karnataka

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!!

(ನ್ಯೂಸ್ ಕಡಬ) newskadaba.com ಲಖನೌ, ಜ. 05.  ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.  ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರುವೊಂದು 20 ವರ್ಷದ ಯುವತಿಯ ಸ್ಕೂಟಿಗೆ ಢಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ ಎನ್ನಲಾಗಿದೆ. ಬಾಂದಾ ಜಿಲ್ಲೆಯ […]

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ…   ➤ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ – ಗೃಹ ಸಚಿವ ಆರಗ ಜ್ಞಾನೇಂದ್ರ                                    

(ನ್ಯೂಸ್ ಕಡಬ) newskadaba.com ಶಿವಮೊಗ್ಗ , ಜ.05. ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವರು

ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ…   ➤ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ – ಗೃಹ ಸಚಿವ ಆರಗ ಜ್ಞಾನೇಂದ್ರ                                     Read More »

ಕರ್ನಾಟಕ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.05.  ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ನಮನ ಡಾಬಾ ನಾರಾವಿ-ಗುರುವಾಯನಕೆರೆ ಬಳಿ ವದಿಯಾಗಿದೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ತೌಸೀಫ್ (32), ಉಸ್ಮಾನ್ (55), ಇಕ್ಬಾಲ್ (34), ಇರ್ಫಾನ್ (25) ಮತ್ತು ಅನಾಸ್ ಎಂದು ಗುರುತಿಸಲಾಗಿದೆ. 5 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅಕ್ರಮ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳನ್ನು ಹಾಗೂ ಅಕ್ರಮ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಒಮ್ನಿ ಕಾರು ಮತ್ತು ದ್ವಿಚಕ್ರ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ        

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.05. ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತವಾಗಿದ್ದು, ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದು, ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆ ಯೋಜನೆಯಡಿ ಹೈಬ್ರಿಡ್ ಜೋಳ, ಬಿಳಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಅನುಸಾರ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಅಂತಿಮ ಆದೇಶ ಹೊರ ಬೀಳಬೇಕಿದೆ. ಖರೀದಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಸೂಚನೆ ನೀಡಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಜೋಳದ ಬೆಲೆ

ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ         Read More »

ಕರ್ನಾಟಕ

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 05. ಬೊಲೆರೊ ವಾಹನವೊಂದು ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಗವಿಕಲರಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ➤ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.04. ಅಂಗವಿಕಲರು ಸಮಾಜದ ಮುಖ್ಯವಾಹಿನಿಗೆ ಬರಲು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದ್ದಾರೆ. ಪಿಇಟಿ ಕ್ರೀಡಾಂಗಣದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ರಾಜ್ಯ ಅಂಧರ ಕ್ರಿಕೆಟ್ ಮಂಡಳಿ ಸಹಯೋಗದಲ್ಲಿ ಆಯೋಜಿಸಿರವ ಮೂರು ದಿನದ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಅಂಗವಿಕಲರು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡ ಸತತವಾಗಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದ್ದಾರೆ. ಎಲ್ಲ ಹಂತದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವರನ್ನು

ಅಂಗವಿಕಲರಿಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ➤ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿಕೆ Read More »

ಕರ್ನಾಟಕ

ಹೃದಯಾಘಾತದಿಂದಾಗಿ ಹೆಡ್ ಕಾನ್ಸ್‌ಟೇಬಲ್ ಮೃತ್ಯು.!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.04.  ಹೆಡ್ ಕಾನ್ಸ್‌ಟೇಬಲ್ ನೋರ್ವರು  ಹೃದಯಘಾತದಿಂದಾಗಿ ಮೃತಪಟ್ಟ ಘಟನೆ ಬೆಂಗಳೂರುನಲ್ಲಿ ವರದಿಯಾಗಿದೆ. ಮೃತರನ್ನು ಹೆಬ್ಬಾಳ ಠಾಣೆಯ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ 7 ಗಂಟೆಯ ಹೊತ್ತಿನಲ್ಲಿ ಹೊಯ್ಸಳ ವಾಹನದಲ್ಲಿ ರೌಂಡ್ಸ್ ನಲ್ಲಿದ್ದಾಗ ತಲೆಸುತ್ತಿ ಬಿದ್ದಿದ್ದರು, ಇದೇ ವೇಳೆ ಪೊಲೀಸರು ಹೊಯ್ಸಳ ವಾಹನದಲ್ಲೇ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಿಸಿದದ್ದರು. ಹೆಡ್ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟರು, ವಿರೂಪಾಕ್ಷಪ್ಪ ಮೂಲತಃ ಬಿಜಾಪುರ ಜಿಲ್ಲೆಯಯವರಾಗಿದ್ದು, 2008 ರಲ್ಲಿ ಪೊಲೀಸ್ ಇಲಾಖೆ ಆಯ್ಕೆಯಾಗಿದ್ದರು

ಹೃದಯಾಘಾತದಿಂದಾಗಿ ಹೆಡ್ ಕಾನ್ಸ್‌ಟೇಬಲ್ ಮೃತ್ಯು.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ. 04. ಶಿವಮೊಗ್ಗದಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಕುಡುಮಲ್ಲಿಗೆ ಸಮೀಪದಲ್ಲಿ ವರದಿಯಾಗಿದೆ. ಶಿವಮೊಗ್ಗಕ್ಕೆ ತೆರಳುತ್ತಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಘಟನೆ ನಡೆದ ಸ್ಥಳಕ್ಕೆ ಬಂದು ಪ್ರಯಾಣಿಕರನ್ನು ಸಂತೈಸಿ ಕಾರನ್ನು ಎಲ್ಲರ ಸಹಾಯದಿಂದ ಮೇಲೆತ್ತಿದ್ದರು ಎಂದು ತಿಳಿದು ಬಂದಿದೆ.

ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ Read More »

ಕರ್ನಾಟಕ, ಕ್ರೀಡಾ ನ್ಯೂಸ್

ರಸ್ತೆ ಅಪಘಾತ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 04.  ತನ್ನ ಗ್ರಾಮಕ್ಕೆ ನಿತ್ಯ ಬಸ್‌ ಸಂಚಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿಸುವ ಘಟನೆ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ  ಸಂಭವಿಸಿದೆ. ಮೃತ ಬಾಲಕಿಯನ್ನು ಅಕ್ಷತಾ ಈರಪ್ಪ ಹುಲಿಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಕಿತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯನ್ನು ಬಾಲಕಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಅಕ್ಷತಾ ಮತ್ತು ಅವರ ಸ್ನೇಹಿತರು ಹಲವು ಬಾರಿ ಪ್ರತಿಭಟನೆ ನಡೆಸಿ ಕಿತ್ತೂರು ಶಾಸಕ ಮಹಾಂತೇಶ

ರಸ್ತೆ ಅಪಘಾತ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಮೈಸೂರು, ಜ.04. ಗ್ಯಾಸ್ ಸಿಲಿಂಡರರೊಂದು ಸ್ಫೋಟಗೊಂಡು ಪರಿಣಾಮ ಸುಮಾರು 10 ಮಂದಿಗೆ ಗಾಯವಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬುಧವಾರ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್‍ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದೆ. ಈ ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top