karnataka

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.08. ಶಿವಮೊಗ್ಗದಲ್ಲಿ ಅಗ್ನಿ ಅವಘಡದಿಂದ ಮನೆಯೊಳಗೆ ಉಸಿರುಗಟ್ಟಿ ಯುವ ಉದ್ಯಮಿ ಹಾಗೂ ಖ್ಯಾತ ಉದ್ಯಮಿ ದಾನಿ ಮೃತರಾಗಿದ್ದು ಶಿವಮೊಗ್ಗ ಜನರಿಗೆ ಶಾಕ್ ನೀಡಿದೆ‌ ಎನ್ನಲಾಗಿದೆ. ಮೃತಪಟ್ಟವರನ್ನು ಖ್ಯಾತ ಉದ್ಯಮಿ ಭೂಪಾಳಂ ಎಸ್. ಶರತ್(39) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಕುವೆಂಪು ರಸ್ತೆಯಲ್ಲಿ ಜಿ.ಪಂ ಕಚೇರಿ ಎದುರು ಭೂಪಾಳಂ ಕುಟುಂಬದವರ ಮನೆ‌ ಇದೆ. ಇಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.  

ಅಗ್ನಿ ಅವಘಡ..!! ➤ ಖ್ಯಾತ ಉದ್ಯಮಿ ಉಸಿರುಗಟ್ಟಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤  ಮೀನುಗಳ ದಾರುಣ ಅಂತ್ಯ..!!

(ನ್ಯೂಸ್ ಕಡಬ) newskadaba.com  ಗೌರಿ ಬಿದನೂರು, ಜ.08. ಪಿನಾಕಿನಿ ನದಿಯಲ್ಲಿ  ಅಕ್ರಮವಾಗಿ ಕಾರ್ಖಾನೆಯ ರಾಸಾಯನಿಕ ತ್ಯಾಜ್ಯ ಸುರಿದಿರುವ ಹಿನ್ನೆಲೆಯಲ್ಲಿ ನದಿಯಲ್ಲಿನ ಮೀನುಗಳ ಮೃತಪಟ್ಟಿವೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ನದಿ ಸೇತುವೆ ಬಳಿ ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕಾರ್ಖಾನೆಯ ತ್ಯಾಜ್ಯವನ್ನು ಈ ಹಿಂದೆ ರಾತ್ರೋರಾತ್ರಿ ರೈತರ ಹೊಲಗಳಲ್ಲಿ ಅಕ್ರಮವಾಗಿ ಬಿಟ್ಟು ಹೋಗುತ್ತಿದ್ದರು. ಆದರೆ ಇದೀಗ ನಗರದ ಹೃದಯ ಭಾಗದಲ್ಲಿನ ಚಿಕ್ಕಬಳ್ಳಾಪುರ ರಸ್ತೆಯ ಉತ್ತರ ಪಿನಾಕಿನಿ ಸೇತುವೆ ಬಳಿಯ ರಾಸಾಯನಿಕ ತ್ಯಾಜ್ಯವನ್ನು ಸುರಿದಿದ್ದಾರೆ. ಇದರ

ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ನದಿಗೆ..!! ➤  ಮೀನುಗಳ ದಾರುಣ ಅಂತ್ಯ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08. ಹಿಂದೂ ಧರ್ಮದ ಅವಹೇಳನ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಿದ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿ ನಿಶಾಂತ್ ಹಿಂದೂ ಧರ್ಮ ಅವಹೇಳನ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಕ್ರೈಸ್ತ ಧರ್ಮದ ಪುಸ್ತಕ ಮಾರಾಟ ಮಾಡುವ ವೇಳೆ ಅವಹೇಳನ ಆರೋಪವಿದ್ದು, ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಿಶಾಂತ್ ಪುಸ್ತಕ ಮಾರುತ್ತಿದ್ದ. ಈ ವೇಳೆ ಹಿಂದೂ ದೇವತೆಗಳಿಂದ ಮನುಷ್ಯನ ಆರೋಗ್ಯ ಸುಧಾರಿಸಲು ಸಾಧ್ಯವಿಲ್ಲ ಎಂದು ಜನರಿಗೆ ಹೇಳಿ ಕ್ರೈಸ್ತಧರ್ಮದ ಬೆಳಕು ಪುಸ್ತಕ ಮಾರಾಟಕ್ಕೆ ಯತ್ನಿಸಿದ್ದಾನೆ. ಈ

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ ➤ ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹ

 (ನ್ಯೂಸ್ ಕಡಬ) newskadaba.com ಹಾವೇರಿ , ಜ.08. ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕನ್ನಡದಲ್ಲಿ ಕಾನೂನು ಸಾಹಿತ್ಯ’ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿ ಕಾನೂನು ತಜ್ಞರು, ಮಾತೃಭಾಷೆಯಲ್ಲಿ ಪುಸ್ತಕಗಳು ಲಭ್ಯವಿಲ್ಲದ ಕಾರಣ ಸಾಮಾನ್ಯ

ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ ➤ ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹ Read More »

ಕರ್ನಾಟಕ

ಯುವಕನೋರ್ವನ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಜಗಳೂರು, ಜ.08. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಬಳಿ ವರದಿಯಾಗಿದೆ. ಮೃತ ಯುವಕನನ್ನು ರಾಮಕೃಷ್ಣ (30) ಎಂದು ಗುರುತಿಸಲಾಗಿದೆ. ರಾಮಕೃಷ್ಣ ಸ್ನೇಹಿತರ ಜೊತೆ ಹೊಸಕೆರೆ ಸಮೀಪದ  ಡಾಬಾದಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪರಸ್ಪರ ವಾಗ್ವಾದ ನಡೆದಿದೆ ಬಳಿಕ ಸ್ನೇಹಿತರು ರಾಮಕೃಷ್ಣನಿಗೆ ಕಬ್ಬಿಣದ ರಾಡ್ ಮತ್ತು ಕಲ್ಲುಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ

