karnataka

crime, arrest, suspected

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಳಗಾವಿ, ಜ.09. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಬಂಧನವನ್ನು ಖಚಿತಪಡಿಸಿದ್ದಾರೆಂದು ವರದಿ ತಿಳಿಸಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.ದಾಳಿಯಲ್ಲಿ ರವಿ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್ […]

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಮೇಲಿನ ಗುಂಡಿನ ದಾಳಿ ಪ್ರಕರಣ ➤  ಮೂವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಲ್ವರಿಗೆ ಗೃಹ ರತ್ನ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com ಹಾವೇರಿ , ಜ.09.  ಹಾವೇರಿ ಜಿಲ್ಲೆಯ ಹೊಸರಿತ್ತಿ ಶ್ರೀ ಸುಬುದೇಂದ್ರತೀರ್ಥ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಪೇಟೆಯ ನಾಲ್ವರು ಗೃಹ ರಕ್ಷಕ ಸಿಬ್ಬಂದಿಗೆ ಗೃಹ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು ಎಂದು ವರದಿಯಾಗಿದೆ. ಪ್ರಶಸ್ತಿ ಪಡಿದವರನ್ನು ಗೃಹ ರಕ್ಷಕದಳದ ತಾಲೂಕು ಸಮಾದೇಷ್ಟ ಎಸ್.ಎಂ.ಗಿರೀಶ್ ಕುಮಾರ್, ಹಂಪಿ ಗೃಹರಕ್ಷಕ ದಳದ ಭಾಷಾಸಾಬ್, ಎಚ್.ಸಿದ್ದಪ್ಪ, ಬಿ.ಕೊಟ್ರಪ್ಪ ಅವರಿಗೆ ಮಂತ್ರಾಲಯದ ಸುಳಾದಿ ಹನುಮೇಶಾಚಾರ್  ಎಂದು ಗುರುತಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಸಿದ್ಧಲಿಂಗಯ್ಯ ಅಂಕಲಕೋಟೆ, ಡಾ.ಧರ್ಮನಗೌಡ, ಪತ್ರಕರ್ತ ಅನಂತ ಪದ್ಮನಾಭ ಇದ್ದರು

ನಾಲ್ವರಿಗೆ ಗೃಹ ರತ್ನ ಪ್ರಶಸ್ತಿ ಪ್ರಧಾನ Read More »

ಕರ್ನಾಟಕ

ಉದ್ಯೋಗ ಮಾಹಿತಿ….. ➤  ಬರೋಬ್ಬರಿ 4103 ಹುದ್ದೆಗಳಿಗೆ  ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.09. ದಕ್ಷಿಣ ಮಧ್ಯ ರೈಲ್ವೆ ಖಾಲಿ ಇರುವ 4103 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು  ಆಸಕ್ತ ಅಭ್ಯರ್ಥಿಗಳು ಜನವರಿ 29, 2023 ರವರೆಗೆ  ಅರ್ಜಿ ಸಲ್ಲಿಸಲು ಅವಕಾಶ ಇದೆ. ಎಸಿ ಮೆಕ್ಯಾನಿಕ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಪೇಂಟರ್ ಇತ್ಯಾದಿ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್‌ಶಿಪ್‌ಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗ್ನೇಯ ರೈಲ್ವೆಯ ಅಧಿಕೃತ ವೆಬ್‌ಸೈಟ್ scr.indianrailways.gov.in  ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಯನ್ನು

ಉದ್ಯೋಗ ಮಾಹಿತಿ….. ➤  ಬರೋಬ್ಬರಿ 4103 ಹುದ್ದೆಗಳಿಗೆ  ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ..! Read More »

ಉದ್ಯೋಗ, ಕರ್ನಾಟಕ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ ➤  ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆಯೇ..?

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.09. ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿದ್ದು, ಇದರಿಂದ ಬರಹ ಇದ್ದ ನೋಟ್ ಗಳನ್ನು ಹೊಂದಿರುವವರು ಆತಂಕಕ್ಕೆ ಒಳಗಾಗಿದ್ದರು  ಎನ್ನಲಾಗಿದೆ. 2000 ರೂಪಾಯಿ, 500 ರೂಪಾಯಿ ಸೇರಿ ಯಾವುದೇ ನೋಟುಗಳಲ್ಲಿ ಬರೆದಿದ್ದರೆ ಅದನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಇತ್ತೀಚೆಗೆ ಆರ್‌ಬಿಐ ನಿಯಮ ಹೇಳಿದೆ ಎಂದು ತಿಳಿದುಬಂದಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಯು ಸುಳ್ಳಾಗಿದೆ. ಯಾವುದೇ ನೋಟಿನಲ್ಲಿ ಬರೆದಿದ್ದರು ಅದನ್ನು ಅಮಾನ್ಯಗೊಳಿಸಲಾಗುವುದಿಲ್ಲ. ಅದು ಚಾಲವಣೆಯಲ್ಲಿನ ನೋಟಾಗಿಯೇ ಉಳಿಯುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ ➤  ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆಯೇ..? Read More »

ಕರ್ನಾಟಕ
crime, arrest, suspected

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.  

