karnataka

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03.   ಪೊಲೀಸರ ವೇಷದಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಅಡಿಕೆ ಮಂಡಿ ಮಾಲಿಕನ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹೆದರಿಸಿ .80 ಲಕ್ಷ ರೂಪಾಯಿವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ತುಮಕೂರು ಜಿಲ್ಲೆಯ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌(28) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಕಲಿ ಪೊಲೀಸರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು […]

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ      

(ನ್ಯೂಸ್ ಕಡಬ) newskadaba.com  ಕೊಡಗು, ಜ.03. ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿದಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಸ್ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್ ಎಂಬವರ ನಡುವೆ ಕಳೆದ 10 ವರ್ಷಗಳಿಂದ ವೈಯುಕ್ತಿಕ ದ್ವೇಷವಿತ್ತು. ಇವರಿಬ್ಬರ ವಾಟ್ಸಾಪ್ ಮೂಲಕ ದಿನಾ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ಕಾರು ಅಪಘಾತ ➤ ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 03.   ಕಾರು ಢಿಕ್ಕಿಯಾದ ಪರಿಣಾಮ ವೃದ್ಧ ದಂಪತಿಗಳು ಮೃತಪಟ್ಟ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವರದಿಯಾಗಿದೆ. ಮೃತ ದಂಪತಿಗಳನ್ನು ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಟ್ಟಿ (60) ಎಂದು ಗುರುತಿಸಲಾಗಿದೆ. ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಮಹಾಮಲ ಶೆಟ್ಟಿ ಸ್ಥಳದಲ್ಲೇ

ಕುಂದಾಪುರ: ಕಾರು ಅಪಘಾತ ➤ ದಂಪತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು.!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03.  ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬೆಳವಂಗಲ ಬಳಿ ವರದಿಯಾಗಿದೆ. ಮೃತ ಯುವಕನನ್ನು ಮದುರೆ ಹೋಬಳಿಯ ಪುಟ್ಟಯ್ಯ ಅಗ್ರಹಾರದ ನಿವಾಸಿ ಮುನಿರಾಜ್ (26) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.ವಿಷಯ ತಿಳಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ  ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು

ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ .!!!         

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 03. ಪೂಜ್ಯನೀಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿರುವ ಕಾರಣ ವಿಜಯಪುರದಲ್ಲಿ ಜನವರಿ 9 & 10 ರಂದು ನಡೆಯಲಿರುವ ಸಮ್ಮೇಳನ ಮುಂದೂಡುವ ಅನಿವಾರ್ಯತೆ ಎದುರಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ತಿಳಿಸಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಸಮ್ಮೇಳನವನ್ನು ನಡೆಸುವುದು ಕಷ್ಟವಾಗುವುದರಿಂದ ಸಮ್ಮೇಳನ ಮುಂದೂಡುವಂತೆ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ವಿನಂತಿಸಿಕೊಂಡಿದೆ. ಈ ಹಿನ್ನೆಲೆ ಸಮ್ಮೇಳನವನ್ನು

37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಿಕೆ .!!!          Read More »

ಕರ್ನಾಟಕ

ವಿಜಯಪುರ: ಸೈನಿಕ ಶಾಲೆಗೆ ತಲುಪಿದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರ

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 03.   ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರವನ್ನು ಆಶ್ರಮದಿಂದ ತೆರೆದ ವಾಹನದಲ್ಲಿ ನಗರದ ಬಿಎಲ್ ಡಿಇ ಆಸ್ಪತ್ರೆ, ಸಿದ್ಧೇಶ್ವರ ದೇವಾಲಯ, ಗಾಂಧಿ ಚೌಕ, ಶಿವಾಜಿ ವೃತ್ತದ ಮಾರ್ಗವಾಗಿ ಸೈನಿಕ ಶಾಲೆಗೆ ತರಲಾಯಿತು. ಈ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸಹಸ್ರಾರು ಭಕ್ತರು ಶ್ರೀಗಳ ಪಾರ್ಥೀವ ಶರೀರವನ್ನು ದರ್ಶನ ಮಾಡಿ, ಕೈಮುಗಿದು ಕಂಬನಿ ಮಿಡಿದರು. ಸೈನಿಕ ಶಾಲೆಯ ಆವರಣದಲ್ಲಿ ಬೆಳ್ಳಿಗ್ಗೆಯಿಂದ ಮಧ್ಯಾಹ್ನ 3ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಹಸ್ರಾರು

ವಿಜಯಪುರ: ಸೈನಿಕ ಶಾಲೆಗೆ ತಲುಪಿದ ಸಿದ್ಧೇಶ್ವರ ಶ್ರೀಗಳ ಪಾರ್ಥೀವ ಶರೀರ Read More »

