅದ್ದೂರಿ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಅವರು ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ, ಯುವಸಂಭ್ರಮದಲ್ಲಿ ಭಾಗವಹಿಸಬೇಕೆಂದು ರಾಜ್ಯದ 470 ಕಾಲೇಜುಗಳಿಂದ ಯುವ ಪ್ರತಿಭೆಗಳು ಅರ್ಜಿ ಸಲ್ಲಿಸಿದ್ದು, 150 ಕಾಲೇಜುಗಳು

ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ‘ಯುವ ಸಂಭ್ರಮ’ಕ್ಕೆ ಅದ್ದೂರಿ ಚಾಲನೆ Read More »

ಕರ್ನಾಟಕ
Scroll to Top