karnataka

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 04.  72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವನಿಂದ 8.08 ಲಕ್ಷ ರೂಪಾಯಿ ವಂಚಿಸಿರುವ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ ಹಾಗೂ ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಮೊಹಮ್ಮದ್ ಸಮೀನ್ ಅಲಿಯಾಸ್ ಡಾ ಮಲಿಕ್ ಅಲಿ (50), ಈತನ ಮಗ ಸೈಫ್ ಅಲಿ (25) ಮತ್ತು ಮೊಹಮ್ಮದ್ ರಹೀಸ್ (55) ಎಂದು […]

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ಮುಂತಾದ ದೇಶಗಳಲ್ಲಿ ಈಗಾಗಲೇ  ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆ ಗಳಲ್ಲಿ ಜನವರಿ 4 ರಿಂದ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು

ಜ.4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ Read More »

ಕರಾವಳಿ

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ

(ನ್ಯೂಸ್ ಕಡಬ) newskadaba.com .  ಮೈಸೂರು, ಜ. 04.   ಇಲ್ಲಿನ ಕುವೆಂಫು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡಿರುವ ಮೂವರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಅಮೃತ ,ಅಶ್ವಿನಿ, ಶೃತಿ ಎಂಬ ಗುರುತಿಸಲಾಗಿದೆ.ಇನ್ನು ಆರೋಪಿಗಳು ಕಳ್ಳತನಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ ಆರೋಪಿ ಅಮೃತ ಪೂರ್ಣಿಮಾ ಅವರಿಗೆ ಡ್ರೈವಿಂಗ್ ಹೇಳಿಕೊಡುತ್ತಿದ್ದರು ಎನ್ನಲಾಗಿದೆ. ನಕಲಿ

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com .  ಆನೇಕಲ್‌, ಜ. 03.  ರೈತನೋರ್ವ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಗುದ್ದಿ  ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಆನೇಕಲ್‌ ಠಾಣಾ ವ್ಯಾಪ್ತಿಯ ಸುರಗಜಕ್ಕನ ಹಳ್ಳಿ ಬಳಿ ಸಂಭವಿಸಿದೆ. ಮೃತ ರೈತನನ್ನು ಕುಂಬಾರನಹಳ್ಳಿ ವಾಸಿ ನಂಜುಂಡರೆಡ್ಡಿ ಎಂದು ಗುರುತಿಸಲಾಗಿದೆ .ಜಿಗಣಿ ರಸ್ತೆಯಿಂದ ಆನೇಕಲ್‌ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಕಾರುನಿಲ್ಲಿಸದೇ ಅದೇ ವೇಗದಲ್ಲಿ ಹೋಗಿದ್ದಾನೆ ಎಂದು

ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com .   ಹುಬ್ಬಳ್ಳಿ, ಜ. 03:  ಅಡುಗೆ ಅನಿಲ ಸೋರಿಕೆಯಿಂದಾಗಿ ಅಗ್ನಿ ಅಪಘಡ ಸಂಭವಿಸಿದ  ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದೆ. ಈ ಘಟನೆಯಿಂದ ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈಜು ಬಾರದೆ ಮೂವರು ಯುವಕರು ನೀರುಪಾಲು

 (ನ್ಯೂಸ್ ಕಡಬ) newskadaba.com ರಾಣೆಬೆನ್ನೂರು, ಜ.03. ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲಾಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ವರದಿಯಾಗಿದೆ. ಮೃತಪಟ್ಟ ಯುವಕರನ್ನು ನವೀನ್ ಕುರಗುಂದ (20), ವಿಕಾಸ್ ಪಾಟೀಲ್ (20), ಹಾಗೂ ನೆಪಾಳ ಪ್ರೇಮ್ ಬೋರಾ (25) ಎಂದು ಗುರುತಿಸಲಾಗಿದೆ. ಈ ಯುವಕರು ಈಜು ಬಾರದೆ ನೀರುಪಾಲಾಗಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬಂದು ನದಿಯಲ್ಲಿ ಶೋಧ ಕಾರ್ಯ ನಡೆಸಿ ವಿಕಾಸ ಎಂಬವರ ಮೃತದೇಹ

ಈಜು ಬಾರದೆ ಮೂವರು ಯುವಕರು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಕೊಪ್ಪಳ, ಜ.03. ಆಟೊವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಹಾಗೂ ಆರು ಮಂದಿ ಗಾಯಗೊಂಡ ಘಟನೆ ಕೊಪ್ಪಳ ಸಮೀಪದ ಒಜೋನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಮೃತಪಟ್ಟವರನ್ನು ಅನ್ನಪೂರ್ಣಮ್ಮ (38) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೌಂಡಿ ಕೆಲಸ ಮಾಡುವ ಕಾರ್ಮಿಕರ ಆಟೊದಲ್ಲಿ ತೆರಳುವಾಗ ಪ್ರಾಣಿಯೊಂದು ಅಡ್ಡ ಬಂದಿದ್ದರಿಂದ ಪಲ್ಟಿಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ. 03:  ಪಡಿತರದಾರದ ವಿತರಣೆ ಪ್ರತಿ ಕುಟುಂಬಕ್ಕೆ ವಿತರಣೆ ಮಾಡುತ್ತಿರುವ ಅಕ್ಕಿಗಿಂತ ಈ ತಿಂಗಳಿನಿಂದಲೇ ಹೆಚ್ಚುವರಿ 1 ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಆಹಾರ ಇಲಾಖೆ ಈ ಆದೇಶದ ಹಿನ್ನೆಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ Read More »

ಕರ್ನಾಟಕ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.03.  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ Read More »

ಕರಾವಳಿ, ಕರ್ನಾಟಕ
Scroll to Top