karnataka

ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ

 (ನ್ಯೂಸ್ ಕಡಬ) newskadaba.com ಕಲಬುಲಗಿ, ಜ.07.   ಆಳಂದ ಚೆಕ್ ಪೋಸ್ಟ್ ಹತ್ತಿರದಲ್ಲಿ ಶನಿವಾರ ಮಧ್ಯಾಹ್ನ ಜೀಪಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಚನ್ನವೀರ ಎಂದು ಗುರುತಿಸಲಾಗಿದೆ. ಇವರು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಂತೋಷ ಪಾಟೀಲ್ ದಣ್ಣೂರ ಅವರ ಸಹೋದರರಾಗಿದ್ದಾರೆ.  ಚೆನ್ನವೀರ ಪಾಟೀಲ್ ದಣ್ಣೂರ ಹಾಗೂ ಜೊತೆಗಿದ್ದ ಹುಡುಗನ ಮೇಲೆ ಫೈರಿಂಗ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೊಲೆರೋ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಚನ್ನವೀರ ಕೈಗೆ […]

ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ ➤  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್..!!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಂಡ್ಯದ ಬಿಜೆಪಿ ಮುಖಂಡ ಕೆ. ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೊರಡಿಸಿದೆ ಎಂದು ವರದಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ ಆಯೋಗದ ನಿಬಂಧನೆಗಳ ವಿರುದ್ಧವಾಗಿ ನಾಗಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿ ಸಲ್ಲಿಸಿರುವ ದೂರುದಾರರಾದ ವಕೀಲೆ ಸುಧಾ ಕತ್ವಾ, ಅರ್ಜಿ ಬಾಕಿಯಿರುವಾಗ  ರಾಜ್ಯ ಮಕ್ಕಳ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ನೇಮಕ ➤  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್..!! Read More »

ಕರ್ನಾಟಕ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಹುಬ್ಬಳ್ಳಿ, ಜ.07.  ಕೆರೆಯಲ್ಲಿ ತಾಯಿ ಮಕ್ತುಂಬಿ (38),ಮಗಳು ಸೈನಾಜ್ ( 16) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ತಾಯಿ ಮಗಳನ್ನ ಕಳೆದುಕೊಂಡು‌ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇಬ್ಬರ ಸಾವಿಗೆ ಮಕ್ತುಂಬಿ ಗಂಡನೇ ಕಾರಣ, ಯಾವಾಗಲೂ ಅನುಮಾನ ಪಡುತ್ತಿದ್ದ, ಅವನೇ ಕೊಲೆ ಮಾಡಿ ಕೆರೆಗೆ ಬೀಸಾಕಿದ್ದಾನೆ ಎಂದು ಮಕ್ತುಂಬಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಬುಸಾಬ್ ಹಾಗೂ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.   86 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಬಂದ ಶಿಕ್ಷಕ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಯಲ್ಲಿ ವರದಿಯಾಗಿದೆ. ಮೃತ ಶಿಕ್ಷಕನನ್ನು ಸಂಗನಗೌಡರ (34) ಎಂದು ಗುರುತಿಸಲಾಗಿದೆ. ಹಾವೇರಿಯ ಅಶ್ವಿನಿ ನಗರದ ಗೆಳಯರ ಬಳಗ ಶಾಲೆಯಲ್ಲಿ ಶಿಕ್ಷಕ  ಸಂಗನಗೌಡರ ವಾಸ್ತವ್ಯ ಹೂಡಿದ್ದರು, ಹೃದಯಾಘಾತವಾದ  ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಅದ್ರೆ ಚಿಕಿತ್ಸೆ ಫಲಿಸದೆ ಶಿಕ್ಷಕ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಶಿಕ್ಷಕ ಸಂಗನಗೌಡರವರು ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆಯ ಮತ್ತಿಕೇರಿ