ಯುವಕನೋರ್ವನ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್…

(ನ್ಯೂಸ್ ಕಡಬ) newskadaba.com  ವಿಟ್ಲ, ಜ.08. ಮಾದಕ ವಸ್ತು ಸೇವಿಸಿದ ಆರೋಪದಡಿ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅಬೂಬಕ್ಕರ್ ಸಿದ್ದೀಕ್ (30), ಕಬೀರ್ (30) ಎಂದು ಗುರುತಿಸಲಾಗಿದೆ. ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸಿರುವುದು

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ    ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com  ಚಿಕ್ಕಬಳ್ಳಾಪುರ, ಜ.08.  ಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಯಲುಸೀಮೆ, ಐತಿಹಾಸಿಕ ತಾಣಗಳ ಕೇಂದ್ರವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಪ್ರಥಮ ಚಿಕ್ಕಬಳ್ಳಾಪುರ ಉತ್ಸವಕ್ಕೆ ಅದ್ದೂರಿಯ ಚಾಲನೆ ದೊರೆಯಿತು. ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಎಂಬ ಹೆಸರನ್ನು ನೀಡಲಾಗಿದ್ದು, ಕಾರ್ಯಕ್ರಮದಲ್ಲಿ ಈ ಹೆಸರನ್ನು ಅನಾವರಣ ಮಾಡಲಾಯಿತು. ಕಲೆ, ಕ್ರೀಡೆ, ಆಹಾರ, ಉದ್ಯೋಗಾವಕಾಶ, ಆರೋಗ್ಯ ಮೇಳ ಮೊದಲಾದವುಗಳನ್ನೊಳಗೊಂಡ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ

ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ    ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ನಕಲಿ ಚಿನ್ನವಿಟ್ಟು ರೂ.58 ಲಕ್ಷದ ಆಭರಣ ಕಳವು ಮಾಡಿದ ಉದ್ಯೋಗಿ ಅರೆಸ್ಟ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ನಕಲಿ ಆಭರಣ ಇಟ್ಟು ಅಸಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಉದ್ಯೋಗಿ ವಾಣಿ ವಾಡೇಕರ್ (22) ಎಂದು ಗುರುತಿಸಲಾಗಿದೆ. ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಗುರುತಿಸಲಾಗಿದೆ. ಬಂಧಿತ ವಾಣಿ ವಾಡೇಕರ್ 10 ದಿನಗಳ ಅಂತರದಲ್ಲಿ ಒಂದರ ಹಿಂದೆ ಒಂದರಂತೆ ಆಭರಣಗಳನ್ನು ಕಳವು ಮಾಡಿದ್ದು, ಅಂಗಡಿಯ ಮುಖ್ಯಸ್ಥರು ವಾರಕ್ಕೊಮ್ಮೆ ಲೆಕ್ಕ ಪರಿಶೋಧನೆ

ನಕಲಿ ಚಿನ್ನವಿಟ್ಟು ರೂ.58 ಲಕ್ಷದ ಆಭರಣ ಕಳವು ಮಾಡಿದ ಉದ್ಯೋಗಿ ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ದಿಢೀರ್ ಭೇಟಿ ➤ ಆಸ್ಪತ್ರೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ..!!

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ  ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ವಿಭಾಗಕ್ಕೆ ಭೇಟಿ ನೀಡಿ  ಮಕ್ಕಳ ಪಾಲಕರನ್ನು ವಿಚಾರಿಸಿದರು. ಈ ವೇಳೆ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಮಕ್ಕಳ ಪಾಲಕರು ದೂರು ನೀಡಿದ್ದಾರೆ. ಸಿಬ್ಬಂದಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದ್ದಾರೆ. ಜೊತೆಗೆ ಕಳಪೆ ಆಹಾರ ಕೊಡುತ್ತಿದ್ದಾರೆಂದು ಆರೋಪಿಸಿದ್ದು, ಆಸ್ಪತ್ರೆ ವಾತಾವರಣ ಕಂಡು ಗರಂ ಆದ ಲೋಕಾಯುಕ್ತರು ಹಳೇ ಕಟ್ಡಡ ನಿರ್ವಹಣೆ

ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ದಿಢೀರ್ ಭೇಟಿ ➤ ಆಸ್ಪತ್ರೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ..!! Read More »

ಕರ್ನಾಟಕ

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ ಯೋಜನೆ ರೂಪಿಸಲು ಸೂಚನೆ ➤ ಸಿಎಂ ಬೊಮ್ಮಾಯಿ

 (ನ್ಯೂಸ್ ಕಡಬ) newskadaba.com ಬೆಳಗಾವಿ, ಜ.07.  ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮಾದರಿಯಲ್ಲಿಯೇ ರಾಜ್ಯದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ ಎಂದು ತಿಳಿದು ಬಂದಿದೆ. ಇಲಾಖೆಗೆ ಸೇರಿದ 19 ಎಕರೆ ಜಾಗದಲ್ಲಿ ಯೋಜನೆ ಅನುಷ್ಠಾನಗೊಳಿಸುವ ಕುರಿತು ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸಲು ಅಭಿವೃದ್ಧಿ ಸಮಿತಿ ರಚಿಸಿ ಕಾರ್ಯಸಾಧ್ಯತೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್‌ ಮೆನನ್‌ ರಾಜೇಂದ್ರನ್‌ ಅವರಿಗೆ

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ ಯೋಜನೆ ರೂಪಿಸಲು ಸೂಚನೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ
Scroll to Top