ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.30. ಕೆಎಸ್ ಆರ್ ಟಿಸಿ (KSRTC) ನೌಕರರು ಮುಂದಿನ 6 ತಿಂಗಳ ಕಾಲ ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿ ಕರ್ನಾಟಕದ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರ ಪ್ರಕಾರ ಜ.1ರಿಂದ ಜೂನ್ 30ರವರೆಗೆ ಪ್ರತಿಭಟನೆಗಳನ್ನು ನಡೆಸದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಮುಷ್ಕರ ಮುಂದುವರಿದರೆ ಚುನಾವಣೆ […]
ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ Read More »
ಕರ್ನಾಟಕ