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 27 ಸಾವಿರ ಕೋಟಿ ರೂಪಾಯಿ ಮೊತ್ತದ ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ರಸ್ತೆಗಳ ಅಗಲೀಕರಣ ಮಾಡುವ ಜೊತೆಗೆ ನಮ್ಮ ಮೆಟ್ರೋ ಮಾರ್ಗಗಳನ್ನು ವಿಸ್ತರಿಸಲಾಗುವುದು. ಇದರ ಜೊತೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರು 2040 ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಈ ಯೋಜನೆಯಡಿ ಅರ್ಜಿ ಸಲ್ಲಿಸಿದರೆ 12 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 6 ಸಾವಿರ ರೂ ನಗದು

(ನ್ಯೂಸ್ ಕಡಬ)newskadaba.com  ಜ.07. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗುತ್ತಿತ್ತು. ಅದಕ್ಕೆ ಕಾರಣ ಜನರು ಎದುರಿಸುತ್ತಿದ್ದ ಅನೇಕ ಸಮಸ್ಯೆಗಳು. ಅದರಲ್ಲೂ ಮುಖ್ಯವಾದುದು ಎಂದರೆ ಆರ್ಥಿಕ ಸಮಸ್ಯೆ. ಹೀಗಾಗಿ ಖರ್ಚು ಮಾಡಲು ಸಾಕಷ್ಟು ಹಣವಿಲ್ಲ ಎಂದು ಕುಟುಂಬದ ಗಂಡು ಮಗುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ವಿದ್ಯಾಭ್ಯಾಸ ನೀಡಲಾಗುತ್ತಿತ್ತು. ಆದರೆ ಈಗ ಸಮಾಜದಲ್ಲಿನ ಈ ಸಮಸ್ಯೆಗಳನ್ನು ಹೋಗಲಾಡಿಸಲು ಸರ್ಕಾರವು ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಒಂದು ಲಾಡ್ಲಿ ಲಕ್ಷ್ಮಿ ಯೋಜನೆ ಎನ್ನಲಾಗಿದೆ. ಈ ಯೋಜನೆಯಡಿಯಲ್ಲಿ,  12 ನೇ

ಈ ಯೋಜನೆಯಡಿ ಅರ್ಜಿ ಸಲ್ಲಿಸಿದರೆ 12 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 6 ಸಾವಿರ ರೂ ನಗದು Read More »

ಕರ್ನಾಟಕ

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಜ.07. ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ

(ನ್ಯೂಸ್ ಕಡಬ)newskadaba.com  ಮೈಸೂರು, ಜ.07. ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್‌ ಕ್ರೈಂ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕರ್ನಾಟಕ ಪೊಲೀಸ್‌ ಅಕಾಡೆಮಿಯ ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ ತಿಳಿಸಿದರು. ಸರಸ್ವತಿಪುರಂನಲ್ಲಿರುವ ಟಿಟಿಎಲ್‌ ಕಾಲೇಜಿನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌ ಮೈಸೂರು ಘಟಕವು ಆಯೋಜಿಸಿದ್ದ ಸೈಬರ್‌ ಅಪರಾಧ

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.07.   ಕೊಟ್ಟಿಗೆಗೆ ಹೋದ ಗೃಹಿಣಿಯೋರ್ವರ ಮೇಲೆ ಚಿರತೆಯೊಂದು ಏಕಾ ಏಕಿ ಯಾಗಿ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗಾಯಳುವನ್ನು ಬಸಮ್ಮಣ್ಣಿ  ಎಂದು ಗುರುತಿಸಲಾಗಿದೆ.   ಮಹಿಳೆಯು ಗಾಬರಿಯಿಂದ ಕಿರುಚಾಡುತ್ತಾ ಚಿರತೆಗೆ ಒದ್ದಿದ್ದಾರೆ ಆಗ ಚಿರತೆ ಗುಂಡಿಯೊಳಗೆ ಬಿದ್ದಿದೆ ಎನ್ನಲಾಗಿದೆ. ಮಹಿಳೆಯ ಕೂಗು ಕೇಳುತ್ತಿದ್ದಂತೆ ಅಕ್ಕ ಪಕ್ಕದ ಜನರು ಬಂದಿದ್ದಾರೆ. ತಕ್ಷಣವೇ ಚಿರತೆ ಅಲ್ಲಿಂದ ಓಡಿ ಹೋಗಿದೆ. ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು ಎನ್ನಲಾಗಿದೆ. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್‌ಟ್ರ್ಯಾಕ್‌

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top