karnataka

ಆರ್‌.ಎಸ್‌.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಫೋಸ್ ಕೊಟ್ಟ ಅಧ್ಯಾಪಕರು

(ನ್ಯೂಸ್ ಕಡಬ)newskadaba.com  ಕಲಬುರಗಿ, ಜ.07. ಆರ್‌.ಎಸ್‌.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಮೂವರು ಪ್ರಾಧ್ಯಾಪಕರು ಫೋಸ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಘಟನೆ ಸಂಭವಿಸಿದ್ದು, ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರದ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು RSS ವೇಷಧಾರಿ ವಿದ್ಯಾರ್ಥಿ ಜೊತೆ ತಾವು ವೇಷಧಾರಿಗಳಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ ಎನ್ನಲಾಗಿದೆ.  

ಆರ್‌.ಎಸ್‌.ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಫೋಸ್ ಕೊಟ್ಟ ಅಧ್ಯಾಪಕರು Read More »

ಕರ್ನಾಟಕ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ

ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ವರದಿಯಾಗಿದೆ . ಸಂತ್ರಸ್ತೆಯರನ್ನು ಪ್ರಿಯಾಲಕ್ಷ್ಮಿ, ಲಲಿತಮ್ಮ, ಜಯಪ್ರಭಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಮಹಿಳೆಯ ಹೆಸರು ತಿಳಿದು ಬಂದಿಲ್ಲ.   ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು, ಯಶವಂತಪುರ ಮತ್ತು ಪೀಣ್ಯ ಠಾಣೆಗಳಲ್ಲಿ ತಲಾ ಒಂದು ಘಟನೆ ವರದಿಯಾಗಿದೆ. ಮುಂಜಾನೆ 5.30ರ ಸುಮಾರಿಗೆ ಎಂಇಐ ಲೇಔಟ್‌ನ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ➤ ಸಿಎಂ ಬೊಮ್ಮಾಯಿ

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.  ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಏಲಕ್ಕಿ ನಾಡು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ

ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.07. ಕಾಂಗ್ರೇಸ್ ಬೆಂಬಲಿತ ಮಹಿಳಾ ಗ್ರಾಮಪಂಚಾಯತ್ ಸದಸ್ಯೆಯ ಮೇಲೆ ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಂಜಿಕಲ್ಲು ಗ್ರಾ.ಪಂ.ನ ಮುಂಭಾಗದಲ್ಲಿ ಪಂಜಿಕಲ್ಲು ವಲಯ ಕಾಂಗ್ರೆಸ್ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿಭಟನೆ ನಡೆಯಿತು ಎನ್ನಲಾಗಿದೆ. ಇತ್ತೀಚಿಗೆ ಪಂಜಿಕಲ್ಲು ಗ್ರಾಮದಲ್ಲಿ ಡಾಮರೀಕರಣ ಘಟಕ ನಿರ್ಮಾಣವಾಗುತ್ತಿದ್ದು, ಇದರಿಂದ ಗ್ರಾಮದ ಜನತೆಗೆ ಆರೋಗ್ಯಕ್ಕೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂಬ ನಿಟ್ಟಿನಲ್ಲಿ ಇದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ.ಮಹಿಳಾ ಸದಸ್ಯೆ ಮಾಲತಿ ಅವರಿಗೆ ಕೀಳು

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು!

(ನ್ಯೂಸ್ ಕಡಬ) newskadaba.com ಕುಣಿಗಲ್, ಜ.07.  ಹೆಜ್ಜೇನು ದಾಳಿಗೆ ಸಿಲುಕಿ ಸ್ಟಡ್ ಫಾರಂನಲ್ಲಿ ವಂಶಭಿವೃದ್ಧಿಗೆಂದು ಬಳಸುತ್ತಿದ್ದ ತಲಾ  1 ಕೋಟಿಗೂ ಹೆಚ್ಚು ಮೌಲ್ಯದ 2 ಕುದುರೆಗಳು ಮೃತಪಟ್ಟ ಘಟನೆ ಕುಣಿಗಲ್ ನಲ್ಲಿ ವರದಿಯಾಗಿದೆ. ಮೃತ ಕುದುರೆಗಳನ್ನು ಅಮೆರಿಕ ಮೂಲದ ಏರ್ ಸಪೋರ್ಟ್ (15) ಮತ್ತು ಐರ್ಲೆಂಡ್ ಮೂಲದ ಸನಸ್ ಪರ್ ಅಕ್ಷಮ್ (10) ಎಂದು ಗುರುತಿಸಲಾಗಿದೆ. ಬಯಲಿನಲ್ಲಿ ಮೇಯಲುವಾಗ ಏಕಾಏಕಿಯಾಗಿ ಹೆಜ್ಜೇನು ದಾಳಿ ಮಾಡಿವೆ ಎನ್ನಲಾಗಿದೆ. ಸ್ಟಡ್ ಫಾರಂ ವ್ಯವಸ್ಥಾಪಕ ಡಾ. ದಿನೇಶ್ ಮತ್ತು ಮನೋಜ್ ನೇತೃತ್ವದ

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು :  ಬೀಡಿ ಕೆಲಸ ಮಾಡುತ್ತಿದ್ದ ಯುವಕ ಅಮೇರಿಕಾದಲ್ಲಿ ಜಡ್ಜ್ ಆಗಿ ಆಯ್ಕೆ..!!!                   

