karnataka

ನೈಜೇರಿಯಾದ ಡ್ರಗ್ ಪೆಡ್ಲರ್ ಸೆರೆ ➤ 25 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ..!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.   ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೇರಿಯಾದ ಡ್ರಗ್ ಪೆಡ್ಲರ್ ನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ನೈಜೇರಿಯಾದ ಅಗ್ಬು ಚಿಕ್ಕೆ ಅಂಟೋನಿ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸಿಸಿಬಿ ಪೊಲೀಸರು 25 ಲಕ್ಷ ಮೌಲ್ಯದ ಮಾದಕವಸ್ತು ಹಾಗೂ ಮನೋಪರಿಣಾಮಕ ವಸ್ತುವಾದ 250 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, ಮೊಬೈಲ್,ಪ್ಯಾಕೇಟ್ ಎಲೆಕ್ಟ್ರಾನಿಕ್ ತೂಕದ ಯಂತ್ರ, 700 ರೂಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ತಿಳಿಸಿದ್ದಾರೆ. ಆರೋಪಿಯು 4 […]

ನೈಜೇರಿಯಾದ ಡ್ರಗ್ ಪೆಡ್ಲರ್ ಸೆರೆ ➤ 25 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ..!! Read More »

ಕರ್ನಾಟಕ

ನಾನು ಕ್ಷಣ ಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡೆ… ➤ ಮೆಟ್ರೋ ಪಿಲ್ಲರ್ ಕುಸಿತದಲ್ಲಿ ಮೃತ ಮಹಿಳೆಯ ಪತಿಯ ಭಾವುಕ ಮಾತುಗಳು      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.11. ಬೆಂಗಳೂರಿನ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದ ಪರಿಣಾಮ ಮಹಿಳೆ ಹಾಗೂ ಮಗು ಮೃತಪಟ್ಟಿದ್ದು, ಈ ಕುರಿತು ಮಹಿಳೆಯ ಪತಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಮಹಿಳೆಯ ಪತಿ ಲೋಹಿತ್ ಮಾತನಾಡಿ, ಈ ಘಟನೆಯಲ್ಲಿ ನಾನು ಕ್ಷಣ ಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡಿದ್ದೇನೆ. ನನ್ನ ಜಗತ್ತು ಕಳಚಿ ಬಿದ್ದಿದೆ ಎಂದು ಹೇಳಿದ್ದಾರೆ. ನಾವು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದೆವು, ಈ ಘಟನೆಯು ಕ್ಷಣಾರ್ಧದಲ್ಲಿ ಸಂಭವಿಸಿತು. ಮೆಟ್ರೋ ಫಿಲ್ಲರ್‌ ಕುಸಿದು ನಾನು ನೋಡುತ್ತಿದ್ದಂತೆ

ನಾನು ಕ್ಷಣ ಮಾತ್ರದಲ್ಲಿ ಎಲ್ಲವನ್ನೂ ಕಳೆದುಕೊಂಡೆ… ➤ ಮೆಟ್ರೋ ಪಿಲ್ಲರ್ ಕುಸಿತದಲ್ಲಿ ಮೃತ ಮಹಿಳೆಯ ಪತಿಯ ಭಾವುಕ ಮಾತುಗಳು       Read More »

ಕರ್ನಾಟಕ

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!           

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜ.11. ಯುವಕನೊರ್ವನ ಮೃತದೇಹ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಗೆ ಹೆಸರಿಡಲು ಸಂಸದರ ನಡುವೆ ಪೈಪೋಟಿ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.11.  ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ದಶಪಥ ಹೈವೆಗೆ ಹೆಸರಿಡುವ ವಿಚಾರವಾಗಿ  ಸಂಸದರ ನಡುವೆ ಪೈಪೋಟಿ ಶುರುವಾಗಿದೆ ಎಂದು ತಿಳಿದು ಬಂದಿದೆ. ಕಾವೇರಿ ಮತ್ತು ಕೃಷ್ಣರಾಜ ಒಡೆಯರ್ ಹೆಸರಿಡಿಸಲು ಮೈಸೂರು ಮಂಡ್ಯ ಸಂಸದರ ನಡುವೆ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದೆ. ಕಾವೇರಿ ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಒತ್ತಾಯ ಮಾಡುತ್ತಿದ್ದು, ಇತ್ತ ನಾಲ್ವಡಿ ಹೆಸರಿಡುವಂತೆ ಮಂಡ್ಯ ಸಂಸದೆ ಸುಮಲತಾ ಸಿಎಂಗೆ ಪತ್ರ ಬರೆದಿದ್ದಾರೆ. ಇದಕ್ಕೆ ಎಂಎಲ್​ಸಿ ದಿನೇಶ್ ಗೂಳಿಗೌಡ ಸಹಮತ ನೀಡಿದ್ದಾರೆ. ಕಾವೇರಿ ಅಥವಾ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಗೆ ಹೆಸರಿಡಲು ಸಂಸದರ ನಡುವೆ ಪೈಪೋಟಿ Read More »

