karnataka

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಪ್ರೀತಿ ವಿಚಾರಕ್ಕೆ ಪ್ರೇಮಿಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಂಭವಿಸಿದೆ. ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ್ದ ಕೋಲಾರ ಮೂಲದ ಯುವಕ ಕಾಲೇಜು ಅವರಣದಲ್ಲೇ ಯುವತಿಗೆ ಇರಿದು, ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. […]

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                              

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ಆಗಮಿಸುತ್ತಿದ್ದು, ಈ ಹಿನ್ನೆಲೆ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಶ್ರೀಗಳ ಆರೋಗ್ಯ ಕುರಿತು ಹೇಳಿಕೆ ನೀಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಈ ನಡುವೆ ಆಶ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                               Read More »

ಕರ್ನಾಟಕ

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ   

(ನ್ಯೂಸ್ ಕಡಬ) newskadaba.com, ಸುಳ್ಯ, ಜ. 02. ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.  

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ    Read More »

ಕರಾವಳಿ, ಕರ್ನಾಟಕ

ಮಂಗಳೂರು: ರನ್ ವೇ ರಿ-ಕಾರ್ಪೆಟಿಂಗ್ ➤ ಜ. 27ರಿಂದ ಮೇ. 31ರ ವರೆಗೆ ವಿಮಾನ ಹಾರಾಟದ ವೇಳಾಪಟ್ಟಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಇಲ್ಲಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಮರುಕಾರ್ಪೆಟಿಂಗ್ ಮಾಡುವ ಕಾರಣದಿಂದ ನಾಲ್ಕು ತಿಂಗಳುಗಳ ಕಾಲ (ರವಿವಾರ ಮತ್ತು ರಾಷ್ಟ್ರೀಯ ರಜಾ ದಿನಗಳನ್ನುಹೊರತುಪಡಿಸಿ) ಏರ್ ಲೈನ್ ಗಳು ಬೆಳಗ್ಗೆ 6 ಗಂಟೆಯ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟನೆ ತಿಳಿಸಿದೆ. ಬೆಳ್ಳಿಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ವಿಮಾಣ ನಿಲ್ದಾಣದ ರನ್ ವೇ ಮುಚ್ಚಲಿದೆ. 2,450 ಮೀ ಉದ್ದ ಮತ್ತು 45 ಮೀಟರ್

ಮಂಗಳೂರು: ರನ್ ವೇ ರಿ-ಕಾರ್ಪೆಟಿಂಗ್ ➤ ಜ. 27ರಿಂದ ಮೇ. 31ರ ವರೆಗೆ ವಿಮಾನ ಹಾರಾಟದ ವೇಳಾಪಟ್ಟಿಯಲ್ಲಿ ಬದಲಾವಣೆ Read More »

ಕರ್ನಾಟಕ

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ‌ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆಯಂತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ, ಯುವಜನತೆ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಸಮಾಜದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್ Read More »

ಕರಾವಳಿ

ಕರುವಿನ ಮೇಲೆ ಅತ್ಯಾಚಾರ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ರಾಯಚೂರು, ಜ. 02. ಕರುವಿನ ಮೇಲೆ ಯುವನೋರ್ವ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕಸಬಾಲಿಂಗಸುಗೂರು ಅಮೀನ ದರ್ಗಾ ಬಳಿ ವರದಿಯಾಗಿದೆ. ಆರೋಪಿಯನ್ನು ಇಮ್ತಿಯಾಜ್ ಹುಸೇನಮಿಯಾ ಎಂದು ಗುರುತಿಸಲಾಗಿದೆ. ಈತ ಹೊಲದಲ್ಲಿ ಆಕಳು ಕರುವಿನ ಕಾಲು ಕಟ್ಟಿ ನೆಲಕ್ಕೆ ಹಾಕಿ ಹಿಂಸೆ ನೀಡುವ ಮೂಲಕ ಅತ್ಯಾಚಾರ ನಡೆಸಿದ್ದಾನೆ ಎಂದು ಅಮರೇಶ ಬಸಣ್ಣ ಮಡಿವಾಳ ದೂರು ನೀಡಿದ್ದಾರೆ. ಈ ಬಗ್ಗೆ ಪಿಎಸ್ಐ ಹನುಮಂತಪ್ಪ ಪ್ರಕರಣ ದಾಖಲಿಸಿದ್ದಾರೆ.

ಕರುವಿನ ಮೇಲೆ ಅತ್ಯಾಚಾರ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ ➤ ಸಿಎಂ ಬೊಮ್ಮಾಯಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಕೆಎಂಎಫ್ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಂದಿನಿ ವಿಲೀನವಾಗಲಿದೆ ಎಂದು ಯಾರೂ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಮತ್ತು ಅಮುಲ್ ಮಾರುಕಟ್ಟೆಯಲ್ಲಿ ಸಹಕಾರ

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ ➤ ಸಿಎಂ ಬೊಮ್ಮಾಯಿ ಸ್ಪಷ್ಟನೆ Read More »

ಕರ್ನಾಟಕ

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                     

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 02. ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಮೃತ ಯುವಕನನ್ನು ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಎಂದು ಗುರುತಿಸಲಾಗಿದೆ. ಲೈಟ್ ಹೌಸ್ ಬೀಚ್ ನಿಂದ 1.5 ಕಿ.ಮೀ ದೂರದಲ್ಲಿರುವ ರೇಡ್ ರಾಕ್ ಬೀಚ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸತ್ಯಂ ಮತ್ತು ಆತನ ಸ್ನೇಹಿತ ಸಮುದ್ರದಲ್ಲಿ ಈಜಲು

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 02.  ಚಲಿಸುತ್ತಿದ್ದ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಾರು ಸಂಪೂರ್ಣವಾಗಿ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನ ಹಳ್ಳಿ- ಗೋಪಾಲಪುರ ಮಾರ್ಗದ ರಸ್ತೆಯೊಂದರಲ್ಲಿ ವರದಿಯಾಗಿದೆ. ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಕೇರಳ ಮೂಲದ ವ್ಯಕ್ತಿಗಳು ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾಕಿದ್ದ ಹುರುಳಿ ಒಣ ಸೊಪ್ಪು ಕಾರಿನ ಇಂಜಿನ್ ಗೆ ತಾಗಿ ಬಿಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ

ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 02. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು ರಮ್ಯ(24) ಎಂದು ಗುರುತಿಸಲಾಗಿದೆ. ರಮ್ಯಾ ರವರು ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬವರೊಂದಿಗೆ ವಿವಾಹವಾಗಿದ್ದು, ಮದುವೆ ಸಂದರ್ಭ ಒಂದು ಲಕ್ಷ ರೂ. ನಗದು ಮತ್ತು 150 ಗ್ರಾಂ ಚಿನ್ನಾಭರಣ ವರದಕ್ಷಿಣೆ ಆಗಿ ಕುಮಾರ್ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೀಗ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top