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜ. 09. ಹುಚ್ಚುನಾಯಿಯ ಹಾವಳಿ ಮತ್ತೆ ಆರಂಭವಾಗಿದ್ದು,  ಐದಾರು ಮಂದಿಗೆ ಹುಚ್ಚು ನಾಯಿಯೊಂದು ಕಚ್ಚಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸಲು ಮುಂದಾಗಿದ್ದ ಪತ್ರಕರ್ತರೋರ್ವರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿ ಅವರ ಕಾಲನ್ನು ಕಚ್ಚಿ ಗಂಭೀರ ಗಾಯಗೊಳಿಸಿದೆ. ಗಾಯಾಳುವನ್ನು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಓಡಿ ಹೋಗುವ ಸಮಯದಲ್ಲಿ ಸ್ಥಳದಲ್ಲೇ ಇದ್ದ ಕಾರ್ಮಿಕನಿಗೆ ಕಚ್ಚಿದ್ದು,

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಬೆಳ್ತಂಗಡಿಗೆ ಭೇಟಿ..!

(ನ್ಯೂಸ್ ಕಡಬ)newskadaba.com  ಬೆಳ್ತಂಗಡಿ, ಜ.09. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಛೇರಿಗೆ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಅವರು ಭೇಟಿ ನೀಡಿದರು ಎಂದು ವರದಿಯಾಗಿದೆ. ರಿಯಾಜ್ ಕಡಂಬು ಅವರು ನೆರೆದಿದ್ದ ಕಾರ್ಯಕರ್ತರಿಗೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸುವ ಕುರಿತು ಮತ್ತು ಪಕ್ಷ ಸಂಘಟಿಸುವಿಕೆಯ ಕುರಿತು ಮಾತುಕತೆ ನಡೆಸಿದರು ಎನ್ನಲಾಗಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ನಿಕಟ ಪೂರ್ವ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜೊತೆ

ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಬೆಳ್ತಂಗಡಿಗೆ ಭೇಟಿ..! Read More »

ಕರಾವಳಿ, ಕರ್ನಾಟಕ
Crime

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ

(ನ್ಯೂಸ್ ಕಡಬ)newskadaba.com ಕಾಪು, ಜ.09. ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಹಿಂಭಾಗದ ಹಾದಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಮಡುಬಂದಿದೆ ಎನ್ನಲಾಗಿದೆ. ಈ ವೇಳೆ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 200

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 09.  ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿಯ ಚಕ್ರ ಹರಿದ ಪರಿಣಾಮ ಓರ್ವ ರೈತ ಮೃತಪಟ್ಟು, ಮತ್ತೋರ್ವ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟ ರೈತನನ್ನು ಕೀಲಾರ ಗ್ರಾಮದ ನಾಗರಾಜು (42) ಮತ್ತು ಗಾಯಗೊಂಡ ಬಾಲಕನನ್ನು ಹುಲಿವಾನ ಗ್ರಾಮದ ಋತ್ವಿಕ್ (10) ಎಂದು ಗುರುತಿಸಲಾಗಿದೆ. ಹಳ್ವಿಕೇಶ್ವರ ಬೋರೇಶ್ವರ ಹಾಗೂ ರೈತ ಮಿತ್ರ ಬಳಗದ ವತಿಯಿಂದ ಚಿಕ್ಕಮಂಡ್ಯ ಗ್ರಾಮದ ಬಳಿ

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ

ನ್ಯೂಸ್ ಕಡಬ) newskadaba.com ಕಾಸಗೋಡು, ಜ.08. ರಸ್ತೆ ಬದಿ ನಿಂತಿದ್ದ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ,ಮೂವರು ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಚೆಂಗಳ ನಿವಾಸಿ ಸಂಶುದ್ದೀನ್ ಎಂಬುವರ ಪುತ್ರ ಮೊಹಮ್ಮದ್ ಸಾಹಿಲ್ (21) ಎಂದು ಗುರುತಿಸಲಾಗಿದೆ. ಸಾಹಿಲ್ ಅಣಂಗೂರು ಕಡೆಯಿಂದ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬರುತ್ತಿದ್ದಾಗ ನಿಂತಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸಾಹಿಲ್ ಸ್ಥಳದಲ್ಲೇ ಮೃತಪಟ್ಟಿರೆ ಗಂಭೀರವಾಗಿ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top