ಕರ್ನಾಟಕ

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ        

(ನ್ಯೂಸ್ ಕಡಬ) newskadaba.com  ಕಲಬುರಗಿ, ಜ.03.  ಚಲಿಸುತ್ತಿರುವ ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಗೆ ಬೀಳುತ್ತಿದ್ದ 50 ವರ್ಷದ ಮಹಿಳೆಯನ್ನು ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿ ರಕ್ಷಿಸಿರುವ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ. ಮುಂಬೈ ನಾಗರಕೋಯಿಲ್​ ರೈಲು ಕಲಬುರಗಿ ನಿಲ್ದಾಣಕ್ಕೆ ಆಗಮಿಸುವಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ರೈಲು ಚಲಿಸುತ್ತಿರುವಾಗಲೇ ಮಹಿಳೆಯೋರ್ವರು ಹತ್ತಲು ಯತ್ನಿಸಿದ್ದು, ಈ ವೇಳೆ ಆಯತಪ್ಪಿ ಬೀಳುತ್ತಿದ್ದ ಮಹಿಳೆಯನ್ನು ಕಂಡ ತಕ್ಷಣ ಆರ್‌ಪಿಎಫ್ ಸಿಬ್ಬಂದಿ ಆರ್‌.ಡಿ. ಶೇರಖಾನ್​  ಹಾಗೂ ಕಾರ್ಮಿಕರೋರ್ವರು ಮಹಿಳೆಯನ್ನು

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಮನಗರ, ಜ. 02.  ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನಪಟ್ಟಣ ತಾಲೂಕಿನ ಪೊಲೀಸ್ ತರಬೇತಿ ಶಾಲೆ ಬಳಿ ವರದಿಯಾಗಿದೆ. ಮೃತರನ್ನು ತಡಿಕವಾಗಿಲು ಗ್ರಾಮದ ನಿವಾಸಿ ಶಿವಸ್ವಾಮಿ (51) ಎಂದು ಗುರುತಿಸಲಾಗಿದೆ. ಮೃತ ಶಿವಸ್ವಾಮಿ ಅವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚನ್ನಪಟ್ಟಣದದಿಂದ ರಾಮನಗರದ ಕಡೆಗೆ ಹೊರಡುತ್ತಿದ್ದ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ನಂತರ ಡಿವೈಡರ್ ಗೆ ಗುದ್ದಿ ನಿಂತಿದೆ ಎನ್ನಲಾಗಿದೆ.

ಬೈಕ್ ಗೆ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ➤ ಕೋಪಗೊಂಡು ಬಾರ್ ಗೆ ಬೆಂಕಿ ಹಚ್ಚಿಸಿದ ಅಬಕಾರಿ ಇನ್ಸ್ ಪೆಕ್ಟರ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಜ. 02. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರಿಂದ ಕೋಪಗೊಂಡ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಹಚ್ಚಿಸಿರುವ ಘಟನೆ ನಗರದ ಸುಂಕದಕಟ್ಟೆಯಲ್ಲಿ ಸಂಭವಿಸಿದೆ. ಕೆಂಗೇರಿ ವಲಯ ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಚ್ಚಿಸಿದ ಅಧಿಕಾರಿ ಎಂದು ತಿಳಿದುಬಂದಿದೆ. ಈತನ ವಿರುದ್ದ ಬಾರ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾರ್ ಗೆ ಬೆಂಕಿ ಹಚ್ಚಿದ್ದು, ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು

ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ➤ ಕೋಪಗೊಂಡು ಬಾರ್ ಗೆ ಬೆಂಕಿ ಹಚ್ಚಿಸಿದ ಅಬಕಾರಿ ಇನ್ಸ್ ಪೆಕ್ಟರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರು ಅಲ್ಲದೆ ಸಹಕಾರಿ ಸಂಘಗಳಲ್ಲಿನ ಸದಸ್ಯರಿಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದು, ಈ ಯೋಜನೆಯ ಅಡಿಯಲ್ಲಿ ಸದಸ್ಯರ ನೋಂದಣಿಗೆ ನೀಡಲಾಗಿದ್ದಂತ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಿ ಸಹಕಾರಿ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು

ಸಹಕಾರಿ ಸಂಘದ ಸದಸ್ಯರಿಗೆ ಗುಡ್ ನ್ಯೂಸ್…!!  ➤ ಯಶಸ್ವಿನಿ ಯೋಜನೆ ನೋಂದಣಿ ಅವಧಿ ಜ. 31ರ ವರೆಗೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top