ಕರ್ನಾಟಕ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ             

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.11. ರಾಜ್ಯ ಬಜೆಟ್ ಮಂಡನೆ ಮೂಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ತಿಂಗಳ 3ನೇ ವಾರ ಬಜೆಟ್ ಮಂಡಿಸಲಾಗುವುದು ಎಂದರು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದರು ಎನ್ನಲಾಗಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ              Read More »

ಕರ್ನಾಟಕ

ಜಿ.ಎಂ.ಎಸ್ ಅಕಾಡೆಮಿಯಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ. 11.   “ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಕ್ಲಬ್” ಸಹಯೋಗದ ರಕ್ತದಾನ ಶಿಬಿರವನ್ನು ದಾವಣಗೆರೆಯ ಜಿ.ಎಂ.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಡಾ. ಎಂ. ಕೆ. ಭಟ್,  ಶ್ರೀಮತಿ ಪ್ರಭಾ ರವೀಂದ್ರ  ಬೆಳ್ಳೋಡಿ ಶಿವಕುಮಾರ್,  ಗೌಡ್ರ ಚನ್ನಬಸಪ್ಪ, ಆನಂದ ಜ್ಯೋತಿ, ಡಾ. ಎ. ಎಮ್ ಶಿವಕುಮಾರ್ ಮುಂತಾದ ಗಣ್ಯರು ಉಪಸ್ಥಿತಿ ಇದ್ದರು ಎನ್ನಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಜಿ.ಎಂ.ಎಸ್ ಅಕಾಡೆಮಿ

ಜಿ.ಎಂ.ಎಸ್ ಅಕಾಡೆಮಿಯಲ್ಲಿ ರಕ್ತದಾನ ಶಿಬಿರ Read More »

ಕರ್ನಾಟಕ

ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ

(ನ್ಯೂಸ್ ಕಡಬ)newskadaba.com  ಧರ್ಮಸ್ಥಳ, ಜ.10. ಆಂತರಿಕ ಮತ್ತು ಬಾಹ್ಯ ಸ್ವಚ್ಛತೆ ಇದ್ದಾಗ ಪರಮಾತ್ಮಾನನ್ನು ಓಲಿಸಿಕೊಳ್ಳುವುದು ಸುಲಭ ಸಾಧ್ಯ. ಆರೋಗ್ಯ ದೃಷ್ಠಿಯಿಂದಲೂ ಒಳಿತು ಇಂತಹ ಸಾಮಾಜಿಕ ಜಾಗೃತಿ ಕಾರ್ಯದಿಂದ ಸಮಾಜದಲ್ಲಿ ಸಂಸ್ಥೆ ಪ್ರಸಂಶನೀಯವಾಗಿದೆ ಎಂದು ಜಿಲ್ಲಾ ನಿರ್ದೇಶಕ ಯೋಗೀಶ.ಎ ಅಭಿಪ್ರಾಯಪಟ್ಟರು. ಅವರು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶಿರಹಟ್ಟಿ ಪಟ್ಟಣದಖಾನಾಪುರ ಗ್ರಾಮದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮನುಷ್ಯ ಬಾಹ್ಯವಾಗಿ ಸ್ವಚ್ಛತೆ ಇರಬೇಕಾದರೆ ಮನೆ, ಶ್ರದ್ಧಾಕೇಂದ್ರ, ವಠಾರ, ಕಾಲುವೆ ಮತ್ತು ಸಾರ್ವಜನಿಕ

ಧರ್ಮಸ್ಥಳ ಸಂಸ್ಥೆಯ ಕಾರ್ಯ ಶ್ಲ್ಯಾಘನೀಯ Read More »

ಕರಾವಳಿ, ಕರ್ನಾಟಕ

ಸುಬ್ರಮಣ್ಯ:  ಮಾ.12ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ                                

(ನ್ಯೂಸ್ ಕಡಬ)newskadaba.com  ಸುಬ್ರಹ್ಮಣ್ಯ, ಜ.09. ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಶ್ರದ್ಧಾ ಕೇಂದ್ರವಾಗಿರುವ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ ಎಂದು ತಿಳಿದುಬಂದಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ತಮ್ಮ ಅರ್ಜಿಯನ್ನು ದೇವಳಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಕರೆ (08257- 281224) ಮೂಲಕ ಮಾಹಿತಿ ಪಡೆದುಕೊಳ್ಳಬಹುದು

ಸುಬ್ರಮಣ್ಯ:  ಮಾ.12ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ                                 Read More »

ಕರಾವಳಿ, ಕರ್ನಾಟಕ

ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನವರಿ 16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದಾರೆ. ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಹೆಣ್ಣು ಸಮಾಜದ ಕಣ್ಣು, ಹೆಣ್ಣು ಒಂದು ಶಕ್ತಿಯಾಗಿದ್ದು, ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶ ಆಗಮಿಸಲಿರುವ ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್‌

ಜ.16ಕ್ಕೆ ಪ್ರಿಯಾಂಕ ಗಾಂಧಿ ಕರ್ನಾಟಕ್ಕೆ ಆಗಮನ Read More »

ಕರ್ನಾಟಕ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮವಾಗಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top