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.07. ಕಾಸರಗೋಡು ಮೂಲದ ಸುರೇಂದ್ರನ್ ಕೆ.ಪಟೇಲ್ ಅಮೆರಿಕಾದ 240ನೇ ಡಿಸ್ಟ್ರಿಕ್ಟ್​​ ಕೋರ್ಟ್​​ ಜಡ್ಜ್​​ ಆಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಸುರೇಂದ್ರನ್​​ ಅವರು ಅಮೆರಿಕಾದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾಗಿದ್ದು, ಕಾಸರಗೋಡಿನ ಬಳಾಲ್​​ ಎಂಬಲ್ಲಿ ಜನಸಿದ ಸುರೇಂದ್ರನ್ ವಕೀಲರಾಗುವ ಮುನ್ನ ಬೀಡಿ ಫ್ಯಾಕ್ಟರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಬಳಿಕ ಎಲ್.ಎಲ್.ಬಿ ಪದವಿ ಮುಗಿಸಿ​ ಕರ್ನಾಟಕದಲ್ಲೇ ಸುಮಾರು 10 ವರ್ಷಗಳ ವಕೀಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ. ಕಾಸರಗೋಡು ಮೂಲದ ಮಹಿಳೆಯೊಬ್ಬರು ದೆಹಲಿಯಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿದ್ದರು.

ಕಾಸರಗೋಡು :  ಬೀಡಿ ಕೆಲಸ ಮಾಡುತ್ತಿದ್ದ ಯುವಕ ಅಮೇರಿಕಾದಲ್ಲಿ ಜಡ್ಜ್ ಆಗಿ ಆಯ್ಕೆ..!!!                    Read More »

ರಾಷ್ಟ್ರೀಯ ನ್ಯೂಸ್

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!    

(ನ್ಯೂಸ್ ಕಡಬ)newskadaba.com  ಹಾಸನ, ಜ.07. ಬೆಳಗಿ ಹಳ್ಳಿ ಗೇಟ್ ಬಳಿ ಬೈಕ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ  ಎಂದು ವರದಿಯಾಗಿದೆ. ಅಪಘಾತದಲ್ಲಿ ಸುನಿಲ್‌ (23) ಮತ್ತು ಪತ್ನಿ ದಿವ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದ್ದು, ಎಂಟು ವರ್ಷದ ಮಗ ಅಜಿತ್‌ ಮತ್ತು ಪುಟ್ಟ ಮಗಳು ಗಾಯಗೊಂಡಿದ್ದರು. ಇಬ್ಬರು ಮಕ್ಕಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗಾಯಗೊಂಡಿದ್ದ ಎಂಟು ವರ್ಷದ ಬಾಲಕ ಅಜಿತ್ ಚಿಕಿತ್ಸೆ ಫಲಿಸದೆ

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಾಗಡಿ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ತಮ್ಮ ನಾಯಿಯನ್ನು ಕಚ್ಚಿದ್ದಕ್ಕೆ ಇಬ್ಬರು ಸೇರಿ ಇನ್ನೊಂದು ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರುದಾರರ ನಾಯಿಯು ಆರೋಪಿಗಳಲ್ಲಿ ಒಬ್ಬನ ನಾಯಿಯನ್ನು ಕಚ್ಚಿದೆ ಎಂದು ಹೇಳಲಾಗಿದ್ದು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಆದರೆ, ಆರೋಪಿಗಳು ನಾಯಿಗೆ ತಕ್ಕ ಪಾಠ ಕಲಿಸಬೇಕೆಂದುಕೊಂಡಿದ್ದಾರೆ. ನಂತರ ಆರೋಪಿಗಳಿಬ್ಬರು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಆರೋಪಿಗಳಿಬ್ಬರ ವಿರುದ್ಧ ಶಸ್ತ್ರಾಸ್ತ್ರ

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿವೆ. ಕೋಮುವಾದ ಹುಟ್ಟಿರುವುದೇ ದ.ಕ ಜಿಲ್ಲೆಯಲ್ಲಿ. ಕೋಮುವಾದ ಬೆಳೆಸಲು ಮಂಗಳೂರನ್ನು ಪ್ರಯೋಗಾಲಯ ರೀತಿ ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಅವರು ಆರೋಪಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ Read More »

ಕರಾವಳಿ, ಕರ್ನಾಟಕ
Scroll to Top